Chitradurga News | Nammajana.com | 10-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ದೇವತಾ ಕಾರ್ಯಗಳಲ್ಲಿ ಭಾಗಿ, ಸೇವಕರಿಂದ ತೊಂದರೆ, ದ್ರವ್ಯ ಲಾಭ, ಗೊಂದಲಗಳಿಂದ ಆದಷ್ಟು ದೂರವಿರಿ.
ವೃಷಭ
ಅಭಿವೃದ್ಧಿ ಕುಂಠಿತ, ಶತ್ರು ಭಾದೆ, ಚೋರ ಭಯ, ತೀರ್ಥ ಯಾತ್ರೆಯ ದರ್ಶನ, ಸ್ಥಳ ಬದಲಾವಣೆ, ಉದ್ಯೋಗದಲ್ಲಿ ಬಡ್ತಿ.
ಮಿಥುನ
ಆಪ್ತರ ಹಿತ ನುಡಿ, ಕಾರ್ಯಕ್ಷೇತ್ರದಲ್ಲಿ ತೊಂದರೆ, ಸಲ್ಲದ ಅಪವಾದ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.
ಕಟಕ
ಯತ್ನ ಕಾರ್ಯಗಳಲ್ಲಿ ಜಯ, ಪರರ ಕಷ್ಟಗಳಲ್ಲಿ ಭಾಗಿ, ವಿವಾಹ ಯೋಗ, ವಿದ್ಯಾರ್ಥಿಗಳಲ್ಲಿ ಆತಂಕ, ಅಕಾಲ ಭೋಜನ.
ಸಿಂಹ
ನ್ಯಾಯಾಲಯದ ಕೆಲಸಗಳಲ್ಲಿ ವಿಳಂಬ, ಸ್ತ್ರೀಯರಿಗೆ ಶುಭ, ಮನಶಾಂತಿ, ಮಾತಿನ ಚಕಮಕಿ, ಕುಟುಂಬ ಸೌಖ್ಯ.
ಕನ್ಯಾ
ಮಾನಸಿಕ ಒತ್ತಡ, ಸ್ಥಳ ಬದಲಾವಣೆ, ಗುರು ಹಿರಿಯರ ಭೇಟಿ, ಸುಖ ಭೋಜನ, ಭೂ ಲಾಭ.
ತುಲಾ
ಮಕ್ಕಳಿಗಾಗಿ ಹಣವ್ಯಯ, ವಾದ ವಿವಾದಗಳಲ್ಲಿ ಎಚ್ಚರ, ಸ್ತ್ರೀ ನಿಮಿತ್ತವಾದ ಅಪವಾದಗಳು.
ವೃಶ್ವಿಕ
ಈ ದಿನ ಅನಗತ್ಯ ಖರ್ಚು, ಉದ್ಯೋಗದಲ್ಲಿ ಬಡ್ತಿ, ಭೂ ಲಾಭ, ಅನಾರೋಗ್ಯ, ವೈಯಕ್ತಿಕ ಕೆಲಸಗಳ ಕಡೆ ಗಮನ ನೀಡಿ.
ಧನಸ್ಸು
ಈ ದಿನ ಶ್ರಮಕ್ಕೆ ತಕ್ಕ ಫಲ, ರಿಯಲ್ ಎಸ್ಟೇಟ್ನವರಿಗೆ ಲಾಭ, ಸ್ವಯಂಕೃತ ಅಪರಾಧದಿಂದ ಮನೋವ್ಯಥೆ.
ಮಕರ
ಹೊಸ ಪ್ರಯತ್ನದಿಂದ ಕಾರ್ಯಾನುಕೂಲ, ಕೋರ್ಟ್ ವ್ಯಾಜ್ಯಗಳಲ್ಲಿ ರಾಜಿ, ಅಪರಿಚಿತರ ಮಾತಿನ ಜಾಲಕ್ಕೆ ಸಿಲುಕುವಿರಿ.
ಕುಂಭ
ಈ ದಿನ ಕಾರ್ಯ ವಿಕಲ್ಪ, ಆಲಸ್ಯ ಮನೋಭಾವ, ವಿಪರೀತ ವ್ಯಾಸನ, ರೋಗಭಾದೆ, ತಿರುಗಾಟ, ವ್ಯಾಪಾರದಲ್ಲಿ ನಷ್ಟ.
ಮೀನ
ಈ ದಿನ ವಾಸಗೃಹದಲ್ಲಿ ತೊಂದರೆ, ನೆಮ್ಮದಿ ಇಲ್ಲದ ಜೀವನ, ಶತ್ರುಭಾದೆ, ಅತಿಯಾದ ಭಯ, ದಾಂಪತ್ಯದಲ್ಲಿ ಕಲಹ.
ಇದನ್ನೂ ಓದಿ: ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ.. ಇಲ್ಲಿದೆ ಮಾಹಿತಿ : power cut
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
