Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Drive for road work: 50 ಲಕ್ಷ ವೆಚ್ಚದ ಸಿ.ಸಿ.ರಸ್ತೆ ಕಾಮಗಾರಿಗೆ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > Drive for road work: 50 ಲಕ್ಷ ವೆಚ್ಚದ ಸಿ.ಸಿ.ರಸ್ತೆ ಕಾಮಗಾರಿಗೆ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ
Blog

Drive for road work: 50 ಲಕ್ಷ ವೆಚ್ಚದ ಸಿ.ಸಿ.ರಸ್ತೆ ಕಾಮಗಾರಿಗೆ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ

Editor Nammajana
Last updated: 1 August 2024 15:32
By Editor Nammajana 1 Min Read
Share
SHARE

Chitradurga news|nammajana.com|1-8-2024

ನಮ್ಮಜನ.ಕಾಂ, ಭೀಮಸಮುದ್ರ: ಚಿತ್ರದುರ್ಗ ತಾಲೂಕಿನ (Drive for road work) ಕಾಟೀಹಳ್ಳಿ  25 ಲಕ್ಷ ವೆಚ್ಚದ ಸಿ.ಸಿ. ರಸ್ತೆ ಕಾಮಗಾರಿಗೆ ಶಾಸಕ ಕೆ.ಸಿ‌.ವೀರೇಂದ್ರ ಪಪ್ಪಿ  ಚಾಲನೆ ನೀಡಿದರು.

ಈ ಸಂದರ್ಭದಲ್ಲಿ  ಶಾಸಕ ಕೆ‌‌‌.ಸಿ.ವೀರೇಂದ್ರ ಪಪ್ಪಿ ಮಾತನಾಡಿ ಕಾಟೀಹಳ್ಳಿ ಗ್ರಾಮದಲ್ಲಿ 25 ಲಕ್ಷ, ದೊಡ್ಡ ಸಿದ್ದವನಹಳ್ಳಿ (Drive for road work) ಗ್ರಾಮದಲ್ಲಿ 25 ಲಕ್ಷ ಸಿ.ಸಿ.ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದು ಗುಣಮಟ್ಟದಿಂದ ಕಾಮಗಾರಿ ಮಾಡಲು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.

ಕರಿಯಟ್ಟಿ ಗ್ರಾಮದಲ್ಲಿ  ಜಲ ಜೀವನ್ ಮಿಷನ್  (Drive for road work) ಯೋಜನೆಯಡಿಯಲ್ಲಿ ಕುಡಿಯುವ ನೀರಿಗಾಗಿ 38 ಲಕ್ಷ ವೆಚ್ಚಕ್ಕೆ ಕಾಮಗಾರಿಗೆ  ಪೂಜೆ ಸಲ್ಲಿಸಿದ್ದು ಅದು ಸಹ ಶೀಘ್ರವಾಗಿ ಕೆಲಸ ಮುಗಿಸಲು ಸೂಚಿಸಿದ್ಧೇನೆ.

ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು ಜ‌ನರು ತಮ್ಮ ಗ್ರಾಮದಲ್ಲಿ ಕಾಮಗಾರಿಯ ಗುಣಮಟ್ಟ ಪರೀಕ್ಷಿಸಿ ಉತ್ತಮವಾಗಿ ಕಾಮಗಾರಿ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಇನ್ನೂ ಗ್ರಾಮೀಣ ಭಾಗದ ಮೂಲಭೂತ (Drive for road work) ಸೌಕರ್ಯಗಳನ್ನು ಹಂತ ಹಂತವಾಗಿ  ವ್ಯವಸ್ಥೆ ಮಾಡಲಾಗುವುದು.

ಇದನ್ನೂ ಓದಿ: Rain Damage: ಪರಿಹಾರದ ಚಕ್ ವಿತರಿಸಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ರೈತರ ಆತ್ಮಹತ್ಯೆ ಪರಿಹಾರ ನಿಧಿ

2024-25ನೇ ಸಾಲಿನ ರೈತರ ಆತ್ಮಹತ್ಯೆ ಪರಿಹಾರ ನಿಧಿಯಲ್ಲಿ ತಲಾ 5.00 ಲಕ್ಷ ಗಳನನ್ನು ವಿತರಿಸಲಾಗಿದೆ.

  • ಆನಂದಪ್ಪ ಬಿನ್ ಮಲ್ಲಪ್ಪ ವಡ್ಡರಸಿದ್ದವ್ವನಹಳ್ಳಿ
  • ಹನುಮಂತಪ್ಪ ಬಿನ್ ಮಾರಪ್ಪ, ಕರುರುಬರಹಳ್ಳಿ,
  •  ಬಸವರಾಜಪ್ಪ ಬಿನ್ ಲೇಟ್ ಈರಪ್ಪ,ಹುಲ್ಲೂರು

ಇವರ ವಾರಸುದಾರರಿಗೆ  ಶಾಸಕರು ತಲಾ 5.00 ಲಕ್ಷ ಪರಿಹಾರ ನಿಧಿಯ ಬಿಡುಗಡೆ ಪತ್ರವನ್ನು ವಿತರಣೆ ಮಾಡಿದರು. (Drive for road work)

ಈ ಸಂದರ್ಭದಲ್ಲಿ ಚಿತ್ರದುರ್ಗ ತಹಶೀಲ್ದಾರ್ ನಾಗವೇಣಿ,  ಮತ್ತು  ಸಹಾಯಕ ಕೃಷಿ ನಿರ್ದೇಶಕರು ಚಂದ್ರಕುಮಾರ್ , ಕೆಡಿಪಿ ಸದಸ್ಯರಾದ ನಾಗರಾಜು,  ಮುಖಂಡರಾದ ಸಿದ್ದೇಶ್, ಕಾಟೀಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕರಿಯಪ್ಪ, ದೊಡ್ಡ ಸಿದ್ದವನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ದೇವೇಂದ್ರಪ್ಪ ಮತ್ತು ಸದಸ್ಯರು ಮತ್ತು ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:ChitradurgaChitradurga NewsDoddasiddhavvanahalliDrive for road workKannada Newskannada suddiKatihalliKC Virendra PappiMLANammajana.comಕನ್ನಡ ನ್ಯೂಸ್ಕನ್ನಡ ಸುದ್ದಿಕಾಟೀಹಳ್ಳಿಕೆ.ಸಿ.ವೀರೇಂದ್ರ ಪಪ್ಪಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದೊಡ್ಡಸಿದ್ದವ್ವನಹಳ್ಳಿನಮ್ಮಜನ.ಕಾಂರಸ್ತೆ ಕಾಮಗಾರಿಗೆ ಚಾಲನೆಶಾಸಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Rain Damage: ಪರಿಹಾರದ ಚಕ್ ವಿತರಿಸಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
Next Article Anganwadi post: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಮೀಸಲಾತಿ, ತಾಲೂಕಿನ ಖಾಲಿ ಹುದ್ದೆಗಳ ವಿವರ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?