
Chitradurga news | nammajana.com |28-02-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಆರ್ಥಿಕವಾಗಿ ಹಿನ್ನಡೆ, ದೇವತಾ ಕಾರ್ಯಗಳಿಗೆ ಖರ್ಚು, ಸ್ಥಿರಾಸ್ತಿಯಿಂದ ನಷ್ಟ ಮತ್ತು ಮೋಸ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.
ವೃಷಭ
ಹಿರಿಯರಿಂದ ಲಾಭ, ಸಹೋದರರೊಂದಿಗೆ ಮನಸ್ತಾಪ, ಪ್ರಯಾಣದಿಂದ ಅನುಕೂಲ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ
ಉದ್ಯೋಗದಲ್ಲಿ ಒತ್ತಡ, ಕೋರ್ಟ್ ಕೇಸ್ಗಳಿಗೆ ಅಲೆದಾಟ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಸಂಗಾತಿಯೊಂದಿಗೆ ಮನಸ್ತಾಪ.
ಕಟಕ
ಉದ್ಯೋಗದಲ್ಲಿ ಗೊಂದಲ, ಆರೋಗ್ಯದಲ್ಲಿ ಏರುಪೇರು, ಮಂದತ್ವ ಆಹಾರದಲ್ಲಿ ವ್ಯತ್ಯಾಸ.
ಸಿಂಹ
ಅಧಿಕ ಒತ್ತಡಗಳು, ಅವಮಾನ, ದೂರ ಪ್ರಯಾಣದಲ್ಲಿ ಹಿನ್ನಡೆ, ಅನಿರೀಕ್ಷಿತ ಉದ್ಯೋಗ ಅವಕಾಶ, ಆರ್ಥಿಕವಾಗಿ ಅನುಕೂಲ.
ಕನ್ಯಾ
ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳ ನಡವಳಿಕೆಯಿಂದ ಬೇಸರ, ಸ್ನೇಹಿತರೊಂದಿಗೆ ಮನಸ್ತಾಪ, ಭಾವನಾತ್ಮಕ ತೊಳಲಾಟ.
ತುಲಾ
ಆರೋಗ್ಯದಲ್ಲಿ ಏರುಪೇರು, ಹಳೆ ವಸ್ತುಗಳಿಂದ ಪೆಟ್ಟು, ಸಂಗಾತಿಯೊಂದಿಗೆ ಅಂತರ, ಆರ್ಥಿಕವಾಗಿ ಸ್ವಲ್ಪ ಚೇತರಿಕೆ.
ವೃಶ್ವಿಕ
ಬಾಲಗ್ರಹ ದೋಷ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆರೋಗ್ಯದಲ್ಲಿ ಚೇತರಿಕೆ.
ಧನಸ್ಸು
ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ನೀವು ಉನ್ನತ ಸ್ಥಾನವನ್ನು ಪಡೆಯಬಹುದು.
ಮಕರ
ನಿಮ್ಮ ಸಂಗಾತಿಯ ಆರೋಗ್ಯದ ಕಡೆ ಗಮನ ಕೊಡಿ. ಇಂದು ಹಿರಿಯ ಬ್ರಾಹ್ಮಣರಿಗೆ ದಾನ ಮಾಡಿದರೆ ಒಳಿತು.
ಕುಂಭ
ದಿನದ ಅಂತ್ಯದಲ್ಲಿ, ನಿಮಗೆ ಆದಾಯ ಹೆಚ್ಚಳದ ಹೊಸ ಮಾರ್ಗಗಳು ಸೃಷ್ಟಿಯಾಗಬಹುದು.
ಮೀನ
ನಿಮ್ಮ ಕುಟುಂಬದೊಂದಿಗೆ ನೀವು ಯಾವುದಾದರೂ ಧಾರ್ಮಿಕ ಸ್ಥಳಕ್ಕೆ ಹೋಗಬಹುದು. ಹೆಚ್ಚು ಓಡಾಡುವುದು ಇರುತ್ತದೆ.
ಇದನ್ನೂ ಓದಿ: JOB NEWS | ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕ ಮತ್ತು ವಾರ್ಡನ್ ಹುದ್ದೆಗಳಿಗೆ ನೇರ ನೇಮಕಾತಿ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
