Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ದಿನ ಭವಿಷ್ಯ | ಆರ್ಥಿಕ ನಷ್ಟ, ವ್ಯಾಪರ ಹಿನ್ನೆಡೆ | Dina Bhavishya
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > ದಿನ ಭವಿಷ್ಯ | ಆರ್ಥಿಕ ನಷ್ಟ, ವ್ಯಾಪರ ಹಿನ್ನೆಡೆ | Dina Bhavishya
ದಿನ ಭವಿಷ್ಯ

ದಿನ ಭವಿಷ್ಯ | ಆರ್ಥಿಕ ನಷ್ಟ, ವ್ಯಾಪರ ಹಿನ್ನೆಡೆ | Dina Bhavishya

Editor Nammajana
Last updated: 17 May 2025 02:33
By Editor Nammajana 2 Min Read
Share
SHARE

Chitradurga news | nammajana.com |17-03-2025

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)

ಮೇಷ

ಆರ್ಥಿಕ ನಷ್ಟಗಳು, ಸಾಲದ ಚಿಂತೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ನಷ್ಟ.

ವೃಷಭ

ಆರೋಗ್ಯದಲ್ಲಿ ವ್ಯತ್ಯಾಸ, ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ, ಪ್ರೀತಿ ಪ್ರೇಮದಲ್ಲಿ ಸಮಸ್ಯೆ, ಮಕ್ಕಳಿಗಾಗಿ ಅಧಿಕ ಖರ್ಚು.

ಮಿಥುನ

ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಮಕ್ಕಳ ಜೀವನದಲ್ಲಿ ವ್ಯತ್ಯಾಸ, ಭಾವನೆಗಳಿಗೆ ಪೆಟ್ಟು.

ಕಟಕ

ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಾನಸಿಕ ಅಸಮತೋಲನ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಒತ್ತಡಗಳಿಂದ ಅನಾರೋಗ್ಯ.

ಸಿಂಹ

ಬಂಧು ಬಾಂಧವರು ದೂರ, ದೈಹಿಕ ಅಸಮರ್ಥತೆ, ಆತ್ಮವಿಶ್ವಾಸದಿಂದ ಜಯ, ಅನಗತ್ಯ ತಿರುಗಾಟ.

ಕನ್ಯಾ

ಆರ್ಥಿಕ ಹಿನ್ನಡೆಗಳು, ಮಾತಿನಿಂದ ಸಮಸ್ಯೆ, ಹಳೆಯ ನೆನಪುಗಳು ಕಾಡುವವು, ಪ್ರಯಾಣದಲ್ಲಿ ಸಮಸ್ಯೆ.

ತುಲಾ

ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ, ಅಪಕೀರ್ತಿ ಅವಮಾನ, ರಾಜಕೀಯ ವ್ಯಕ್ತಿಗಳಿಂದ ಭರವಸೆ, ಆಯುಷ್ಯದ ಭೀತಿ.

ವೃಶ್ವಿಕ

ಅನ್ಯ ಮಾರ್ಗದ ಧನ ಸಂಪಾದನೆ, ಅನ್ಯ ಮಾರ್ಗದಲ್ಲಿ ಗೆಲುವು, ಸಂಗಾತಿಯಿಂದ ಲಾಭ, ಕೆಟ್ಟ ಆಲೋಚನೆಗಳು.

ಧನಸ್ಸು

ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ಉದ್ಯೋಗ ನಷ್ಟಗಳು, ಲೋಕ ನಿಂದನೆ.

ಮಕರ

ಭಾವನಾತ್ಮಕವಾಗಿ ಸೋಲು, ಬಾಲಗ್ರಹ ದೋಷಗಳು, ಮಕ್ಕಳ ಭವಿಷ್ಯದಲ್ಲಿ ಹಿನ್ನಡೆ, ಅನಿರೀಕ್ಷಿತ ಆಪತ್ತು.

ಕುಂಭ

ಸ್ಥಿರಾಸ್ತಿಯಿಂದ ನಷ್ಟ, ಸುಖದಿಂದ ವಂಚಿತರಾಗುವಿರಿ, ಮಾನಸಿಕವಾದ ದೌರ್ಬಲ್ಯ, ಆರ್ಥಿಕ ಸಂಕಷ್ಟ.

ಮೀನ

ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಮೃತ್ಯು ಭಯ.

ಇದನ್ನೂ ಓದಿ: Adike rate | ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಇಳಿಕೆ

ಈ ದಿನದ ದಿನ‌ ಭವಿಷ್ಯ (Dina Bhavishya)  ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

You Might Also Like

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ, ಅಶುಭ?

ದಿನ ಭವಿಷ್ಯ | ಹೊಸ ಯೋಜನೆಗೆ ಶುಭ, ಸ್ನೇಹಿತರಿಂದ ಸಹಕಾರ | Today Dina Bhavishya |

Dina Bhavishya | ದಿನ ಭವಿಷ್ಯ, ಈ ರಾಶಿಗೆ ಆರೋಗ್ಯ ವ್ಯತ್ಯಸ, ತಾಯಿ ಬೆಂಬಲ

ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ| Dina Bhavishya Today

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashirashi bhavishyatoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Adike rate | ಅಡಿಕೆ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಇಳಿಕೆ
Next Article Accident | ಕಾರು ಟ್ರಾಕ್ಟರ್ ನಡುವೆ ಅಪಘಾತ, ನಾಲ್ವರು ಸ್ಥಳದಲೇ ಸಾವು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Challakere ಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಿ ಮಧ್ಯಕರ್ನಾಟಕದ ಬಡ ವಿದ್ಯಾರ್ಥಿಗಳ ಬದುಕಿಗೆ ಶಕ್ತಿ ತುಂಬಿದ ಶಾಸಕ ಟಿ.ರಘುಮೂರ್ತಿ
ಇಂದಿನ ಸುದ್ದಿ
Grihalakshmi | ಬದುಕಿಗೆ ಆಧಾರವಾದ ಗೃಹಲಕ್ಷ್ಮಿ | ಕೋಟೆ ನಾಡಿನಲ್ಲಿ 1246 ಕೋಟಿ ಹಣ ಪಾವತಿ
ವಿಶೇಷ ಸುದ್ದಿ
Challakere crime | ನವವಿವಾಹಿತೆ ಆತ್ಮಹತ್ಯೆ, ಇಬ್ಬರ ಮೇಲೆ FIR ದಾಖಲು
ಕ್ರೈಂ ಸುದ್ದಿ
Gold Rate | ಇಂದಿನ ಬಂಗಾರದ ಬೆಲೆಯಲ್ಲಿ ಸ್ಥಿರ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?