Chitradurga News | Nammajana.com | 22-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ಪಾಪಕಾರ್ಯಾಸಕ್ತಿ, ಅಪಕೀರ್ತಿ, ಸ್ನೇಹಿತರಿಂದ ಸಹಾಯ, ಅನಾರೋಗ್ಯ, ಋಣ ವಿಮೋಚನೆ, ವಾಹನ ಅಪಘಾತ.
ವೃಷಭ
ಸಾರ್ವಜನಿಕ ಕ್ಷೇತ್ರದಲ್ಲಿ ಮುನ್ನಡೆ, ಆರೋಗ್ಯ ಭಾಗ್ಯ ಪ್ರಾಪ್ತಿ, ಮನಶಾಂತಿ, ಆದಾಯಕ್ಕಿಂತ ಖರ್ಚು ಜಾಸ್ತಿ, ಸುಖ ಜೀವನ.
ಮಿಥುನ
ಉದ್ಯೋಗದಲ್ಲಿ ಕಿರಿಕಿರಿ, ಶತ್ರು ಭಾದೆ, ಯತ್ನ ಕಾರ್ಯಗಳಲ್ಲಿ ಜಯ, ದುಷ್ಟಬುದ್ಧಿ, ಸಲ್ಲದ ಅಪವಾದ.
ಕಟಕ
ಇಷ್ಟಾರ್ಥ ಸಿದ್ದಿ, ಶತ್ರು ಭಾದೆ, ಸಜ್ಜನ ವಿರೋಧ, ಮಿತ್ರರಲ್ಲಿ ದ್ವೇಷ, ಅನೇಕ ಜನರಿಗೆ ವಿವಾಹ ಯೋಗ.
ಸಿಂಹ
ಹಿರಿಯರಿಂದ ಪ್ರಶಂಸೆ, ವ್ಯಾಪಾರದಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಮನಸ್ತಾಪ, ವಿಪರೀತ ವ್ಯಸನ.
ಕನ್ಯಾ
ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಅನಾರೋಗ್ಯ, ಹಿತ ಶತ್ರುಗಳಿಂದ ತೊಂದರೆ, ಪುಣ್ಯಕ್ಷೇತ್ರ ದರ್ಶನ, ಬಂಧು ಮಿತ್ರರಿಂದ ಪ್ರಶಂಸೆ.
ತುಲಾ
ಕಾರ್ಯಕ್ಷೇತ್ರದಲ್ಲಿ ಉತ್ತಮ ಬಾಂಧವ್ಯ, ಬಾಕಿ ಹಣ ಕೈ ಸೇರುವುದು, ಪ್ರತಿಷ್ಠಿತ ಜನರ ಪರಿಚಯ.
ವೃಶ್ವಿಕ
ದಾಂಪತ್ಯದಲ್ಲಿ ಪ್ರೀತಿ ವಾತ್ಸಲ್ಯ, ಸರ್ಕಾರಿ ನೌಕರರಿಗೆ ವೃತ್ತಿಯಲ್ಲಿ ಕಿರಿಕಿರಿ, ಶ್ರಮಕ್ಕೆ ತಕ್ಕ ಫಲ, ದಿನಸಿ ವ್ಯಾಪಾರಿಗಳಿಗೆ ಲಾಭ.
ಧನಸ್ಸು
ನಿಮ್ಮ ಸಾಧನೆಯನ್ನು ಕೊಂಡಾಡುವರು, ಅಧಿಕ ಲಾಭ, ಮನೆ ದೇವರನ್ನ ಪ್ರಾರ್ಥಿಸಿ, ಕೆಲಸ ಕಾರ್ಯ ಆರಂಭಿಸಲು ಶುಭ ಸಮಯ.
ಮಕರ
ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭ, ರಾಜಕೀಯ ವ್ಯಕ್ತಿಗಳಿಂದ ಸಹಾಯ, ಹೊಸ ಜವಾಬ್ದಾರಿಗೆ ಮುನ್ನ ಯೋಚಿಸಿ.
ಕುಂಭ
ಆರೋಗ್ಯದ ಕಡೆ ಗಮನಹರಿಸಿ, ಕೆಲಸ ಕಾರ್ಯಗಳಲ್ಲಿ ಹಿರಿಯರ ಬೆಂಬಲ, ಇಷ್ಟಾರ್ಥ ಸಿದ್ಧಿ.
ಮೀನಾ
ಅನಗತ್ಯ ಖರ್ಚುಗಳು ಬೇಡ, ದೂರ ಪ್ರಯಾಣ, ಹಣಕಾಸಿನ ಮುಗ್ಗಟ್ಟು, ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ.
ಇದನ್ನೂ ಓದಿ: ರೈತರಿಗೆ ಜಮೀನುಗಳಿಗೆ ಕಾಲುದಾರಿ ಮತ್ತು ಬಂಡಿದಾರಿ ಸಮಸ್ಯೆಗೆ ಸರ್ಕಾರದಿಂದ ಮಹತ್ವದ ಆದೇಶ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
