Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ದಿನ‌‌ ಭವಿಷ್ಯ 29-8-2024 | Dina Bhavishya kannada
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > ದಿನ‌‌ ಭವಿಷ್ಯ 29-8-2024 | Dina Bhavishya kannada
ದಿನ ಭವಿಷ್ಯ

ದಿನ‌‌ ಭವಿಷ್ಯ 29-8-2024 | Dina Bhavishya kannada

Editor Nammajana
Last updated: 29 August 2024 1:53 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com|29-8-2024

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya kannada) ಮೇಲೆ ನಡೆಯುತ್ತವೆ, ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ಮುಂದುವರೆಯುತ್ತಾನೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Dina Bhavishya kannada) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya kannada)

ಮೇಷ

ವ್ಯಾಪಾರ ವ್ಯವಹಾರದಲ್ಲಿ ನಷ್ಟ, ಯತ್ನ ಕಾರ್ಯಗಳಲ್ಲಿ ವಿಘ್ನ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ವಿದ್ಯಾಭ್ಯಾಸದಲ್ಲಿ ಅನಾನುಕೂಲ

ವೃಷಭ

ಆರ್ಥಿಕ ಮುಗ್ಗಟ್ಟು, ಕುಟುಂಬದಿಂದ ಅಂತರ, ಮಾಟ ಮಂತ್ರ ತಂತ್ರದ ಆತಂಕ, ಸಂಗಾತಿಯಿಂದ ಲಾಭ

ಮಿಥುನ

ಸಾಲ ಮರುಪಾವತಿಗೆ ಸಹಕಾರ, ಅಧಿಕ ಖರ್ಚು, ವಿದ್ಯಾಭ್ಯಾಸದಲ್ಲಿ ಪ್ರಗತಿ, ಪೂರ್ವಪುಣ್ಯ ಫಲ ಪ್ರಾಪ್ತಿ

ಕಟಕ

ವಾಸ್ತವವನ್ನು ಅರಿತು ಮುಂದಿನ ಹೆಜ್ಜೆಯನ್ನು ಇಡುವುದು ಸೂಕ್ತ. ನಿಮ್ಮ ಸಾಮರ್ಥ್ಯದ ಬಗ್ಗೆ ಅತಿಯಾದ ವಿಶ್ವಾಸ ಒಳ್ಳೆಯದಲ್ಲ.

ಸಿಂಹ

ವ್ಯಾಪಾರದಲ್ಲಿ ನಷ್ಟ, ಅವಮಾನ ಅಪಮಾನ ಅಪನಿಂದನೆ, ಮಾಟ ಮಂತ್ರ ತಂತ್ರದ ಆತಂಕ, ತಾಯಿಯೊಂದಿಗೆ ಮನಸ್ತಾಪ

ಕನ್ಯಾ

ಯಾರನ್ನೇ ಆಗಲಿ, ಸುಮ್ಮನೆ ನಂಬಿ ಅನುಸರಿಸುವುದು ಸರಿಯಲ್ಲ. ಕಾರ್ಯ ವಿಧಾನದಲ್ಲಿ ಬದಲಾವಣೆ ಮಾಡಿಕೊಳ್ಳುವ ಬಗ್ಗೆ ಆಲೋಚಿಸುವಿರಿ.

ತುಲಾ

ನಿಮ್ಮನ್ನು ಬಹುವಾಗಿ ನಂಬಿದವರ ಸಲುವಾಗಿ ಹಣಕಾಸು ನೆರವು ನೀಡಬೇಕಾಗುತ್ತದೆ. ನಿಮಗೆ ಇರುತ್ತದೋ ಇಲ್ಲವೋ ಎಂದು ನೋಡದೆ ಈ ಸಹಾಯ ಮಾಡಬೇಕಾದ ಅನಿವಾರ್ಯ ಎದುರಾಗಬಹುದು.

ವೃಶ್ವಿಕ

ತಾತ್ಕಾಲಿಕವಾಗಿ ಪರಸ್ಥಳ ವಾಸ ಮಾಡುವ ಯೋಗ ಇದೆ. ಉಳಿತಾಯಕ್ಕೆ ಸಂಬಂಧಿಸಿದಂತೆ ಪ್ರಮುಖ ವಿಚಾರಗಳನ್ನು ಸಂಗಾತಿ ಜತೆಗೆ ಚರ್ಚೆ ಮಾಡಲಿದ್ದೀರಿ.

ಧನಸ್ಸು

ನಿಮ್ಮ ಪ್ರಣಯದ ನಿರೀಕ್ಷೆಗಳು ಹೆಚ್ಚಾಗುತ್ತವೆ. ಪತ್ನಿಗೆ ಯಾವಾಗಲೂ ಪ್ರೀತಿಯನ್ನು ತೋರಿಸಿ, ಇದು ಬಂಧವನ್ನು ಬಲಪಡಿಸಲು ನಿಮಗೆ ಸಹಾಯ ಮಾಡುತ್ತದೆ.

ಮಕರ

ಧನ ಯೋಗವಿದೆ. ಆರ್ಥಿಕ ಪ್ರಗತಿ ಕಾಣುವಿರಿ. ಗೃಹಯೋಗ ಮತ್ತು ವಾಹನ ಯೋಗಗಳಿವೆ. ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳಿ.

ಕುಂಭ

ನಿಮ್ಮ ನಿರ್ಧಾರಗಳು ಭವಿಷ್ಯದ ಮೇಲೆ ಪರಿಣಾಮ ಬೀರುತ್ತವೆ. ಕೆಲವು ಸಂದರ್ಭಗಳಲ್ಲಿ, ನೀವು ಗೊಂದಲದಿಂದ ಹೊರಬರುತ್ತೀರಿ.

ಮೀನ

ಆತ್ಮವಿಶ್ವಾಸದಿಂದ ಸವಾಲುಗಳನ್ನು ಜಯಿಸಿ. ನಿಮ್ಮ ನಿರ್ಧಾರಗಳು ಭವಿಷ್ಯದ ಮೇಲೆ ಪರಿಣಾಮ ಬೀರುತ್ತವೆ.

ಇದನ್ನೂ ಓದಿ: ಗೌರಸಮುದ್ರ ಮಾರಮ್ಮದೇವಿ ಹುಂಡಿಯಲ್ಲಿ ಇದ್ದಿದ್ದು ಎಷ್ಟು ಲಕ್ಷ ಗೊತ್ತೆ? Gaurasamudra Maramma

ಈ ದಿನದ ದಿನ‌ ಭವಿಷ್ಯ (Dina Bhavishya kannada) ದಲ್ಲಿ   ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

Telegram Group Join Now
WhatsApp Group Join Now

You Might Also Like

ದಿನ ಭವಿಷ್ಯ | 09-10-2025 | Dina Bhavishya

V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ

Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ

Dina Bhavishya | ದಿನ ಭವಿಷ್ಯ | 07-10-2025

V V Sagara ನೀರಿನ ಮಟ್ಟ ಏರಿಕೆ | ಭರ್ತಿಗೆ ಒಂದು ಅಡಿ ಮಾತ್ರ ಬಾಕಿ

TAGGED:Astrologyastrology dailybhavishyaChitradurga NewsDina Bhavishyahoroscopehoroscope todaykannadaKannada Dina BhavishyaKannada Newskannada suddiNammajana.compredictionrashitoday  horoscope resultಇಂದಿನ ದಿನ ಭವಿಷ್ಯಇಂದಿನ ರಾಶಿ ಫಲಕನ್ನಡ ನ್ಯೂಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Adike Rate: ಅಡಿಕೆ ಬೆಲೆ ಕುಸಿತ | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
Next Article JOB NEWS: ಆಗಸ್ಟ್ 31 ರಂದು ನೇರ ನೇಮಕಾತಿ ಸಂದರ್ಶನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ
Valmiki Award | 3 ನೇ ಬಾರಿಗೆ ಚಳ್ಳಕೆರೆಗೆ ವಾಲ್ಮೀಕಿ ಪ್ರಶಸ್ತಿ | ಹಿರಿಯ ರಂಗತಜ್ಞ ಪಿ.ತಿಪ್ಪೇಸ್ವಾಮಿಯವರಿಗೆ ಪ್ರಶಸ್ತಿ ಘೋಷಣೆ
ಇಂದಿನ ಸುದ್ದಿ
ಮಹರ್ಷಿ ವಾಲ್ಮೀಕಿ ಪ್ರಶಸ್ತಿ 2025
Valmiki Jayanti | ಚಳ್ಳಕೆರೆ ಪಿ.ತಿಪ್ಪೇಸ್ವಾಮಿ ಸೇರಿ ರಾಜ್ಯದ ಐವರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರಕಟ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?