Chitradurga News | Nammajana.com | 04-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ಸಕಾಲದಲ್ಲಿ ಹಣ ಒದಗಿ ಬರುವುದು, ಸ್ತ್ರೀಯರಿಗೆ ಶುಭ, ಕೃಷಿಕರಿಗೆ ಲಾಭ, ತೀರ್ಥ ಯಾತ್ರೆಯ ದರ್ಶನ, ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ.
ವೃಷಭ
ಮಿತ್ರರ ಬೆಂಬಲ, ವಿಪರೀತ ಕೋಪ, ದಾಂಪತ್ಯದಲ್ಲಿ ಪ್ರೀತಿ, ವೈರಿಗಳಿಂದ ದೂರವಿರಿ, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ
ಉದಾಸೀನತೆ ಬೇಡ, ಅಮೂಲ್ಯ ವಸ್ತು ಕಳೆದುಕೊಳ್ಳುವಿರಿ, ಇತರರ ಭಾವನೆಗೆ ಸ್ಪಂದಿಸುವಿರಿ.
ಕಟಕ
ಸಾಮಾಜಿಕ ಕಾರ್ಯಗಳಲ್ಲಿ ಭಾಗಿ, ಸ್ತ್ರೀಯರು ತಾಳ್ಮೆಯಿಂದ ಇದ್ದಷ್ಟು ಒಳ್ಳೆಯದು, ಚೋರ ಭಯ.
ಸಿಂಹ
ಬಹುಸೌಖ್ಯ, ಮಾತಿಗೆ ಮೆರುಳಾಗದಿರಿ, ಅಧಿಕ ಖರ್ಚು, ಕಷ್ಟಕ್ಕೆ ಪ್ರತಿಫಲ ಸಿಕ್ಕ ಸಂತೋಷ.
ಕನ್ಯಾ
ಅಲ್ಪ ಆದಾಯ ಅಧಿಕ ಖರ್ಚು, ಯಾರನ್ನು ಹೆಚ್ಚಾಗಿ ನಂಬಬೇಡಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ನಿದ್ರಾಭಂಗ.
ತುಲಾ
ಅತಿಯಾದ ಭಯ, ಪರಸ್ಥಳವಾಸ, ಶರೀರದಲ್ಲಿ ಆಯಾಸ, ಅಕಾಲ ಭೋಜನ.
ವೃಶ್ವಿಕ
ಅಧಿಕಾರಿಗಳಿಂದ ಕಿರುಕುಳ, ಮಾನಹಾನಿ, ಕೆಲಸಕ್ಕಾಗಿ ತಿರುಗಾಟ, ಗುರುಗಳ ಭೇಟಿ.
ಧನಸ್ಸು
ಅನಾವಶ್ಯಕ ಖರ್ಚಿನಿಂದ ದೂರವಿರಿ, ವಿದೇಶ ಪ್ರಯಾಣ, ಯತ್ನ ಕಾರ್ಯಾನುಕೂಲ, ಅಧಿಕ ಕೆಲಸದಿಂದ ವಿಶ್ರಾಂತಿ.
ಮಕರ
ಉದ್ಯಮಿಗಳಿಗೆ ಯಶಸ್ಸು, ದೃಷ್ಟಿ ದೋಷ, ಸುಖ ಭೋಜನ, ಪ್ರಭಾವಿ ವ್ಯಕ್ತಿಗಳ ಭೇಟಿ, ಕುಟುಂಬದಲ್ಲಿ ಶಾಂತಿ.
ಕುಂಭ
ರಾಜ ಭಯ, ಮೂಗಿನ ಮೇಲೆ ಕೋಪ, ಹಣದ ತೊಂದರೆ, ಶತ್ರು ಭಾದೆ, ನೆಮ್ಮದಿ ಇಲ್ಲದ ಜೀವನ.
ಮೀನ
ಅಪರಿಚಿತರಿಗೆ ಸಹಾಯ, ವಿದ್ಯಾರ್ಥಿಗಳಲ್ಲಿ ಗೊಂದಲ, ಹೊಸ ಅವಕಾಶ, ಸ್ವಲ್ಪ ಪ್ರಯತ್ನ ಪಟ್ಟರೆ ಅವಕಾಶ.
ಇದನ್ನೂ ಓದಿ: ರಾಜಕಾಲುವೆ ಸ್ವಚ್ಚತಾ ಕಾರ್ಯಕ್ಕೆ ಚಾಲನೆ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
