Chitradurga News | Nammajana.com | 24-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ಪತಿ ಪತ್ನಿಯರಲ್ಲಿ ಪ್ರೀತಿ ವಾತ್ಸಲ್ಯ, ಶ್ರಮಕ್ಕೆ ತಕ್ಕ ಫಲ, ಮನಶಾಂತಿ, ಕಷ್ಟದಲ್ಲಿರುವವರಿಗೆ ಸಹಾನುಭೂತಿ ತೋರುವಿರಿ.
ವೃಷಭ
ಎಲ್ಲರ ಮನಸ್ಸನ್ನು ಗೆಲ್ಲುವಿರಿ, ಇತರರ ಮಾತಿಗೆ ಮರುಳಾಗಬೇಡಿ, ಚಂಚಲ ಮನಸ್ಸು, ಅಮೂಲ್ಯ ವಸ್ತುಗಳ ಖರೀದಿ.
ಮಿಥುನ
ಉನ್ನತ ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ, ವಾದ ವಿವಾದಗಳಲ್ಲಿ ಸೋಲು, ಕಾರ್ಯ ಸಾಧನೆಗಾಗಿ ಶ್ರಮಪಡುವಿರಿ.
ಕಟಕ
ಯಾರನ್ನು ನಂಬಬೇಡಿ, ದೇವತಾ ಕಾರ್ಯಗಳಲ್ಲಿ ಭಾಗಿ, ಅಧಿಕ ಖರ್ಚು, ಆರೋಗ್ಯದಲ್ಲಿ ಏರುಪೇರು, ವಸ್ತ್ರ ವ್ಯಾಪಾರಿಗಳಿಗೆ ಲಾಭ.
ಸಿಂಹ
ನಾನಾ ವಿಚಾರಗಳಲ್ಲಿ ಆಸಕ್ತಿ, ನೆಮ್ಮದಿ ಇಲ್ಲದ ಜೀವನ, ಹಣವ್ಯಯ, ಮನಕ್ಲೇಶ, ಕುಲದೇವರ ಪೂಜೆಯಿಂದ ಮನಶಾಂತಿ.
ಕನ್ಯಾ
ಕುಟುಂಬದಲ್ಲಿ ಶಾಂತಿ, ರಿಯಲ್ ಎಸ್ಟೇಟ್ನವರಿಗೆ ಲಾಭ, ಆಕಸ್ಮಿಕ ಖರ್ಚು, ಕೋಪ ಜಾಸ್ತಿ, ಆಲಸ್ಯ ಮನೋಭಾವ.
ತುಲಾ
ದುಷ್ಟರಿಂದ ದೂರವಿರಿ, ಚಂಚಲ ಮನಸ್ಸು, ಮಾತಿನ ಚಕಮಕಿ, ಆರೋಗ್ಯದಲ್ಲಿ ಚೇತರಿಕೆ, ತಾಳ್ಮೆಯಿಂದ ಇರಿ.
ವೃಶ್ವಿಕ
ಈ ದಿನ ಸಾಲಭಾದೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಮಾತಿನಿಂದ ಕಲಹ, ಅಶಾಂತಿ, ನ್ಯಾಯಾಲಯ ಕೆಲಸ ಕಾರ್ಯಗಳಲ್ಲಿ ಜಯ.
ಧನಸ್ಸು
ಉದ್ಯೋಗದಲ್ಲಿ ಅಭಿವೃದ್ಧಿ, ಮಕ್ಕಳಿಗಾಗಿ ಅಧಿಕ ಖರ್ಚು, ಸಾರ್ವಜನಿಕ ಕ್ಷೇತ್ರಗಳಲ್ಲಿ ಭಾಗಿ, ಹಿರಿಯರಲ್ಲಿ ಭಕ್ತಿ
ಮಕರ
ಆಕಸ್ಮಿಕ ಧನ ಲಾಭ, ಸ್ಥಳ ಬದಲಾವಣೆ, ಭೂಮಿ ಖರೀದಿಸುವಿರಿ, ಆಸ್ತಿಯ ವಿಚಾರಗಳು ಬಗೆಹರಿಯುತ್ತವೆ.
ಕುಂಭ
ಓದಿನಲ್ಲಿ ಹೆಚ್ಚು ಸಮಯ ಕಳೆಯುವಿರಿ, ವಾಹನ ಮಾರಾಟದಿಂದ ಲಾಭ, ಕುಟುಂಬದಲ್ಲಿ ಒಬ್ಬರಿಗೆ ಅನಾರೋಗ್ಯ.
ಮೀನ
ಈ ದಿನ ಆಪ್ತರಿಂದ ಸಹಾಯ, ವಾಸಗೃಹದಲ್ಲಿ ತೊಂದರೆ, ಅಧಿಕ ತಿರುಗಾಟ, ಸಲ್ಲದ ಅಪವಾದ, ತೀರ್ಥಯಾತ್ರೆಗೆ ಹಣ ವಿನಿಯೋಗ.
ಇದನ್ನೂ ಓದಿ: ಈರುಳ್ಳಿ ಬೆಳೆ ನಷ್ಟ : ಪರಿಹಾರಕ್ಕೆ ರೈತರ ಆಗ್ರಹ : Onion crop
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
