Chitradurga news | nammajana.com|29-8-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya kannada) ಮೇಲೆ ನಡೆಯುತ್ತವೆ, ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya kannada) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya kannada)
ಮೇಷ
ವ್ಯಾಪಾರ ವ್ಯವಹಾರದಲ್ಲಿ ನಷ್ಟ, ಯತ್ನ ಕಾರ್ಯಗಳಲ್ಲಿ ವಿಘ್ನ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ವಿದ್ಯಾಭ್ಯಾಸದಲ್ಲಿ ಅನಾನುಕೂಲ
ವೃಷಭ
ಆರ್ಥಿಕ ಮುಗ್ಗಟ್ಟು, ಕುಟುಂಬದಿಂದ ಅಂತರ, ಮಾಟ ಮಂತ್ರ ತಂತ್ರದ ಆತಂಕ, ಸಂಗಾತಿಯಿಂದ ಲಾಭ
ಮಿಥುನ
ಸಾಲ ಮರುಪಾವತಿಗೆ ಸಹಕಾರ, ಅಧಿಕ ಖರ್ಚು, ವಿದ್ಯಾಭ್ಯಾಸದಲ್ಲಿ ಪ್ರಗತಿ, ಪೂರ್ವಪುಣ್ಯ ಫಲ ಪ್ರಾಪ್ತಿ
ಕಟಕ
ವಾಸ್ತವವನ್ನು ಅರಿತು ಮುಂದಿನ ಹೆಜ್ಜೆಯನ್ನು ಇಡುವುದು ಸೂಕ್ತ. ನಿಮ್ಮ ಸಾಮರ್ಥ್ಯದ ಬಗ್ಗೆ ಅತಿಯಾದ ವಿಶ್ವಾಸ ಒಳ್ಳೆಯದಲ್ಲ.
ಸಿಂಹ
ವ್ಯಾಪಾರದಲ್ಲಿ ನಷ್ಟ, ಅವಮಾನ ಅಪಮಾನ ಅಪನಿಂದನೆ, ಮಾಟ ಮಂತ್ರ ತಂತ್ರದ ಆತಂಕ, ತಾಯಿಯೊಂದಿಗೆ ಮನಸ್ತಾಪ
ಕನ್ಯಾ
ಯಾರನ್ನೇ ಆಗಲಿ, ಸುಮ್ಮನೆ ನಂಬಿ ಅನುಸರಿಸುವುದು ಸರಿಯಲ್ಲ. ಕಾರ್ಯ ವಿಧಾನದಲ್ಲಿ ಬದಲಾವಣೆ ಮಾಡಿಕೊಳ್ಳುವ ಬಗ್ಗೆ ಆಲೋಚಿಸುವಿರಿ.
ತುಲಾ
ನಿಮ್ಮನ್ನು ಬಹುವಾಗಿ ನಂಬಿದವರ ಸಲುವಾಗಿ ಹಣಕಾಸು ನೆರವು ನೀಡಬೇಕಾಗುತ್ತದೆ. ನಿಮಗೆ ಇರುತ್ತದೋ ಇಲ್ಲವೋ ಎಂದು ನೋಡದೆ ಈ ಸಹಾಯ ಮಾಡಬೇಕಾದ ಅನಿವಾರ್ಯ ಎದುರಾಗಬಹುದು.
ವೃಶ್ವಿಕ
ತಾತ್ಕಾಲಿಕವಾಗಿ ಪರಸ್ಥಳ ವಾಸ ಮಾಡುವ ಯೋಗ ಇದೆ. ಉಳಿತಾಯಕ್ಕೆ ಸಂಬಂಧಿಸಿದಂತೆ ಪ್ರಮುಖ ವಿಚಾರಗಳನ್ನು ಸಂಗಾತಿ ಜತೆಗೆ ಚರ್ಚೆ ಮಾಡಲಿದ್ದೀರಿ.
ಧನಸ್ಸು
ನಿಮ್ಮ ಪ್ರಣಯದ ನಿರೀಕ್ಷೆಗಳು ಹೆಚ್ಚಾಗುತ್ತವೆ. ಪತ್ನಿಗೆ ಯಾವಾಗಲೂ ಪ್ರೀತಿಯನ್ನು ತೋರಿಸಿ, ಇದು ಬಂಧವನ್ನು ಬಲಪಡಿಸಲು ನಿಮಗೆ ಸಹಾಯ ಮಾಡುತ್ತದೆ.
ಮಕರ
ಧನ ಯೋಗವಿದೆ. ಆರ್ಥಿಕ ಪ್ರಗತಿ ಕಾಣುವಿರಿ. ಗೃಹಯೋಗ ಮತ್ತು ವಾಹನ ಯೋಗಗಳಿವೆ. ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳಿ.
ಕುಂಭ
ನಿಮ್ಮ ನಿರ್ಧಾರಗಳು ಭವಿಷ್ಯದ ಮೇಲೆ ಪರಿಣಾಮ ಬೀರುತ್ತವೆ. ಕೆಲವು ಸಂದರ್ಭಗಳಲ್ಲಿ, ನೀವು ಗೊಂದಲದಿಂದ ಹೊರಬರುತ್ತೀರಿ.
ಮೀನ
ಆತ್ಮವಿಶ್ವಾಸದಿಂದ ಸವಾಲುಗಳನ್ನು ಜಯಿಸಿ. ನಿಮ್ಮ ನಿರ್ಧಾರಗಳು ಭವಿಷ್ಯದ ಮೇಲೆ ಪರಿಣಾಮ ಬೀರುತ್ತವೆ.
ಇದನ್ನೂ ಓದಿ: ಗೌರಸಮುದ್ರ ಮಾರಮ್ಮದೇವಿ ಹುಂಡಿಯಲ್ಲಿ ಇದ್ದಿದ್ದು ಎಷ್ಟು ಲಕ್ಷ ಗೊತ್ತೆ? Gaurasamudra Maramma
ಈ ದಿನದ ದಿನ ಭವಿಷ್ಯ (Dina Bhavishya kannada) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252