Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Dina Bhavishya kannada: ಇಂದಿನ‌ ದಿನ‌ ಭವಿಷ್ಯ 28-5-2024
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > Dina Bhavishya kannada: ಇಂದಿನ‌ ದಿನ‌ ಭವಿಷ್ಯ 28-5-2024
ದಿನ ಭವಿಷ್ಯ

Dina Bhavishya kannada: ಇಂದಿನ‌ ದಿನ‌ ಭವಿಷ್ಯ 28-5-2024

Editor Nammajana
Last updated: 28 May 2024 03:20
By Editor Nammajana 2 Min Read
Share
SHARE

Chitradurga news | nammajana.com| 28-5-2024

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya kannada) ಮೇಲೆ ನಡೆಯುತ್ತವೆ, ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya kannada)

  • ಯಮಗಂಡಕಾಲ: 7.32 ರಿಂದ 9.08
  • ರಾಹುಕಾಲ: 3.32 ರಿಂದ 5.08
  • ಗುಳಿಕಕಾಲ: 12.20 ರಿಂದ 1.56

ಮೇಷ

ಬೇರೆ ಊರಿನಲ್ಲಿ  ವಾಸಿಸಲು ಚಿಂತನೆ, ಅಧಿಕ ಧನವ್ಯಯ, ಅಣ್ಣ ತಮ್ಮಂದಿರ ಕಲಹ, ವ್ಯಾಸಂಗದಲ್ಲಿ ಮುನ್ನಡೆ, ಮನಸ್ಸಿಗೆ ನೆಮ್ಮದಿಯಿಲ್ಲ.

ವೃಷಭ

ಸ್ನೇಹಿತರಿಂದ ಸಹಾಯ, ಸಾಲಭಾದೆ, ಮನಸ್ಸಿನಲ್ಲಿ ಭಯಭೀತಿ, ಕೈಗೊಂಡ ಕಾರ್ಯದಲ್ಲಿ ವಿಳಂಬ

ಮಿಥುನ

ಆಸ್ತಿ ಸಂಪಾದನೆ, ಶತ್ರುಗಳ ನಾಶ, ಉದ್ಯೋಗದಲ್ಲಿ ಮುಂಬಡ್ತಿ, ವ್ಯಾಪಾರದಲ್ಲಿ ಲಾಭಂಶ.

ಕಟಕ

ದಾನ ಧರ್ಮದಲ್ಲಿ ಆಸಕ್ತಿ, ಕೌಟುಂಬಿಕ ಸೌಖ್ಯ, ಕೈ ಹಾಕಿದ ಕೆಲಸಗಳಲ್ಲಿ ಗೆಲುವು, ವಿದೇಶ ಪ್ರಯಾಣ ಯೋಗ.

ಸಿಂಹ

ಋಣ ಭಾದೆ ಹೆಚ್ಚಾಗುತ್ತದೆ, ವಿದ್ಯಾರ್ಥಿಗಳಿಗೆ ತೊಂದರೆ, ಸಂಬಂಧಿಸಕರಿಂದ ಕಲಹ, ಕೆಟ್ಟ ಜನರಿಂದ ದೂರವಿರಿ.

ಕನ್ಯಾ

ವ್ಯವಹಾರದಲ್ಲಿ ಹೆಚ್ಚು ಲಾಭ, ಸಮಾಧಾನದಿಂದ ವರ್ತಿಸಿ, ದಾಂಪತ್ಯದಲ್ಲಿ ತೊಂದರೆ.

ತುಲಾ

ಕೆಲಸ ಕಾರ್ಯಗಳನ್ನು ತಾಳ್ಮೆಯಿಂದ ನಿಭಾಯಿಸಿ, ದ್ರವ್ಯ ಲಾಭ, ವಿನಾಕಾರಣ ನಿಷ್ಠುರ, ಗೆಳೆಯರಿಗೆ ಸಹಾಯ ಮಾಡುವಿರಿ.

ವೃಶ್ವಿಕ

ಹೊಸ ಜನರ ಪರಿಚಯ, ದೇವರ ಮಂಗಳ ಕಾರ್ಯಗಳಲ್ಲಿ ಭಾಗಿ, ಶುಭ ದಿನ, ಕೆಲಸ ಕಾರ್ಯದಲ್ಲಿ ಶುಭ.

ಧನಸ್ಸು

ಇತರರ ಭಾವನೆಗಳಿಗೆ ಸ್ಪಂದಿಸುವಿರಿ, ತಕ್ಕಮಟ್ಟಿಗೆ ಆದಾಯ, ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಆಸಕ್ತಿ.

ಮಕರ

ಅನೇಕ ರೀತಿಯ ಸಮಸ್ಯೆ, ಅಶಾಂತಿ, ವಿದ್ಯಾಭಿವೃದ್ಧಿ, ಚಂಚಲ ಮನಸ್ಸು, ಮಿತ್ರರಿಂದ ಸಹಾಯಹಸ್ತ, ಅಧಿಕ ಪ್ರಯಾಣ.

ಕುಂಭ

ಕುಟುಂಬದಲ್ಲಿ ಪ್ರೀತಿ, ವಾಹನ ಖರೀದಿ, ಅನ್ಯ ಜನರಲ್ಲಿ ವೈಮನಸ್ಸು, ಮನಸ್ಸು ನಿರ್ದಿಷ್ಟವಿಲ್ಲ.

ಮೀನ

ದೇವರ ಚಿಂತನೆ, ಭಯಭೀತಿಯಿಂದ ದೂರ, ಉನ್ನತ ಸ್ಥಾನಮಾನ, ಭಾಗ್ಯ ವೃದ್ಧಿ, ಪರರಿಂದ ಧನ ಪ್ರಾಪ್ತಿ.

ಇದನ್ನೂ ಓದಿ: ADIKE RATE: ಮೇ 27ರ ಇಂದಿನ ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ರೇಟ್

ಈ ದಿನದ ದಿನ‌ ಭವಿಷ್ಯ (Dina Bhavishya kannada) ದಲ್ಲಿ   ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailyChitradurga NewsDina BhavishyaDina Bhavishya kannadahoroscopehoroscope todayKannada Newskannada suddiNammajana.compredictionrashi bhavishyatoday  horoscope resultಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ADIKE RATE: ಮೇ 27ರ ಇಂದಿನ ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ರೇಟ್
Next Article CHITRADURGA WEATHER: ಚಿತ್ರದುರ್ಗದಲ್ಲಿ ತಣ್ಣನೆ ಗಾಳಿ, ಎಷ್ಟಿರುತ್ತೆ ಇಂದಿನ ತಾಪಮಾನ ಇಲ್ಲಿದೆ ಇಡೀ ದಿನದ ಹವಾಮಾನ ವರದಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?