Chitradurga news | nammajana.com|8-11-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಕಾನೂನಿನ ವಿಷಯದಲ್ಲಿ ಜಯ ಸಿಗುವ ಸೂಚನೆ,ವ್ಯವಹಾರದಲ್ಲಿ ತಪ್ಪು ನಿರ್ಧಾರದಿಂದ ಹಿನ್ನಡೆ ಅನುಭವಿಸುತ್ತೀರಿ.
ವೃಷಭ
ಭಾವನಾತ್ಮಕವಾದಂತಹ ಬಲಶಾಲಿಗಳು ಮತ್ತು ನಿಮ್ಮ ಮನೆಯಲ್ಲಿರುವ ಕೆಲವರು ಇದನ್ನು ಒಪ್ಪುವುದಿಲ್ಲ,ಸ್ನೇಹಿತರು ಮತ್ತು ಸಂಬಂಧಿಕರು ನಿಮ್ಮನ್ನು ಅಭಿನಂದಿಸುವ ದಿನ.
ಮಿಥುನ
ಕುಟುಂಬದಲ್ಲಿ ಮನಸ್ಸಿಗೆ ಸಮಾಧಾನವಾಗುವ ವಾತಾವರಣ,ಈ ದಿನ ಸ್ವಾಭಾವಿಕವಾಗಿರಿ ಶುಭವಿದೆ. ಸಾಯಂಕಾಲದ ಹೊತ್ತಿಗೆ ಅಶುಭ ಸೂಚನೆಯಿದೆ
ಕಟಕ
ನೀಲಿ ಬಣ್ಣದ ಬಟ್ಟೆ ಧರಿಸಿ,ವೃದ್ದರಿಗೆ, ಕಾಲು ಊನ ಇರುವವರಿಗೆ ಸಹಾಯ ಮಾಡಿ. ಶನೇಶ್ವರನನ್ನು ಪ್ರಾರ್ಥಿಸಿ
ಸಿಂಹ
ಅಧಿಕಾರಿ ವರ್ಗದವರಿಗೆ ಯಾವುದೇ ರೀತಿ ಸಹಕಾರ ದೊರೆಯದೆ ತೊಂದರೆಯಾಗುತ್ತದೆ, ಸಮೂಹದಿಂದ ಮಾಡುವ ಕೆಲಸಗಳಿಗೆ ಜಯವಿರುತ್ತದೆ.
ಕನ್ಯಾ
ಸಮಾಜಕ್ಕೆ, ವಿರುದ್ಧವಾದ ವ್ಯಕ್ತಿಗೆ ಅಥವಾ ಬೆಲೆ ಕೊಡಬೇಕೆಂಬ ಭಾವನೆಯನ್ನ ಗಮನಿಸಿ ತೊಂದರೆಯನ್ನು ಅನುಭವಿಸುತ್ತೀರಿ.
ತುಲಾ
ಹೊಸ ವಸ್ತು, ವಸ್ತ್ರವನ್ನು ಖರೀದಿ ಮಾಡುತ್ತೀರಿ ಆದರೆ ಮಂಗಳ ಕಾರ್ಯಕ್ಕೆ ಖರೀದಿಸೋದು ಬೇಡ,ಬೇರೆಯವರಿಗೆ ಹಿಂಸೆ ಮಾಡಿ ತಮ್ಮ ಕೆಲಸ ಮಾಡಿಸಿಕೊಳ್ಳಬೇಡಿ.
ವೃಶ್ವಿಕ
ಆಹಾರ ಮಿತವಾಗಿರಲಿ ಇಲ್ಲದಿದ್ದರೆ ಸ್ವಲ್ಪ ಕಷ್ಟವಿದೆ.ರಸ್ತೆ ಬದಿಯ ಸಣ್ಣ ವ್ಯಾಪಾರಿಗಳಿಗೆ ಸ್ವಲ್ಪ ನಷ್ಟವಾಗಬಹುದು.ಆಂಜನೇಯ ಸ್ವಾಮಿಯನ್ನು ಪ್ರಾರ್ಥಿಸಿ.
ಧನಸ್ಸು
ಯಾವುದನ್ನು ಧೈರ್ಯವಾಗಿ ಎದುರಿಸುವ ಸಾಮರ್ಥ್ಯ ಇರುವುದಿಲ್ಲ, ಮಾರುತಿಯನ್ನು ಆರಾಧಿಸಿ
ಮಕರ
ರಾಜಕೀಯ ಭಯ, ರಾಜಕಾರಣಿಗಳ ಭಯ ನಿಮ್ಮನ್ನು ಕಾಡಬಹುದು ಜಾಗೂರಕರಾಗಿರಿ,ಹಣ ಮುಖ್ಯ ಎಂಬ ತೀರ್ಮಾನಕ್ಕೆ ಬಂದು ಬೇರೆ ಯಾವುದನ್ನೂ ಗಮನಿಸುವುದಿಲ್ಲ.
ಕುಂಭ
ನೀವು ಯಾವುದೇ ತಪ್ಪು ಮಾಡಿಲ್ಲದಿದ್ದರೂ ಒಂಟಿತನ, ಭವಿಷ್ಯದ ಭಯ ನಿಮ್ಮನ್ನು ಕಾಡುವುದು.ನಿಮ್ಮ ಕೆಲವು ದಿಟ್ಟ ನಿರ್ಧಾರಗಳು, ರಾಜಕೀಯ ಹೇಳಿಕೆಗಳು ನಿಮಗೆ ಹಿನ್ನಡೆ ಉಂಟು ಮಾಡುತ್ತದೆ.
ಮೀನ
ಸರ್ಕಾರದ ಹಣ ನಿಮಗೆ ಸಂದಾಯವಾಗುವ ಯೋಗವಿದೆ, ಸಾಯಂಕಾಲದ ಹೊತ್ತಿಗೆ ಯಾವುದೋ ಆತಂಕ, ಒಂಟಿತನದಿಂದ ಎದುರಿಸಬೇಕಾಗುತ್ತದೆ.
ಇದನ್ನೂ ಓದಿ: ಸದೃಢ ಆರೋಗ್ಯಕ್ಕೆ ಯುವಕರಿಗೆ ಕ್ರೀಡೆ ಸಹಕಾರಿ: ಎನ್.ರಘುಮೂರ್ತಿ | Sports
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252