Chitradurga news | nammajana.com | 30-07-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ದೃಷ್ಟಿ ದೋಷದಿಂದ ಸಮಸ್ಯೆ, ಇಷ್ಟ ವಸ್ತುಗಳ ಖರೀದಿ, ಮನಕ್ಲೇಶ, ಆರ್ಥಿಕ ಸಂಕಷ್ಟ, ರೋಗಭಾದೆ.
ವೃಷಭ
ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಕೆಲಸ ಕಾರ್ಯಗಳಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ಮಿತ್ರ ದ್ರೋಹ ವಂಚನೆ.
ಮಿಥುನ
ಚೋರ ಭಯ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಶತ್ರು ಭಾದೆ, ಅನಾವಶ್ಯಕ ಖರ್ಚು, ತಾಳ್ಮೆಯಿಂದ ವರ್ತಿಸಿ.
ಕಟಕ
ಹಣಕಾಸಿನ ವಿಷಯದಲ್ಲಿ ಕಲಹ, ಪತಿ ಪತ್ನಿಯರಲ್ಲಿ ಕಲಹ, ಋಣ ಭಾದೆಯಿಂದ ಮುಕ್ತಿ.
ಸಿಂಹ
ಅತಿಯಾದ ನೋವು, ಎಲ್ಲಿ ಹೋದರು ಅಶಾಂತಿ, ಕೆಲಸದಲ್ಲಿ ಜವಾಬ್ದಾರಿ, ಸಣ್ಣ ವಿಷಯಕ್ಕೆ ಭಿನ್ನಾಭಿಪ್ರಾಯ.
ಕನ್ಯಾ
ಮಾತೃವಿನ ಶುಭ ಹಾರೈಕೆ, ಆರೋಗ್ಯದಲ್ಲಿ ಏರುಪೇರು, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ, ಇಷ್ಟಾರ್ಥ ಸಿದ್ದಿ.
ತುಲಾ
ವಾಣಿಜ್ಯ ರಂಗದವರಿಗೆ ಲಾಭ, ಕುಟುಂಬ ಸೌಖ್ಯ, ಉತ್ತಮ ಪ್ರಗತಿ, ವಿಪರೀತ ಖರ್ಚು ವೆಚ್ಚಗಳು.
ವೃಶ್ವಿಕ
ಆಲಸ್ಯ ಮನೋಭಾವ, ನಿಮ್ಮ ಒಳ್ಳೆಯತನ ದುರುಪಯೋಗವಾಗಬಾರದು, ಸ್ತ್ರೀಯರಿಗೆ ಶುಭ.
ಧನಸ್ಸು
ಯತ್ನ ಕಾರ್ಯಾನುಕೂಲ, ಮಿತ್ರರೊಡನೆ ಕಲಹ, ಅಧಿಕ ತಿರುಗಾಟ, ಷೇರು ವ್ಯವಹಾರಗಳಲ್ಲಿ ನಷ್ಟ.
ಮಕರ
ಪ್ರಯತ್ನ ಪಟ್ಟರೆ ಉತ್ತಮ ಫಲ, ವಕೀಲರಿಗೆ ಕಾರ್ಯಸಿದ್ಧಿ, ಆರೋಗ್ಯದಲ್ಲಿ ವೃದ್ಧಿ.
ಕುಂಭ
ಹಣಕಾಸಿನ ವಿಷಯದಲ್ಲಿ ಕಲಹ, ಮಾತಾ ಪಿತ್ರರಲ್ಲಿ ವಾತ್ಸಲ್ಯ, ಸ್ತ್ರೀ ಲಾಭ, ಸಲ್ಲದ ಅಪವಾದ, ಹಿರಿಯರ ಸಲಹೆ.
ಮೀನ
ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ತಾಳ್ಮೆ ಅಗತ್ಯ, ಕೆಲಸಗಳಲ್ಲಿ ಜಯ, ನ್ಯಾಯಾಲಯದ ಕೆಲಸಗಳಲ್ಲಿ ವಿಳಂಬ.
ಇದನ್ನೂ ಓದಿ: ಮಳೆ ಹಾನಿ ಪ್ರದೇಶಕ್ಕೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಭೇಟಿ | ಕುಟುಂಬಸ್ಥರಿಗೆ ವೈಯಕ್ತಿವಾಗಿ ಆರ್ಥಿಕ ನೆರವು
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252