
Chitradurga news | nammajana.com |17-04-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಅಧಿಕ ಖರ್ಚು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಬಂಧುಗಳಿಂದ ನಷ್ಟ.
ವೃಷಭ
ಕಾನೂನುಬಾಹಿರ ಚಟುವಟಿಕೆ, ಧನ ಸಂಪಾದನೆ, ಆಸ್ತಿ ವಿಚಾರದಲ್ಲಿ ತೊಂದರೆ, ಕೆಲಸ ಕಾರ್ಯಗಳಲ್ಲಿ ನಿಧಾನ ಪ್ರಗತಿ.
ಮಿಥುನ
ಸಾಲ ಮಾಡುವ ಪರಿಸ್ಥಿತಿ, ಕೆಲಸ ಕಾರ್ಯಗಳಿಗೆ ಅಡೆತಡೆ, ಕೆಟ್ಟ ಮತ್ತು ದುರಾಲೋಚನೆಗಳು.
ಕಟಕ
ನಿದ್ರಾಭಂಗ, ದಾಂಪತ್ಯದಲ್ಲಿ ಕಲಹ, ಅಧಿಕ ಖರ್ಚು.
ಸಿಂಹ
ಸಾಲದಿಂದ ಮುಕ್ತಿ ಹೊಂದುವ ಆಲೋಚನೆ, ಮಾನಸಿಕ ನೋವು, ಮನೆಯ ವಾತಾವರಣ ಕಲುಷಿತ.
ಕನ್ಯಾ
ಸಹೋದರಿಯಿಂದ ಲಾಭ, ಮಿತ್ರರಿಂದ ಸಹಕಾರ, ಪಾಲುದಾರಿಕೆಯಲ್ಲಿ ನಷ್ಟ, ಅಧಿಕಾರಿಗಳಿಂದ ಕಷ್ಟ.
ತುಲಾ
ಉದ್ಯೋಗದಿಂದ ಅನುಕೂಲ. ಕೆಲಸ ಕಾರ್ಯ ನಿಮಿತ್ತ ಪ್ರಯಾಣ, ಸ್ಥಿರಾಸ್ತಿ ವಿಚಾರವಾಗಿ ವಾಗ್ವಾದ.
ವೃಶ್ವಿಕ
ವಂಶಪಾರಂಪರ್ಯ ವೃತ್ತಿಪರರಿಗೆ ಅನುಕೂಲ, ಮಕ್ಕಳಿಗೋಸ್ಕರ ಪ್ರಯಾಣ, ಬಂಧುಗಳು ಆಗಮನ.
ಧನಸ್ಸು
ನೆಮ್ಮದಿ ಭಂಗ, ಆರ್ಥಿಕ ದುಸ್ಥಿತಿ, ಉದ್ಯೋಗ ದೊರಕುವ ಭರವಸೆ.
ಮಕರ
ಮಿತ್ರರೇ ಶತ್ರುಗಳಾಗುವರು, ವ್ಯಾಪಾರದಲ್ಲಿ ಅನುಕೂಲ, ಪ್ರಯಾಣದಲ್ಲಿ ಗೊಂದಲ.
ಕುಂಭ
ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಮಕ್ಕಳಿಂದ ಅನುಕೂಲ, ಆದಾಯ ಮತ್ತು ಖರ್ಚು ಸಮ ಪ್ರಮಾಣ.
ಮೀನ
ತಂದೆಯಿಂದ ಅನುಕೂಲ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ದೂರ ಆಗುವ ಮನಸ್ಸು.
ಇದನ್ನೂ ಓದಿ: Challakere crime | ಅಬಕಾರಿ ಅಧಿಕಾರಿಗಳ ದಾಳಿ, ಎರಡು ಪ್ರಕರಣ, ಓರ್ವನ ಬಂಧನ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.