Chitradurga News | Nammajana.com | 30-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ಗುರು ಹಿರಿಯರಲ್ಲಿ ಭಕ್ತಿ, ಭೂ ಲಾಭ, ಸ್ಥಳ ಬದಲಾವಣೆ, ದಾನ ಧರ್ಮ, ಮನಶಾಂತಿ.
ವೃಷಭ
ಅನಾವಶ್ಯಕ ವಿಷಯಗಳ ಚರ್ಚೆ ಬೇಡ, ಕುಟುಂಬದಲ್ಲಿ ನೆಮ್ಮದಿ, ಕಾರ್ಯಕ್ಷೇತ್ರದಲ್ಲಿ ಪ್ರಗತಿ, ಉತ್ತಮ ಲಾಭ.
ಮಿಥುನ
ಎಲ್ಲರಿಂದ ಸಹಾಯ ದೊರೆಯುವುದು, ಶತ್ರು ನಾಶ, ದಾಂಪತ್ಯದಲ್ಲಿ ತೊಂದರೆ, ಕಲಹ.
ಕಟಕ
ಆರೋಗ್ಯದ ಸಮಸ್ಯೆ ಜಾಗೃತೆ, ಕೃಷಿಯಲ್ಲಿ ಲಾಭ, ಆರೋಗ್ಯದಲ್ಲಿ ಬಡ್ತಿ, ಹಣಕಾಸಿನ ವಿಚಾರದಲ್ಲಿ ಕಲಹ.
ಸಿಂಹ
ಕುಟುಂಬ ಸೌಖ್ಯ, ಹೊಸ ಯೋಜನೆಗಳ ಪ್ರಾರಂಭ, ಮನಶಾಂತಿ, ವ್ಯಾಪಾರದಲ್ಲಿ ಲಾಭ, ಯತ್ನ ಕಾರ್ಯಜಯ.
ಕನ್ಯಾ
ಅನ್ಯ ಜನರಲ್ಲಿ ಪ್ರೀತಿ, ಸುಖ ಭೋಜನ, ಆದಾಯ ಉತ್ತಮ, ಖರ್ಚಿನ ಬಗ್ಗೆ ನಿಯಂತ್ರಣ ಅಗತ್ಯ.
ತುಲಾ
ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿ, ದಾಯಾದಿ ಕಲಹ, ಕೋಪ ಜಾಸ್ತಿ, ಕಾರ್ಯ ವಿಕಲ್ಪ, ಶೀತ ಸಂಬಂಧ ರೋಗ.
ವೃಶ್ವಿಕ
ಕ್ರಯ ವಿಕ್ರಯಗಳಿಂದ ಲಾಭ, ಮಾನಸಿಕ ಒತ್ತಡ, ಆಪ್ತರ ಸಲಹೆ, ಶ್ರಮಕ್ಕೆ ತಕ್ಕ ಫಲ, ಮಕ್ಕಳಿಂದ ಶುಭವಾರ್ತೆ.
ಧನಸ್ಸು
ನಿರೀಕ್ಷಿತ ಆದಾಯ, ತಾಳ್ಮೆ ಅಗತ್ಯ, ಮಾತಿನ ಚಕಮಕಿ, ಆಕಸ್ಮಿಕ ಬಂಧುಗಳ ಭೇಟಿ, ಕೆಲಸ ಕಾರ್ಯಗಳಲ್ಲಿ ಜಯ.
ಮಕರ
ಸ್ತ್ರೀಯರಿಗೆ ಶುಭ, ಮನೆಯಲ್ಲಿ ಸಂತಸ, ಗುರು ಹಿರಿಯರ ಆಶೀರ್ವಾದ, ವಿವಿಧ ಮೂಲಗಳಿಂದ ಧನ ಲಾಭ.
ಕುಂಭ
ಸರ್ಕಾರಿ ಕಾರ್ಯಗಳಲ್ಲಿ ಹಿನ್ನಡೆ, ವಾಹನ ಯೋಗ, ರಾಜಕಾರಣಿಗಳಿಗೆ ಗೊಂದಲ, ದ್ರವ್ಯ ಲಾಭ, ಹಿತ ಶತ್ರು ಭಾದೆ.
ಮೀನ
ಇತರರ ಕಷ್ಟಕ್ಕೆ ಸ್ಪಂದಿಸುವಿರಿ, ಸುಖ ಭೋಜನ, ಮನಶಾಂತಿ, ನೀಚ ಜನದಿಂದ ದೂರವಿರಿ.
ಇದನ್ನೂ ಓದಿ: Adike Rate | ಅಡಿಕೆ ಧಾರಣೆ | 29 ಸೆಪ್ಟೆಂಬರ್ 2025 | ಇಂದಿನ ಅಡಿಕೆ ರೇಟ್ ಎಷ್ಟಿದೆ?
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
