Chitradurga news | nammajana.com | 22-07-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ ( Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ ( Dina Bhavishya)
ಮೇಷ
ಸ್ಥಿರಾಸ್ತಿ ಪ್ರಾಪ್ತಿ, ಆರ್ಥಿಕ ಪರಿಸ್ಥಿತಿಯಲ್ಲಿ ಅಭಿವೃದ್ಧಿ, ಆರೋಗ್ಯ ಪ್ರಾಪ್ತಿ.
ವೃಷಭ
ಪರಸ್ಥಳವಾಸ, ವಿರೋಧಿಗಳಿಂದ ತೊಂದರೆ, ಆರೋಗ್ಯ ಸುಧಾರಣೆ, ಯತ್ನ ಕಾರ್ಯದಲ್ಲಿ ವಿಘ್ನ.
ಮಿಥುನ
ವ್ಯಾಪಾರದಲ್ಲಿ ಲಾಭ, ವ್ಯರ್ಥ ಧನ ಹಾನಿ, ಅಧಿಕ ತಿರುಗಾಟ, ಅನ್ಯ ಜನರಲ್ಲಿ ಕಲಹ.
ಕಟಕ
ಆದಾಯಕ್ಕಿಂತ ಖರ್ಚು ಜಾಸ್ತಿ, ಯಾರನ್ನು ಹೆಚ್ಚಾಗಿ ನಂಬಬೇಡಿ, ಅನಾರೋಗ್ಯ.
ಸಿಂಹ
ವ್ಯಾಪಾರದಲ್ಲಿ ಏರುಪೇರು, ವಾಹನ ರಿಪೇರಿ, ಅಲ್ಪ ಲಾಭ, ಅಧಿಕ ಖರ್ಚು.
ಕನ್ಯಾ
ಇಷ್ಟಾರ್ಥ ಸಿದ್ಧಿ, ಅಧಿಕಾರ ಪ್ರಾಪ್ತಿ, ವಸ್ತ್ರಾಭರಣ ಪ್ರಾಪ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ
ಸಾಲಭಾದೆ, ಮನಕ್ಲೇಶ, ದ್ರವ್ಯ ನಷ್ಟ, ಯತ್ನ ಕಾರ್ಯಗಳಲ್ಲಿ ವಿಘ್ನ, ಅಸೌಖ್ಯ.
ವೃಶ್ವಿಕ
ಋಣ ಭಾದೆ, ಅನಗತ್ಯ ತಿರುಗಾಟ, ಅಧಿಕಾರಿಗಳ ಜೊತೆ ಕಲಹ, ಕುಟುಂಬದಲ್ಲಿ ಕಲಹ.
ಧನಸ್ಸು
ದೂರ ಪ್ರಯಾಣ, ಬಂಧು ಮಿತ್ರರ ಸಹಾಯ, ಸುಖ ಭೋಜನ, ಉತ್ತಮ ಬುದ್ಧಿಶಕ್ತಿ.
ಮಕರ
ಭಾಗ್ಯ ವೃದ್ಧಿ, ಮನಶಾಂತಿ, ಭಯಭೀತಿ ನಿವಾರಣೆ, ತೀರ್ಥಕ್ಷೇತ್ರ ದರ್ಶನ.
ಕುಂಭ
ನಿಂದನೆ, ಅಪವಾದ, ಕುಟುಂಬದಲ್ಲಿ ಕಲಹ, ಆದಾಯಕ್ಕಿಂತ ಖರ್ಚು, ಸಾಧಾರಣ ಫಲ.
ಮೀನ
ಶತ್ರು ಭಯ, ಇಲ್ಲಸಲ್ಲದ ತಕರಾರು, ಯತ್ನ ಕಾರ್ಯಗಳಲ್ಲಿ ವಿಳಂಬ, ಮನಶಾಂತಿ.
ಇದನ್ನೂ ಓದಿ: Today Adike Rate: ಇಂದಿನ ಅಡಿಕೆ ರೇಟ್ ಎಷ್ಟಿದೆ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252