Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Dina Bhavishya | ದಿನ ಭವಿಷ್ಯ | 19 -08 -2025
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > Dina Bhavishya | ದಿನ ಭವಿಷ್ಯ | 19 -08 -2025
ದಿನ ಭವಿಷ್ಯ

Dina Bhavishya | ದಿನ ಭವಿಷ್ಯ | 19 -08 -2025

Nammajana Sub Editor
Last updated: 19 August 2025 7:08 AM
By Nammajana Sub Editor 2 Min Read
Share
SHARE

Chitradurga news | nammajana.com | 19-08-2025

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)

ಮೇಷ

ಆಪ್ತರೊಡನೆ ದೂರ ಪ್ರಯಾಣ, ಅಲ್ಪ ಲಾಭ ಅಧಿಕ ಖರ್ಚು, ಶತ್ರು ಭಾದೆ, ಧನ ಲಾಭ, ಮಾತಾಪಿತರಲ್ಲಿ ಪ್ರೀತಿ.

ವೃಷಭ

ಸ್ವಯಂಕೃತ ಅಪರಾಧದಿಂದ ಮನೋವ್ಯಥೆ, ದುಷ್ಟ ಜನರಿಂದ ತೊಂದರೆ, ಇತರರ ಮಾತಿಗೆ ಮರುಳಾಗಬೇಡಿ.

ಮಿಥುನ

ಅನ್ಯರಲ್ಲಿ ಕಲಹ, ಕಾರ್ಯ ವಿಕಲ್ಪ, ಕೋಪ ಜಾಸ್ತಿ, ಮಾತಿನ ಚಕಮಕಿ, ವೈಮನಸ್ಸು, ಉದ್ಯೋಗದಲ್ಲಿ ಕಿರಿಕಿರಿ.

ಕಟಕ

ಪ್ರೀತಿ ಪಾತ್ರರ ಆಗಮನ, ಮಕ್ಕಳಿಗಾಗಿ ಹಣವ್ಯಯ, ವಾಹನದಿಂದ ತೊಂದರೆ, ಶರೀರದಲ್ಲಿ ಆಲಸ್ಯ, ಆತಂಕ.

ಸಿಂಹ

ಸರ್ಕಾರಿ ಕೆಲಸದಲ್ಲಿ ಭಾಗಿ, ವಿದ್ಯಾಭ್ಯಾಸದಲ್ಲಿ ಮುನ್ನಡೆ, ದಾಂಪತ್ಯದಲ್ಲಿ ಪ್ರೀತಿ, ಸಾಲದಿಂದ ಮುಕ್ತಿ, ಪ್ರವಾಸದ ಸಾಧ್ಯತೆ.

ಕನ್ಯಾ

ಯಾರನ್ನು ಹೆಚ್ಚಾಗಿ ನಂಬಬೇಡಿ, ಅಲ್ಪ ಕಾರ್ಯಸಿದ್ಧಿ, ಉತ್ತಮ ಬುದ್ಧಿಶಕ್ತಿ, ಅನಾರೋಗ್ಯ, ಮನಸ್ಸಿನಲ್ಲಿ ಗೊಂದಲ.

ತುಲಾ

ಶ್ರಮಕ್ಕೆ ತಕ್ಕ ಫಲ, ಶತ್ರು ಭಾದೆ, ರಿಯಲ್ ಎಸ್ಟೇಟ್‌ನವರಿಗೆ ಲಾಭ, ವಿವಾಹ ಯೋಗ, ಸಲ್ಲದ ಅಪವಾದ.

ವೃಶ್ವಿಕ

ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ, ನರಗಳ ದೌರ್ಬಲ್ಯ, ಮನೋವ್ಯಥೆ, ಆಹಾರ ಸೇವನೆಯಲ್ಲಿ ವ್ಯತ್ಯಾಸ.

ಧನಸ್ಸು

ಉದ್ಯೋಗದಲ್ಲಿ ಬಡ್ತಿ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಆದಷ್ಟು ಜಾಗ್ರತೆಯಿಂದಿರಿ, ಮನಸ್ತಾಪ.

ಮಕರ

ಬೇಡದ ವಿಷಯಗಳಲ್ಲಿ ಆಸಕ್ತಿ ಬೇಡ, ಅನಾವಶ್ಯಕ ಖರ್ಚು, ಶತ್ರು ಭಾದೆ, ಥಳುಕಿನ ಮಾತಿಗೆ ಬೆರಗಾಗುವಿರಿ.

ಕುಂಭ

ಸೌಜನ್ಯದಿಂದ ವರ್ತಿಸಿ, ಪರಸ್ಥಳ ವಾಸ, ಭೋಗ ವಸ್ತು ಪ್ರಾಪ್ತಿ, ಆತ್ಮೀಯರಲ್ಲಿ ಕಲಹ, ಮನಸ್ಸಿಗೆ ಬೇಸರ.

ಮೀನಾ

ಸತ್ಕಾರ್ಯಾಸಕ್ತಿ, ಧನ ಲಾಭ, ಅವಿವಾಹಿತರಿಗೆ ವಿವಾಹ ಯೋಗ, ರೋಗಭಾದೆ, ವಿದ್ಯಾರ್ಥಿಗಳಲ್ಲಿ ಪ್ರಗತಿ.

ಇದನ್ನೂ ಓದಿ: ಗುಂಡಿ ಬಿದ್ದು ಹದಗೆಟ್ಟ ರಸ್ತೆ : ವಾಹನ ಸವಾರರ ಪರದಾಟ

ಈ ದಿನದ ದಿನ‌ ಭವಿಷ್ಯ (Dina Bhavishya)  ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ

ಗೌರಿ – ಗಣೇಶ ಹಬ್ಬ, ಚಿತ್ರದುರ್ಗ ಜಿಲ್ಲಾಧಿಕಾರಿಯಿಂದ 13 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು? | Gauri Ganesha

Power cut : ಇಂದು ವಿದ್ಯುತ್‌ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

Dina Bhavishya | ದಿನ ಭವಿಷ್ಯ | 21 ಆಗಸ್ಟ್ 2025 | ರಾಶಿಗಳ ಯೋಗ ಹೇಗಿದೆ

Chitradurga ವರ್ಷಿತಾ ಮರ್ಡರ್ | ಆರೋಪಿ ಚೇತನ್ ವರ್ಷಿತಾ ಕೊಲೆಗೆ ಕಾರಣ ಕೊಟ್ಟಿದ್ದೇನು? ಕೇಳಿದರೆ ನೀವು ಶಾಕ್

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashitoday  horoscope resultToday Rashi Bhavishyaಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article ಚಿರತೆ ದಾಳಿಗೆ ಒಳಗಾದ ಮಹಿಳೆಯ ಆರೋಗ್ಯ ವಿಚಾರಿಸಿದ AC ಮೆಹಬೂಬ್ ಜಿಲಾನಿ ಖುರೇಶಿ
Next Article Case file | ಪೊಲೀಸ್‌ ತರಬೇತಿ ಶಾಲೇಲಿ ಹಣ ವಸೂಲಿ | ಕೇಸ್ ದಾಖಲು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

CM Siddaramaiah ಗೆ ಖುದ್ದು ಕೃತಜ್ಞತೆ ಸಲ್ಲಿಸಿದ ಮಾದಿಗರು : ಅಲೆಮಾರಿಗಳನ್ನು ಕೈಬಿಡದಂತೆ ಆಂಜನೇಯ ಆಗ್ರಹ
Blog ಇಂದಿನ ಸುದ್ದಿ
ಚಿತ್ರದುರ್ಗ | ವರ್ಷಿತಾ ಅಮ್ಮನ‌ ಬಳಿ ಮಾತಾಡಿದ್ದು ಕೊನೆಯಾದಾಗಿ ಯಾವಾಗ? ತಾಯಿ ಏನ್ ಹೇಳಿದರು | Varshita Murder Case
ಕ್ರೈಂ ಸುದ್ದಿ
ಚಿತ್ರದುರ್ಗ Varshita murder | ವರ್ಷಿತಾಳ ಕೊಲೆ ಕೇಸ್, ಸಚಿವ ಡಿ.ಸುಧಾಕರ್ ಹೇಳಿದ್ದೇನು | 5 ಲಕ್ಷ ಪರಿಹಾರ ಘೋಷಣೆ
ಇಂದಿನ ಸುದ್ದಿ
today Adike Rate : ಅಡಕೆ ಧಾರಣೆ | 20 ಆಗಸ್ಟ್‌ 2025 | ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಯಲ್ಲಿ 61 ಸಾವಿರ ದಾಟಿದ ಅಡಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?