Chitradurga News | Nammajana.com | 26-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ದೈವ ಕಾರ್ಯಗಳಿಗೆ ಖರ್ಚು, ವಾಹನಗಳಿಗೆ ಖರ್ಚು.
ವೃಷಭ
ಮಿತ್ರರಿಂದ ಸಹಾಯದ ನಿರೀಕ್ಷೆ, ದೂರ ಪ್ರಯಾಣ, ಆರ್ಥಿಕವಾಗಿ ತಪ್ಪು ನಿರ್ಧಾರ, ಆಕಸ್ಮಿಕ ಲಾಭ, ಉತ್ತಮ ಹೆಸರು, ಆರೋಗ್ಯದಲ್ಲಿ ಏರುಪೇರು.
ಮಿಥುನ
ಉದ್ಯೋಗದಲ್ಲಿ ಒತ್ತಡ, ಕೋರ್ಟ್ ಕೇಸ್ಗಳ ಚಿಂತೆ, ಆರ್ಥಿಕವಾಗಿ ಹಿನ್ನಡೆ, ಗುಪ್ತ ಶತ್ರುಗಳ ಕಾಟ, ಆರೋಗ್ಯದಲ್ಲಿ ವ್ಯತ್ಯಾಸ.
ಕಟಕ
ಆರ್ಥಿಕವಾಗಿ ಅನುಕೂಲ, ಸಂಗಾತಿಯಿಂದ ಯೋಗ ಫಲಗಳು, ಕುಟುಂಬದಲ್ಲಿ ಕಿರಿಕಿರಿ, ಪಾಲುದಾರಿಕೆಯಲ್ಲಿ ಅನುಕೂಲ.
ಸಿಂಹ
ಆರ್ಥಿಕವಾಗಿ ಹಿನ್ನಡೆ, ಶತ್ರು ಕಾಟ, ಉದ್ಯೋಗದಲ್ಲಿ ಅನುಕೂಲ, ಕೋರ್ಟ್ ಕೇಸ್ಗಳಿಂದ ಅನುಕೂಲ.
ಕನ್ಯಾ
ಶುಭ ಕಾರ್ಯಗಳಲ್ಲಿ ಜಯ, ಪ್ರೀತಿ ಪ್ರೇಮದಲ್ಲಿ ಯಶಸ್ಸು, ಕೆಲಸ ಕಾರ್ಯಗಳಲ್ಲಿ ಅನುಕೂಲ, ಸ್ನೇಹಿತರಿಂದ ಸಹಕಾರ.
ತುಲಾ
ಸಾಲ ಭಾದೆ, ಮಾನಸಿಕ ತೊಳಲಾಟ, ಸೋಮಾರಿತನ, ಆರ್ಥಿಕವಾಗಿ ಹಿನ್ನಡೆ.
ವೃಶ್ವಿಕ
ಮಕ್ಕಳ ಭವಿಷ್ಯದ ಚಿಂತೆ, ಆರ್ಥಿಕವಾಗಿ ಅನಾನುಕೂಲ, ಕೌಟುಂಬಿಕ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ.
ಧನಸ್ಸು
ಸ್ವಯಂಕೃತ ಅಪರಾಧದಿಂದ ಸಮಸ್ಯೆ, ಸೋಮಾರಿತನ, ನಿದ್ರಾಭಂಗ, ಆರೋಗ್ಯದಲ್ಲಿ ವ್ಯತ್ಯಾಸ.
ಮಕರ
ವಾಹನಗಳಿಗೆ ಅಧಿಕ ಖರ್ಚು, ಆರ್ಥಿಕವಾಗಿ ಸಂಕಷ್ಟ, ಸಂಗಾತಿಯಿಂದ ಅನುಕೂಲ, ಮಿತ್ರರಿಂದ ಸಹಕಾರ.
ಕುಂಭ
ಆರ್ಥಿಕವಾಗಿ ತಪ್ಪು ನಿರ್ಧಾರ, ವ್ಯಾಪಾರ ವ್ಯವಹಾರದಲ್ಲಿ ನಷ್ಟ, ಉದ್ಯೋಗದಲ್ಲಿ ಕಿರಿಕಿರಿ, ಕುಟುಂಬದಿಂದ ವಿರೋಧ.
ಮೀನಾ
ವ್ಯಾಪಾರ ವ್ಯವಹಾರದಲ್ಲಿ ಲಾಭದ ನಿರೀಕ್ಷೆ, ಮಕ್ಕಳ ಜೀವನದಲ್ಲಿ ಬದಲಾವಣೆ, ಸೋಮಾರಿತನ ಮತ್ತು ಆಲಸ್ಯ, ಯೋಗ ಫಲಗಳು ಮತ್ತು ಅದೃಷ್ಟ.
ಇದನ್ನೂ ಓದಿ: ವಾಲ್ಮೀಕಿ ಜಯಂತಿಗೆ ಎಲ್ಲಾರೂ ಭಾಗವಹಿಸಿ ಯಶಸ್ವಿಗೊಳಿಸಿ: ಟಿ. ರಘುಮೂರ್ತಿ | Valmiki Jayanti
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
