Chitradurga news | nammajana.com | 09-07-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ಮಿತ್ರರ ಬೆಂಬಲ, ವಿಪರೀತ ಕೋಪ, ದಾಂಪತ್ಯದಲ್ಲಿ ಪ್ರೀತಿ, ಮಗನಿಂದ ಶುಭವಾರ್ತೆ, ವೈರಿಗಳಿಂದ ದೂರವಿರಿ.
ವೃಷಭ
ಶುಭವಾರ್ತೆ ಕೇಳುವಿರಿ, ಉದಾಸೀನದಿಂದ ವಸ್ತುಗಳನ್ನ ಕಳೆದುಕೊಳ್ಳುವಿರಿ, ಇತರರ ಭಾವನೆಗೆ ಸ್ಪಂದಿಸುವಿರಿ.
ಮಿಥುನ
ಈ ದಿನ ಕುಟುಂಬ ಸೌಖ್ಯ, ವಿವಿಧ ಮೂಲಗಳಿಂದ ಲಾಭ, ಹಿತ ಶತ್ರು ಭಾದೆ, ಸ್ತ್ರೀಯರು ತಾಳ್ಮೆಯಿಂದಿರಿ.
ಕಟಕ
ಸಾಮಾಜಿಕ ಕಾರ್ಯಗಳಲ್ಲಿ ಭಾಗಿ, ಉದ್ಯೋಗದಲ್ಲಿ ಕಿರಿಕಿರಿ, ಚೋರ ಭಯ, ಕೃಷಿಕರಿಗೆ ಲಾಭ, ಚಂಚಲ ಮನಸ್ಸು.
ಸಿಂಹ
ಯತ್ನ ಕಾರ್ಯಗಳಲ್ಲಿ ವಿಳಂಬ, ಸಲ್ಲದ ಅಪವಾದ, ಅನಿರೀಕ್ಷಿತ ಖರ್ಚು, ವ್ಯಾಪಾರದಲ್ಲಿ ಉತ್ತಮ ವಹಿವಾಟು.
ಕನ್ಯಾ
ಸಕಾಲದಲ್ಲಿ ಹಣ ಒದಗಿ ಬರುವುದು, ದ್ರವ್ಯ ಲಾಭ, ಸ್ತ್ರೀಯರಿಗೆ ಶುಭ, ತೀರ್ಥ ಯಾತ್ರಾದರ್ಶನ, ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ.
ತುಲಾ
ಬಹುಸೌಖ್ಯ, ಮಾತಿಗೆ ಮರುಳಾಗದಿರಿ, ಆಕಸ್ಮಿಕ ಧನ ಲಾಭ, ಹಿರಿಯರ ಸಹಾಯದಿಂದ ವ್ಯವಹಾರ ಸುಗಮ.
ವೃಶ್ವಿಕ
ಮಾತೃವಿನಿಂದ ನಿಂದನೆ, ಮಂಗಳಕಾರ್ಯಗಳಲ್ಲಿ ಭಾಗಿ, ಅಧಿಕ ಖರ್ಚು, ಯತ್ನ ಕಾರ್ಯಗಳಲ್ಲಿ ಜಯ.
ಧನಸ್ಸು
ತಮ್ಮ ಕಷ್ಟಕ್ಕೆ ಪ್ರತಿಫಲ ಸಿಗುವುದು, ನಿದ್ರಾ ಭಂಗ, ದೂರ ಪ್ರಯಾಣ, ಷೇರು ವ್ಯವಹಾರಗಳಲ್ಲಿ ಲಾಭ.
ಮಕರ
ತೀರ್ಥಕ್ಷೇತ್ರ ದರ್ಶನ, ವಾಹನ ಖರೀದಿ, ಆಪ್ತ ಸ್ನೇಹಿತರ ಬೇಟಿ, ಮಾನಸಿಕ ಒತ್ತಡ, ಅತಿಯಾದ ಭಯ.
ಕುಂಭ
ಅಲ್ಪ ಆದಾಯ ಅಧಿಕ ಖರ್ಚು, ಅಲ್ಪ ಕಾರ್ಯ ಸಿದ್ದಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಯಾರನ್ನು ಹೆಚ್ಚಾಗಿ ನಂಬಬೇಡಿ.
ಮೀನ
ಗುರು ಹಿರಿಯರ ಆಶೀರ್ವಾದ, ರಿಯಲ್ ಎಸ್ಟೇಟ್ನವರಿಗೆ ಅಲ್ಪ ಲಾಭ, ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಮನ ಶಾಂತಿ.
ಇದನ್ನೂ ಓದಿ: ಬಂಗಾರದ ಬೆಲೆಯಲ್ಲಿ 500 ರೂ ಏರಿಕೆ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
