Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Dina Bhavishya | 14 ಸೆಪ್ಟೆಂಬರ್ 2025 | ಇವತ್ತು ಯಾವ್ಯಾವ ರಾಶಿಗೆ ಶುಭಯೋಗ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > Dina Bhavishya | 14 ಸೆಪ್ಟೆಂಬರ್ 2025 | ಇವತ್ತು ಯಾವ್ಯಾವ ರಾಶಿಗೆ ಶುಭಯೋಗ
ದಿನ ಭವಿಷ್ಯ

Dina Bhavishya | 14 ಸೆಪ್ಟೆಂಬರ್ 2025 | ಇವತ್ತು ಯಾವ್ಯಾವ ರಾಶಿಗೆ ಶುಭಯೋಗ

Nammajana Sub Editor
Last updated: 14 September 2025 7:34 AM
By Nammajana Sub Editor 2 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com | 14-09-2025

ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)

ಮೇಷ

ಷೇರು ವ್ಯವಹಾರದಿಂದ ಲಾಭ, ರತ್ನಾಭರಣ ಖರೀದಿಯ ಮನಸ್ಸು, ತಾಯಿಯಿಂದ ಧನಸಹಾಯ, ಕೃಷಿಕರಿಗೆ ಅನುಕೂಲ.

ವೃಷಭ

ಹತ್ತಿರದ ಪ್ರಯಾಣ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಅನಾರೋಗ್ಯದಿಂದ ಗಾಬರಿ ಆತಂಕ, ಅವಮಾನ ಅಪವಾದಗಳು.

ಮಿಥುನ

ಆರ್ಥಿಕ ಮೋಸ ಮತ್ತು ನಷ್ಟಗಳು, ಕೌಟುಂಬಿಕ ಚಿಂತೆ, ಮಾತಿನಿಂದ ತೊಂದರೆ, ಗುಪ್ತ ವಿಷಯಗಳಿಂದ ಆಪತ್ತು.

ಕಟಕ

ವ್ಯಾಪಾರ ವ್ಯವಹಾರದಲ್ಲಿ ಲಾಭ, ಅತಿಯಾಸೆಯಿಂದ ಮೋಸ, ಮಿತ್ರರಿಂದ ಅನುಕೂಲ, ಸಾಲ ದೊರೆಯುವುದು.

ಸಿಂಹ

ಮಕ್ಕಳಿಂದ ಅನುಕೂಲ, ಪ್ರೀತಿ ಪ್ರೇಮದಲ್ಲಿ ಯಶಸ್ಸು, ದುಶ್ಚಟಗಳಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ಅನುಕೂಲ.

ಕನ್ಯಾ

ತಂದೆಯಿಂದ ಸಹಾಯ ಮತ್ತು ಸಹಕಾರ, ಸ್ಥಿರಾಸ್ತಿ ಅನುಕೂಲ, ವಾಹನ ಯೋಗ, ಲಾಭದ ಪ್ರಮಾಣ ಅಧಿಕ.

ತುಲಾ

ಉದ್ಯೋಗ ಬದಲಾವಣೆಯ ಚಿಂತೆ, ಉದ್ಯೋಗದಲ್ಲಿ ಒತ್ತಡಗಳು, ಅವಮಾನ ಮತ್ತು ಅಪವಾದಗಳು, ಸೋಲು ನಷ್ಟ ನಿರಾಸೆಗಳು.

ವೃಶ್ವಿಕ

ಪಾಲುದಾರಿಕೆಯಿಂದ ಧನಾಗಮನ, ಸಂಗಾತಿಯಿಂದ ಅನುಕೂಲ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಮಾತಿನಿಂದ ಕಾರ್ಯಜಯ.

ಧನಸ್ಸು

ಶತ್ರು ಕಾಟ, ಅನಾರೋಗ್ಯದ ಚಿಂತೆ, ಸೇವಕರಿಂದ ಕೆಲಸಗಾರರಿಂದ ಕಿರಿಕಿರಿ, ಆರ್ಥಿಕ ವ್ಯವಹಾರದಲ್ಲಿ ಅಡೆತಡೆ.

ಮಕರ

ಮಕ್ಕಳಿಗೋಸ್ಕರ ಅಧಿಕ ಖರ್ಚು, ಕಲ್ಪನೆಗಳಲ್ಲಿ ಸಮಯ ವ್ಯರ್ಥ, ಪ್ರೀತಿ ಪ್ರೇಮದಲ್ಲಿ ಆಸಕ್ತಿ ಹೆಚ್ಚು, ಆರ್ಥಿಕ ಚೇತರಿಕೆ.

ಕುಂಭ

ಸ್ಥಿರಾಸ್ತಿ ವಾಹನ ಯೋಗ ಫಲಗಳು, ಸ್ಥಿರಾಸ್ತಿಯ ಮೇಲೆ ಸಾಲ, ಅನಾರೋಗ್ಯ, ವಿದ್ಯಾಭ್ಯಾಸದಲ್ಲಿ ಅನುಕೂಲ.

ಮೀನ

ದೂರ ಪ್ರಯಾಣ, ಭಾವನೆಗಳಿಗೆ ನೋವು, ಅನಗತ್ಯ ತಿರುಗಾಟ, ಉದ್ಯೋಗ ಸ್ಥಳದಲ್ಲಿ ಒತ್ತಡ.

ಇದನ್ನೂ ಓದಿ: ಚಿತ್ರದುರ್ಗ ಹಿಂದೂ ಮಹಾಗಣಪತಿ | ಭಗವಾಧ್ವಜ 6 ಲಕ್ಷಕ್ಕೆ ಹರಾಜು, ಏನೆಲ್ಲ ಹರಾಜು ಆಯ್ತು ಇಲ್ಲಿದೆ ಮಾಹಿತಿ

ಈ ದಿನದ ದಿನ‌ ಭವಿಷ್ಯ (Dina Bhavishya)  ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

Telegram Group Join Now
WhatsApp Group Join Now

You Might Also Like

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ

Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashirashi bhavishyatoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Adike Rate | ಅಡಿಕೆ ಧಾರಣೆ | 13 ಸೆಪ್ಟೆಂಬರ್ 2025 | ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್
Next Article ಕೋಟೆನಾಡು ಚಿತ್ರದುರ್ಗ | ಅದ್ದೂರಿಯಾಗಿ ಜರುಗಿದ ಹಿಂದೂ ಮಹಾಗಣಪತಿ ಶೋಭಯಾತ್ರೆ | ಸುಮಾರು 4 ಲಕ್ಷ ಜನ ಭಾಗೀ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold price | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere
ಇಂದಿನ ಸುದ್ದಿ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?