Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಿದ್ಯುತ್ ಪಂಪ್ ರಿಪೇರಿ ವೇಳೆ ವಿದ್ಯುತ್ ಶಾಕ್, ರೈತ ಸಾವು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ವಿದ್ಯುತ್ ಪಂಪ್ ರಿಪೇರಿ ವೇಳೆ ವಿದ್ಯುತ್ ಶಾಕ್, ರೈತ ಸಾವು
ಕ್ರೈಂ ಸುದ್ದಿ

ವಿದ್ಯುತ್ ಪಂಪ್ ರಿಪೇರಿ ವೇಳೆ ವಿದ್ಯುತ್ ಶಾಕ್, ರೈತ ಸಾವು

Editor Nammajana
Last updated: 12 May 2024 16:00
By Editor Nammajana 0 Min Read
Share
SHARE

Chitradurga News | Nammajana.com |
12-5-2024

ನಮ್ಮಜನ.ಕಾಂ ,ಚಳ್ಳಕೆರೆ: ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ರೈತ ಎಂ.ತಿಮ್ಮಣ್ಣ ಮೋಟಾರ್ ಪಂಪ್‌ಗೆ ವೈಯರ್ ರಿಪೇರಿ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.

 

ಇದನ್ನೂ ಓದಿ: ನಾಗರಹಾವನ್ನು ಅಡ್ಡಗಟ್ಟಿ ಮಾಲೀಕನ‌ ಪ್ರಾಣ ಉಳಿಸಿದ ಸಾಕು ನಾಯಿ

ತನ್ನ ಜಮೀನಿಗೆ ಸಂಪರ್ಕ ಪಡೆದಿದ್ದ ವಿದ್ಯುತ್ ವೈರನ್ನು ಸರಿಪಡಿಸುವ ಯತ್ನದಲ್ಲಿದ್ದಾಗ ಈ ಘಟನೆ ನಡೆದಿದೆ. ಸುದ್ದಿ ತಿಳಿದಕೂಡಲೇ ಬೆಸ್ಕಾಂ ಇಲಾಖೆ ಎಇಇ ರಾಜು, ಪೊಲೀಸ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ದಾಖಲಿಸಿದ್ಧಾರೆ.

 

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Chitradurga Newselectric shockfarmer deathHotteppanahalliKannada Newskannada suddiNammajana.comPump set repairಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪಂಪ್ ಸೆಟ್ ರಿಪೇರಿರೈತ ಸಾವುವಿದ್ಯುತ್ ಶಾಕ್ಹೊಟ್ಟೆಪ್ಪನಹಳ್ಳಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ನಾಗರಹಾವನ್ನು ಅಡ್ಡಗಟ್ಟಿ ಮಾಲೀಕನ‌ ಪ್ರಾಣ ಉಳಿಸಿದ ಸಾಕು ನಾಯಿ
Next Article ಮಳೆ ಇಲ್ಲ ಬೆಳೆ ಇಲ್ಲ, ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?