Chitradurga News | Nammajana.com | 12-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಧಾರ್ಮಿಕ ವ್ಯಕ್ತಿಗಳ ಶಾಪಕ್ಕೆ ಗುರಿಯಾಗುವಿರಿ
ವೃಷಭ
ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು
ಮಿಥುನ
ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು,
ಕಟಕ
ಮಾನಸಿಕ ಕಿರಿಕಿರಿ ಮತ್ತು ತೊಂದರೆ, ಆರ್ಥಿಕ ಸಂಕಷ್ಟಗಳಿAದ ಮುಕ್ತಿ, ಸರ್ಕಾರಿ ಕೆಲಸಕಾರ್ಯಗಳಲ್ಲಿ ಅನುಕೂಲ
ಸಿಂಹ
ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಘ್ನ.
ಕನ್ಯಾ
ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ, ಶತ್ರು ದಮನ, ತಂತ್ರ ಬಾಧೆಗಳಿಗೆ ಗುರುಗಳಿಂದ ಮಾರ್ಗದರ್ಶನ.
ತುಲಾ
ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು, ಮಂದತ್ವ ಬುದ್ಧಿ ಚಂಚಲತೆ, ವೈರಾಗ್ಯದ ಭಾವ ಅಧಿಕ.
ವೃಶ್ವಿಕ
ಆಕಸ್ಮಿಕ ಅವಘಡಗಳಿಂದ ಅಧಿಕ ಖರ್ಚು, ಸ್ಥಿರಾಸ್ತಿ ಭೂಮಿ ವಾಹನ ಖರೀದಿಯಲ್ಲಿ ಮೋಸ, ಕೆಲಸ ಕಾರ್ಯಗಳಲ್ಲಿ ಸೋಮಾರಿತನ
ಧನಸ್ಸು
ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭ.
ಮಕರ
ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯ.
ಕುಂಭ
ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ.
ಮೀನ
ಆಕಸ್ಮಿಕ ಅವಘಡಗಳಿಂದ ಮಾನಸಿಕ ಕಿರಿಕಿರಿ, ಕಬ್ಬಿಣದ ವಸ್ತುಗಳಿಂದ ಪೆಟ್ಟು, ಕೆಲಸ ಕಾರ್ಯಗಳಿಗೆ ಅಡೆತಡೆ, ಮಾನಸಿಕ ನೆಮ್ಮದಿ ಭಂಗ.
ಇದನ್ನೂ ಓದಿ: CHITRADURGA ಜಿಲ್ಲಾಧಿಕಾರಿ ನೂತನ ಕಟ್ಟಡ ವೈದ್ಯಕೀಯ ಕಾಲೇಜಿಗೆ ಹಸ್ತಾಂತರ ಕುರಿತು ಸಭೆ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
