Chitradurga News | Nammajana.com | 16-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ವಿದ್ಯಾರ್ಥಿಗಳಿಗೆ ಉತ್ತಮ, ವಸ್ತ್ರ ಖರೀದಿ, ಅಕಾಲ ಭೋಜನ, ಧೈರ್ಯದಿಂದ ಮುನ್ನುಗ್ಗುವಿರಿ.
ವೃಷಭ
ಸಲ್ಲದ ಅಪವಾದ, ದಾಯಾದಿ ಕಲಹ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ.
ಮಿಥುನ
ಪ್ರಿಯ ಜನರ ಭೇಟಿ, ಋಣ ವಿಮೋಚನೆ, ಸಂತಾನ ಪ್ರಾಪ್ತಿ, ಉದ್ಯೋಗದಲ್ಲಿ ಕಿರಿಕಿರಿ, ಅಲ್ಪ ಲಾಭ ಅಧಿಕ ಖರ್ಚು.
ಕಟಕ
ಶರೀರದಲ್ಲಿ ತಳಮಳ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ, ಅತಿಯಾದ ನೋವು, ಗುರು ಹಿರಿಯರ ಬೇಟಿ.
ಸಿಂಹ
ಮಾತೃವಿನಿಂದ ಸಹಾಯ, ತಾಳ್ಮೆ ಅಗತ್ಯ, ಬಂಧು ಮಿತ್ರರ ಭೇಟಿ, ಸ್ತ್ರೀ ಲಾಭ, ರಿಯಲ್ ಎಸ್ಟೇಟ್ನವರಿಗೆ ಅಲ್ಪ ಲಾಭ.
ಕನ್ಯಾ
ಆಕಸ್ಮಿಕ ಧನ ಲಾಭ, ಸಾಲ ಮರುಪಾವತಿ, ದಾನ ಧರ್ಮ ಕಾರ್ಯಗಳಲ್ಲಿ ಭಾಗಿ, ಷೇರು ವ್ಯವಹಾರಗಳಿಂದ ಉತ್ತಮ ಆದಾಯ.
ತುಲಾ
ಹೊಸ ವ್ಯಕ್ತಿಗಳ ಪರಿಚಯ, ದ್ರವ್ಯಗಳಿಂದ ಅಲ್ಪ ಲಾಭ, ಮನಶಾಂತಿ, ಹಿರಿಯರೊಂದಿಗೆ ಸಮಾಲೋಚನೆ.
ವೃಶ್ವಿಕ
ಅಧಿಕಾರಿಗಳಿಂದ ತೊಂದರೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ವ್ಯಾಪಾರದಲ್ಲಿ ಲಾಭ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.
ಧನಸ್ಸು
ಅವಕಾಶಗಳನ್ನ ಸದುಪಯೋಗ ಪಡಿಸಿಕೊಳ್ಳುವಿರಿ, ಮನಶಾಂತಿ, ಭಾಗ್ಯ ವೃದ್ಧಿ, ಆರೋಗ್ಯದ ಸಮಸ್ಯೆ.
ಮಕರ
ಮಾತಿನ ಮೇಲೆ ಹಿಡಿತವಿರಲಿ, ಚಂಚಲ ಮನಸ್ಸು, ಶತ್ರು ಭಾದೆ, ಅನಾರೋಗ್ಯ, ಅನ್ಯರಿಗೆ ಉಪಕಾರ ಮಾಡುವಿರಿ.
ಕುಂಭ
ಆಸ್ತಿಯ ವಿಷಯದಲ್ಲಿ ಕಲಹ, ದಾಂಪತ್ಯದಲ್ಲಿ ವಿರಸ, ಮಾನಸಿಕ ಕಿರಿಕಿರಿ, ವಾಹನ ಖರೀದಿ, ಅಧಿಕ ತಿರುಗಾಟ.
ಮೀನ
ಮನಸ್ಸಿನಲ್ಲಿ ಗೊಂದಲ, ಆಲಸ್ಯ ಮನೋಭಾವ, ಪರಸ್ತ್ರೀಯಿಂದ ತೊಂದರೆ, ಎಲ್ಲಿ ಹೋದರೂ ಅಶಾಂತಿ, ಸರ್ಕಾರಿ ಅಧಿಕಾರಿಗಳಿಗೆ ತೊಂದರೆ.
ಇದನ್ನೂ ಓದಿ: Adike Rate | ಅಡಕೆ ಧಾರಣೆ | 15 ಸೆಪ್ಟೆಂಬರ್ 2025 | 60 ಸಾವಿರ ದಾಟಿದ ಅಡಿಕೆ | ಇಂದಿನ ರೇಟ್ ಎಷ್ಟಿದೆ?
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
