Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Drive development work: ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನಿಧ್ಯದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಎಂ.ಚಂದ್ರಪ್ಪ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Drive development work: ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನಿಧ್ಯದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಎಂ.ಚಂದ್ರಪ್ಪ
ಇಂದಿನ ಸುದ್ದಿ

Drive development work: ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನಿಧ್ಯದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಎಂ.ಚಂದ್ರಪ್ಪ

Editor Nammajana
Last updated: 21 July 2024 16:21
By Editor Nammajana 1 Min Read
Share
SHARE

Chitradurga news | nammajana.com|21-7-2024

ಹೊಳಲ್ಕೆರೆ : ತಾಲ್ಲೂಕಿನ ಹಿರೇಕಂದವಾಡಿ ಗ್ರಾಮದಲ್ಲಿ 1 ಕೋಟಿ 25 ಲಕ್ಷ ರೂ.ವೆಚ್ಚದಲ್ಲಿ ನೂತನ ಆಶ್ರಯ ಲೇಔಟ್ (Drive development work) ನಿರ್ಮಾಣ ಕಾಮಗಾರಿಗೆ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮೀಜಿ ಸಾನಿಧ್ಯದಲ್ಲಿ ಶಾಸಕ ಡಾ.ಎಂ.ಚಂದ್ಪಪ್ಪ ಭೂಮಿ ಪೂಜೆ ಸಲ್ಲಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಣ್ಣ, ಕರಿಯಣ್ಣ, ರೇವಣಸಿದ್ದಪ್ಪ, ಈಶಣ್ಣ, ಆರ್.ಐ.ಡಿ.ಎಲ್. ಸಹಾಯಕ ಇಂಜಿನಿಯರ್ ತೇಜಸ್ ಗ್ರಾಮದ ಹಿರಿಯರು ಈ ಸಂದರ್ಭದಲ್ಲಿ ಹಾಜರಿದ್ದರು.

ಹಿರೇಕಂದವಾಡಿ ಗ್ರಾಮದಲ್ಲಿ 36 ಲಕ್ಷ ರೂ ವೆಚ್ಚದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಚಾಲನೆ

ಹೊಳಲ್ಕೆರೆ  ತಾಲ್ಲೂಕಿನ ಹಿರೇಕಂದವಾಡಿ ಗ್ರಾಮದಲ್ಲಿ ಹದಿನಾಲ್ಕು ಕೋಟಿ 36 ಲಕ್ಷ ರೂ.ವೆಚ್ಚದಲ್ಲಿ ತಣಿಗೆಹಳ್ಳಿಯಿಂದ (Drive development work) ಬಿ.ದುರ್ಗ ಗ್ರಾಮಕ್ಕೆ ಸಿ.ಸಿ.ರಸ್ತೆ ಮತ್ತು ಸಿ.ಸಿ.ಚರಂಡಿ ನಿರ್ಮಾಣ ಕಾಮಗಾರಿಗೆ ಮಾದಾರ ಚನ್ನಯ್ಯ ಗುರುಪೀಠದ ಬಸಮೂರ್ತಿ ಮಾದಾರ ಚನ್ನಯ್ಯಸ್ವಾಮೀಜಿ ಹಾಗೂ ಶಾಸಕ ಡಾ.ಎಂ.ಚಂದ್ರಪ್ಪ ಇವರುಗಳು ಭೂಮಿಪೂಜೆ ನೆರವೇರಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಣ್ಣ, ಕರಿಯಣ್ಣ, ರೇವಣಸಿದ್ದಪ್ಪ, ಈಶಣ್ಣ ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು..

ಇದನ್ನೂ ಓದಿ: Hoysala Credit Cooperative Bank: ಹೊಯ್ಸಳ ಕ್ರೆಡಿಟ್ ಸಹಕಾರಿ ಬ್ಯಾಂಕ್ ನಿಂದ ಶತಕೋಟಿ ವ್ಯವಹಾರದ ದಾಖಲೆ: ಸಚಿವ ಡಿ.ಸುಧಾಕರ್

3.89 ಕೋಟಿ ವೆಚ್ಚದ ಚೆಕ್ ಡ್ಯಾಂ 2 ಕೆರೆ ಅಭಿವೃದ್ಧಿ

ಹೊಳಲ್ಕೆರೆ ತಾಲೂಕಿನ ಹಿರೇಕಂದವಾಡಿ ಗ್ರಾಮದಲ್ಲಿ 3 ಕೋಟಿ 89 ಲಕ್ಷ ರೂ.ವೆಚ್ಚದಲ್ಲಿ ಕೆರೆಬೊಮ್ಮಜ್ಜಿ ಹಳ್ಳಕ್ಕೆ ಚೆಕ್‍ಡ್ಯಾಂ ಮತ್ತು ಹಿರೇಕಂದವಾಡಿ ಗ್ರಾಮದ ಹತ್ತಿರ 2 ಕೆರೆ ಅಭಿವೃದ್ದಿ (Drive development work) ನಿರ್ಮಾಣದ ಕಾಮಗಾರಿಗೆ ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮೀಜಿ ಹಾಗೂ ಶಾಸಕ ಡಾ.ಎಂ.ಚಂದ್ರಪ್ಪ ಇವರುಗಳು ಭೂಮಿಪೂಜೆ ಮಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಣ್ಣ ಇನ್ನು ಅನೇಕರು ಉಪಸ್ಥಿತರಿದ್ದರು.

ಇದನ್ನೂ ಓದಿ: Hoysala Credit Cooperative Bank: ಹೊಯ್ಸಳ ಕ್ರೆಡಿಟ್ ಸಹಕಾರಿ ಬ್ಯಾಂಕ್ ನಿಂದ ಶತಕೋಟಿ ವ್ಯವಹಾರದ ದಾಖಲೆ: ಸಚಿವ ಡಿ.ಸುಧಾಕರ್

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Basavamurthy Madara Channaiah ShriChitradurga NewsDrivingHirekandavadiholalkereKannada Newskannada suddiLake DevelopmentM. ChandrappaMLATanigehalli RoadVarious DevelopmentWorksಎಂ.ಚಂದ್ರಪ್ಪಕನ್ನಡ ನ್ಯೂಸ್ಕನ್ನಡ ಸುದ್ದಿಕಾಮಗಾರಿಕೆರೆ ಅಭಿವೃದ್ದಿಚಾಲನೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತಣಿಗೆಹಳ್ಳಿ ರಸ್ತೆನಮ್ಮಜನ.ಕಾಂಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀNammajana.comವಿವಿಧ ಅಭಿವೃದ್ದಿಶಾಸಕಹಿರೇಕಂದವಾಡಿಹೊಳಲ್ಕೆರೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Hoysala Credit Cooperative Bank: ಹೊಯ್ಸಳ ಕ್ರೆಡಿಟ್ ಸಹಕಾರಿ ಬ್ಯಾಂಕ್ ನಿಂದ ಶತಕೋಟಿ ವ್ಯವಹಾರದ ದಾಖಲೆ: ಸಚಿವ ಡಿ.ಸುಧಾಕರ್
Next Article Accident news: ಕಾರು ಬೈಕ್ ನಡುವೆ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು | ಬೈಕ್ ಪುಡಿ ಪುಡಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?