Chitradurga news | nammajana.com|14-6-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya kannada) ಮೇಲೆ ನಡೆಯುತ್ತವೆ, ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya kannada) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya kannada)
- ಯಮಗಂಡಕಾಲ: 03:36 ರಿಂದ 05:12
- ರಾಹುಕಾಲ: 10:47 ರಿಂದ 12:23
- ಗುಳಿಕಕಾಲ: 07:35 ರಿಂದ 09:11
ಮೇಷ
ಆರ್ಥಿಕ ನಷ್ಟ, ಅಧಿಕಾರಿಗಳಿಂದ ಅನುಕೂಲ, ಶತ್ರು ನಾಶ, ಕೋರ್ಟ್ ಕೇಸುಗಳಲ್ಲಿ ಜಯ.
ವೃಷಭ
ಆಸ್ತಿ ವಿಚಾರದ ಸಮಸ್ಯೆಗಳಿಂದ ಮುಕ್ತಿ, ಸಹೋದರಿಯಿಂದ ಅನುಕೂಲ, ರಾಜಕೀಯ ವ್ಯಕ್ತಿಗಳ ಭೇಟಿಯಿಂದ ಅನುಕೂಲ.
ಮಿಥುನ
ಉದ್ಯೋಗ ಸ್ಥಳ ಬದಲಾವಣೆ, ಗೃಹ ಬದಲಾವಣೆ ಆಲೋಚನೆ, ಮಾತಿನಿಂದ ಕುಟುಂಬಸ್ಥರಿಗೆ ಸಂಕಟ, ಗುಪ್ತ ಆರ್ಥಿಕ ಅನುಕೂಲ.
ಕಟಕ
ವ್ಯವಹಾರದಲ್ಲಿ ಅಧಿಕ ಲಾಭ, ಅನಗತ್ಯ ತಿರುಗಾಟ, ಅಧಿಕ ಧೈರ್ಯ ದಕ್ಷತೆ, ಶೌರ್ಯ ದಿಟ್ಟತನ.
ಸಿಂಹ
ಆದಾಯ ಮತ್ತು ನಷ್ಟ ಸಮ, ಗೌರವ ಕೀರ್ತಿ, ಅಭಿವೃದ್ಧಿಗಾಗಿ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ.
ಕನ್ಯಾ
ಸಾಲ ಮಾಡುವ ಅವಶ್ಯಕತೆ, ಹಣಕಾಸಿನ ವಿಚಾರ, ಕುಟುಂಬ ವಿಚಾರವಾಗಿ ಸಮಸ್ಯೆ ತಪ್ಪಲ್ಲ, ಅಧಿಕ ನಷ್ಟ ಸಾಧ್ಯತೆ ಎಚ್ಚರ.
ತುಲಾ
ಉದ್ಯೋಗ ಲಾಭಂಶ, ಲಾಭದ ಪ್ರಮಾಣ ಕಡಿಮೆ, ಅದೃಷ್ಟ ವಂಚಿತ ಭಾವನೆ.
ವೃಶ್ವಿಕ
ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಅನುಕೂಲಕರವಾದಂತಹ ದಿನ, ಮಿತ್ರರಿಂದ ಅದೃಷ್ಟ, ಉತ್ತಮ ಹೆಸರು ಗೌರವ ಕೀರ್ತಿ ಪ್ರತಿಷ್ಠೆ.
ಧನಸ್ಸು
ಗಣ್ಯರ ಭೇಟಿ, ಪೂರ್ವಿಕರ ಕೆಲಸದಲ್ಲಿ ಮುಳುಗುವಿರಿ, ಪ್ರಯಾಣದಲ್ಲಿ ತೊಂದರೆ ಎಚ್ಚರಿಕೆ, ಉದ್ಯೋಗ ತೊಂದರೆ.
ಮಕರ
ಸಾಲ ಮರುಪಾವತಿ, ಶತ್ರುಗಳು ಅಧಿಕ ಮತ್ತು ನಷ್ಟ, ಮಕ್ಕಳಿಂದ ನೆಮ್ಮದಿಯಿಲ್ಲ, ಆರೋಗ್ಯ ಏರುಪೇರು.
ಕುಂಭ
ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕಿ ಒದ್ದಾಟ, ಆತ್ಮವಿಶ್ವಾಸ ಅಧಿಕ, ಹೆಣ್ಣು ಮಕ್ಕಳಿಂದ ಸಹಾಯವಾಗುವ ಸಾಧ್ಯತೆ.
ಮೀನ
ಮಕ್ಕಳೊಂದಿಗೆ ವಾಗ್ವಾದ ಮತ್ತು ಬೇಸರ, ಸಾಲದ ಸಮಸ್ಯೆ, ಶತ್ರು ಬಾಧೆ, ನಷ್ಟದ ಪ್ರಮಾಣ ಅಧಿಕ.
ಇದನ್ನೂ ಓದಿ: Renukaswamy Postmortem Report: ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ರಿಲೀಸ್, ಸಾವಿಗೆ ಕಾರಣ ಏನು ನೋಡಿ.
ಈ ದಿನದ ದಿನ ಭವಿಷ್ಯ (Dina Bhavishya kannada) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252