
Chitradurga news | nammajana.com | 15-06-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
- ಇಂದು ನಿಮ್ಮ ಮಾತು ಬಹಳ ನಿಯಂತ್ರಣದಲ್ಲಿರಬೇಕು
- ಬಾಕಿ ಇರುವ ಕೆಲಸಗಳು ಇಂದು ಸ್ವಲ್ಪ ನಿಧಾನವಾಗಿ ಪೂರ್ಣಗೊಳ್ಳುತ್ತವೆ
- ಸರ್ಕಾರಿ ನೌಕರರಿಗೆ ಅನುಕೂಲವಾಗುವ ದಿನ
ವೃಷಭ
- ಇಂದು ಕೈಗೆ ಬರಬೇಕಾದ ಹಣ ಬರುವುದಿಲ್ಲ
- ಅಷ್ಟಲಕ್ಷ್ಮಿಯನ್ನು ಆರಾಧನೆ ಮಾಡಿ
ಮಿಥುನ
- ಎಲ್ಲಾ ಕಾರ್ಯಗಳಿಗೂ ಕಠಿಣ ಪರಿಶ್ರಮ ಬೇಕಾಗುತ್ತದೆ
- ಚಿತ್ರೋದ್ಯಮದಲ್ಲಿ, ನಾಟಕಗಳಲ್ಲಿ ಕೆಲಸ ಮಾಡುವವರಿಗೆ ಉತ್ತಮ ಅವಕಾಶ ಸಿಗುವ ಸಾಧ್ಯತೆ
- ಹೊಸದಾಗಿ ಚಿತ್ರೋದ್ಯಮಕ್ಕೆ ಸೇರುವವರಿಗೆ ಅತ್ಯಂತ ಶುಭ ದಿನ
ಕಟಕ
- ಸೂಕ್ಷ್ಮ ಕೆಲಸಗಳಲ್ಲಿ ಜಾಗ್ರತೆವಹಿಸಿ, ಎಲ್ಲಾ ರೀತಿಯಿಂದ ಹಿನ್ನಡೆಯಾಗುವ ಸಾಧ್ಯತೆ ಇದೆ
- ಶನೈಶ್ಚರನನ್ನು ಪ್ರಾರ್ಥನೆ ಮಾಡಿ
ಸಿಂಹ
- ಇಂದು ನಿಮ್ಮ ಜನಸೇವೆಯ ಕೆಲಸಗಳಿಗೆ ಜನರು ಸ್ಪಂದಿಸುತ್ತಾರೆ
- ಹಿಂದಿನಿಂದ ಕೂಡಿಟ್ಟ ಹಣ ಇವತ್ತು ಹೆಚ್ಚು ಖರ್ಚಾಗುವ ಸಾಧ್ಯತೆ
- ಮೇಧಾದಕ್ಷಿಣಾಮೂರ್ತಿಯ ಪ್ರಾರ್ಥನೆ ಮಾಡಿ
ಕನ್ಯಾ
- ನಿಮ್ಮ ವೈಯ್ಯಕ್ತಿಕ ಕೆಲಸಗಳಲ್ಲಿ ಸ್ವಲ್ಪ ಏರುಪೇರು ಕಾಣಬಹುದು
- ನಿಮ್ಮ ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಆಗುವುದಿಲ್ಲ
- ಲೇವಾದೇವಿ ವ್ಯವಹಾರಗಳಲ್ಲಿ ಸ್ವಲ್ಪ ನಷ್ಟ ಸಂಭವಿಸಬಹುದು
ತುಲಾ
- ನಿಮ್ಮ ಆತ್ಮೀಯರ ಮನೆಯಿಂದ ಶುಭ ಸುದ್ದಿ ಬರುತ್ತದೆ
- ಇಂದು ಪ್ರಯಾಣ ಮುಂದೂಡಿದರೆ ಒಳ್ಳೆಯದು
- ಇಂದು ಕೆಲಸ ಕಾರ್ಯಗಳಿಗೆ ಪ್ರಭಾವಿ ವ್ಯಕ್ತಿಗಳಿಂದ ಪ್ರೋತ್ಸಾಹ ಸಿಗುತ್ತದೆ
ವೃಶ್ವಿಕ
- ಪ್ರಯಾಣ ಅರ್ಧಕ್ಕೆ ನಿಲ್ಲುವುದರಿಂದ ಕೆಟ್ಟ ಫಲಗಳಿವೆ, ಎಚ್ಚರಿಕೆಯಿಂದಿರಿ
- ಸಮಾಜದಲ್ಲಿ ಗೌರವ ಮನ್ನಣೆ ದೊರೆಯುತ್ತದೆ
- ಗಣಪತಿಯ ಆರಾಧನೆ ಮಾಡಿ
ಧನಸ್ಸು
- ಮಾತಿನ ಚಕಮಕಿಯಿಂದ ಕೋಪ ಹೆಚ್ಚಾಗಬಹುದು, ಕೋಪ ನಿಯಂತ್ರಣದಲ್ಲಿರಲಿ
- ಮಹಾಲಕ್ಷ್ಮಿ ಸಮೇತ ವರಾಹ ಸ್ವಾಮಿಯನ್ನು ಆರಾಧಿಸಿ, ತುಳಸೀಗಿಡ ದಾನಮಾಡಿ
ಮಕರ
- ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಜೋಪಾನವಾಗಿಟ್ಟುಕೊಳ್ಳಿ
- ರಾವಣಕೃತ ಶನಿ ಸ್ತೋತ್ರ ಪಠಿಸಿ
ಕುಂಭ
- ಸಮಾಜದ ಮಾನ್ಯತೆಯ ದೃಷ್ಟಿಯಲ್ಲಿ ನಿಮಗೆ ಉತ್ತಮವಾದ ದಿನ
- ವಾಯುಸ್ತುತಿ ಪಠಣೆ ಮಾಡಿ
ಮೀನ
- ಇಂದು ಕೆಲಸ ಕಾರ್ಯಗಳಲ್ಲಿ ತುಂಬಾ ವಿಳಂಬ ಸಾಧ್ಯತೆ
- ವ್ಯಾಪರಸ್ಥರಿಗೆ ಗ್ರಾಹಕರಿಂದ ಮೆಚ್ಚುಗೆ ದೊರೆಯುತ್ತದೆ
- ಕನಕದುರ್ಗಾ ಪ್ರಾರ್ಥನೆ ಮಾಡಿ
ಇದನ್ನೂ ಓದಿ: POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.