
Chitradurga news | nammajana.com |20-03-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಆಕಸ್ಮಿಕ ದುರ್ಘಟನೆ, ಮಾನಸಿಕ ನೋವು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಕೋರ್ಟ್ ಮೆಟ್ಟಿಲೇರುವ ಸನ್ನಿವೇಶ.
ವೃಷಭ
ದಾಂಪತ್ಯದಲ್ಲಿ ಆಲಸ್ಯ, ಉದ್ಯೋಗದ ಭರವಸೆ, ಸಂಗಾತಿಯಿಂದ ಅದೃಷ್ಟ.
ಮಿಥುನ
ಸಾಲ ಮಾಡುವ ಸಂಭವ, ಕುಟುಂಬ ಸಮೇತ ಪ್ರಯಾಣ, ಮಾತಿನಿಂದ ಶತ್ರುಗಳು ಅಧಿಕ.
ಕಟಕ
ಪ್ರೀತಿ ಪ್ರೇಮ ವಿಚಾರದಲ್ಲಿ ಅಡೆತಡೆ, ಆರೋಗ್ಯ ಸಮಸ್ಯೆಗಳು, ಪ್ರತಿಷ್ಠೆಗೆ ಪೆಟ್ಟು.
ಸಿಂಹ
ಮನೆಯ ವಾತಾವರಣ ಕಲುಷಿತ, ಸ್ನೇಹಿತರಿಂದ ದೂರವಾಗುವ ಮನಸ್ಸು, ವಿಕೃತ ಆಸೆಗಳಿಗೆ ಬಲಿ.
ಕನ್ಯಾ
ನೆರೆಹೊರೆಯವರೊಡನೆ ಕಿರಿಕಿರಿ, ಸಹೋದರರೊಡನೆ ವೈರತ್ವ, ಮಕ್ಕಳು ಉನ್ನತ ಹಂತಕ್ಕೆ ಏರುವರು.
ತುಲಾ
ಕುಟುಂಬ ಸಮಸ್ಯೆಗಳಿಂದ ಮುಕ್ತಿ, ಉತ್ತಮ ಧನಾಗಮನ, ಮಾನಸಿಕ ನೆಮ್ಮದಿ ಪ್ರಾಪ್ತಿ.
ವೃಶ್ವಿಕ
ಹಳೆಯ ವಸ್ತುವಿನಿಂದ ಪೆಟ್ಟು, ಅವಕಾಶವಂಚಿತರಾಗುವಿರಿ, ಮಾನಸಿಕವಾಗಿ ಕುಪಿತಕ್ಕೆ ಒಳಗಾಗುವಿರಿ.
ಧನಸ್ಸು
ಅಧಿಕ ನಿದ್ರೆ , ಆತ್ಮೀಯರ ದೂರ , ಕುಟುಂಬ ನಷ್ಟಕ್ಕೆ ಈಡಾಗುವುದು, ಮನೋರೋಗಿಯಾಗುವಿರಿ.
ಮಕರ
ನಿಮ್ಮ ಮನಸ್ಸಿನಲ್ಲಿ ಶಾಂತಿ ಇರುತ್ತದೆ. ನಿಮ್ಮ ಹಿರಿಯರಿಂದ ನಿಮಗೆ ಸಂಪೂರ್ಣ ಬೆಂಬಲ ಸಿಗುತ್ತದೆ. ದಾಂಪತ್ಯ ಜೀವನದಲ್ಲಿ ಹೇರಳವಾದ ಸಂತೋಷ ಇರುತ್ತದೆ.
ಕುಂಭ
ನಿಮ್ಮ ಕುಟುಂಬ ಸದಸ್ಯರೊಂದಿಗೆ ನೀವು ಕೆಲವು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು.
ಮೀನ
ನಿಮ್ಮ ವ್ಯವಹಾರದ ಕೆಲಸದ ಬಗ್ಗೆ ನೀವು ಸಂಪೂರ್ಣ ಗಮನ ಹರಿಸಬೇಕಾಗುತ್ತದೆ. ಯಾವುದೇ ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ನೀವು ತಾಳ್ಮೆಯನ್ನು ಕಾಪಾಡಿಕೊಳ್ಳಬೇಕು.
ಇದನ್ನೂ ಓದಿ: Upper Bhadra | ಭದ್ರಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ಹಣ ನೀಡಿ: ಟಿ.ರಘುಮೂರ್ತಿ ಡಿಮ್ಯಾಂಡ್
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.