
Chitradurga news | nammajana.com|16-8-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಸಂಜೆ ನೀವು ಶುಭ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶವನ್ನು ಪಡೆಯವಿರಿ.
ವೃಷಭ
ಮನೆಯಲ್ಲಿ ಶುಭ ವಾತಾವರಣವಿರುವುದರಿಂದ ಮನಸ್ಸು ಸಂತಸದಿರುವುದು. ಮಕ್ಕಳಿಂದ ನಿಮಗೆ ಒತ್ತಡ ಉಂಟಾಗಬಹುದು.
ಮಿಥುನ
ಮನೆಯಲ್ಲಿ ಶುಭ ವಾತಾವರಣವಿರುವುದರಿಂದ ಮನಸ್ಸು ಸಂತಸದಿರುವುದು. ಮಕ್ಕಳಿಂದ ನಿಮಗೆ ಒತ್ತಡ ಉಂಟಾಗಬಹುದು.
ಕಟಕ
ಇಂದು ನಿಮ್ಮ ಅಪೂರ್ಣ ಕೆಲಸಗಳೆಲ್ಲವೂ ಪೂರ್ಣಗೊಳ್ಳುವುದು ಮತ್ತು ಮಹತ್ವಪೂರ್ಣ ವಿಷಯಗಳ ಬಗ್ಗೆ ಚರ್ಚೆ ನಡೆಸುವಿರಿ.
ಸಿಂಹ
ವ್ಯಾಪಾರಿಗಳಿಗೆ ಈ ದಿನ ಹೆಚ್ಚಿನ ಲಾಭವಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. ಈ ದಿನ ನೀವು ನಿಮ್ಮ ಸಂಗಾತಿಗಾಗಿ ಉಡುಗೊರೆಯನ್ನು ಖರೀದಿಸುವಿರಿ.
ಕನ್ಯಾ
ನಿಮ್ಮ ಅಕ್ಕ ಪಕ್ಕದ ಮನೆಯವರೊಂದಿಗೆ ಈ ದಿನ ಜಗಳ ಉಂಟಾಗುವ ಸಾಧ್ಯತೆ ಇದೆ. ಹಾಗಾಗಿ ನಿಮ್ಮ ಮಾತಿನ ಮೇಲೆ ನಿಯಂತ್ರಣವಿರಲಿ.
ತುಲಾ
ಆಸ್ತಿಗೆ ಸಂಬಂಧಿಸಿದ ವಿಚಾರಗಳಲ್ಲಿ ಮನೆಯವರು ಅಥವಾ ಅಕ್ಕ ಪಕ್ಕದ ಮನೆಯವರು ನಿಮಗೆ ಸಮಸ್ಯೆಯನ್ನು ಉಂಟು ಮಾಡುವರು.
ವೃಶ್ವಿಕ
ಈ ದಿನ ನಿಮಗೆ ಹೊಟ್ಟೆಗೆ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಕಾಡಬಹುದು. ಹಾಗಾಗಿ ನಿಮ್ಮ ಆಹಾರದ ಬಗ್ಗೆ ಹೆಚ್ಚಿನ ಗಮನ ಹರಿಸಿ.
ಧನಸ್ಸು
ಗಂಡನ ಮನೆಯವರಿಂದ ನಿಮಗೆ ಈ ದಿನ ದನ ಲಾಭವಾಗಲಿದೆ. ಹನುಮಂತನಿಗೆ ಕುಂಕುಮವನ್ನು ಅರ್ಪಿಸಿ.
ಮಕರ
ನೀವು ಈ ದಿನ ಒಂದೇ ಸಮಯದಲ್ಲಿ ಹಲವು ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದುವಿರಿ.
ಕುಂಭ
ಈ ದಿನ ನೀವು ನಿಮ್ಮ ತಂದೆಯ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಿ ಮತ್ತು ಹೊರಗಿನ ಆಹಾರವನ್ನು ತಪ್ಪಿಸಿ.
ಮೀನ
ಈ ದಿನ ದೂರವಾಗುವುದು ಮತ್ತು ಸಂಗಾತಿಯೊಂದಿಗೆ ಹೊರಗೆ ಸುತ್ತಾಡುವ ಅವಕಾಶ ಲಭಿಸುವುದು. ಇಂದು ಅರಳಿ ಮರದ ಕೆಳಗೆ ದೀಪವನ್ನು ಬೆಳಗಿಸಿ.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆ ರಾಜ್ಯಕ್ಕೆ ನಂಬರ್ ಓನ್: ಸಚಿವ ಡಿ.ಸುಧಾಕರ್ | Crop Survey
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.