Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Dina Bhavishya: ದಿನ ಭವಿಷ್ಯ, ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > Dina Bhavishya: ದಿನ ಭವಿಷ್ಯ, ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ?
ದಿನ ಭವಿಷ್ಯ

Dina Bhavishya: ದಿನ ಭವಿಷ್ಯ, ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ?

Editor Nammajana
Last updated: 22 October 2024 03:41
By Editor Nammajana 2 Min Read
Share
SHARE

Chitradurga news | nammajana.com|22-10-2024

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)

ಮೇಷ

ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ ಇದ್ದು, ಮಾತಿನಲ್ಲಿ ಹಿಡಿತವಿರಲಿ.

ವೃಷಭ

ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆರಳಿಸಿ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ.

ಮಿಥುನ

ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು ಇರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.

ಕಟಕ

ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.

ಸಿಂಹ

ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿಯಿರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ.

ಕನ್ಯಾ

ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ.

ತುಲಾ

ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ ಇದೆ.

ವೃಶ್ವಿಕ

ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ. ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು, ಮಾತು ಮಿತವಾಗಿರಲಿ.

ಧನಸ್ಸು

ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ.

ಮಕರ

ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತಂದಿತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಇರಲಿದೆ. ಆತ್ಮೀಯರೊಂದಿಗೆ ಪ್ರಯಾಣಿಸುವ ಸಾಧ್ಯತೆ ಇದೆ.

ಕುಂಭ

ಆತುರದಲ್ಲಿ ಅತಿರೇಕದ ಮಾತುಗಳನ್ನಾಡುವುದು ಸರಿಯಲ್ಲ, ತಾಳ್ಮೆಯಿಂದ ಮಾತನಾಡಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ.

ಮೀನ

ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ, ಖರ್ಚು ಹೆಚ್ಚಾಗಲಿದೆ.

ಇದನ್ನೂ ಓದಿ: ಅಡಿಕೆ ತೋಟದಲ್ಲಿ ಮರ ಕಡಿಯಲು ತೆರಳಿ ಕರೆಂಟ್ ಶಾಕ್, ಇಬ್ಬರ ಸಾವು | Nut tree theft

ಈ ದಿನದ ದಿನ‌ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashitoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಅಡಿಕೆ ತೋಟದಲ್ಲಿ ಮರ ಕಡಿಯಲು ತೆರಳಿ ಕರೆಂಟ್ ಶಾಕ್, ಇಬ್ಬರ ಸಾವು | Nut tree theft
Next Article ವಾಣಿ ವಿಲಾಸ ಸಾಗರ ಜಲಾಶಯ‌ ಇಂದಿನ ನೀರಿನ ಮಟ್ಟ | Vani Vilasa Sagara Dam
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?