Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Eye Surgery: ಕಣ್ಣುಗಳ ಪೊರೆಯ ದೋಷದಿಂದ ಬಳಲುತ್ತಿದ್ದ ತುಂಬು ಗರ್ಭಿಣಿಗೆ ಯಶಸ್ವಿ ನೇತ್ರ ಶಸ್ತ್ರಚಿಕಿತ್ಸೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಆರೋಗ್ಯ > Eye Surgery: ಕಣ್ಣುಗಳ ಪೊರೆಯ ದೋಷದಿಂದ ಬಳಲುತ್ತಿದ್ದ ತುಂಬು ಗರ್ಭಿಣಿಗೆ ಯಶಸ್ವಿ ನೇತ್ರ ಶಸ್ತ್ರಚಿಕಿತ್ಸೆ
ಆರೋಗ್ಯ

Eye Surgery: ಕಣ್ಣುಗಳ ಪೊರೆಯ ದೋಷದಿಂದ ಬಳಲುತ್ತಿದ್ದ ತುಂಬು ಗರ್ಭಿಣಿಗೆ ಯಶಸ್ವಿ ನೇತ್ರ ಶಸ್ತ್ರಚಿಕಿತ್ಸೆ

Editor Nammajana
Last updated: 3 August 2024 3:13 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now
Chitradurga news|nammajana.com|3-8-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ನಾಯಕನಹಟ್ಟಿ ಗ್ರಾಮದ ತುಂಬು (Eye Surgery) ಗರ್ಭಿಣಿಯೊಬ್ಬರಿಗೆ ಯಶಸ್ವಿಯಾಗಿ ನೇತ್ರ ಶಸ್ತçಚಿಕಿತ್ಸೆ ನಡೆಸಿದ್ದಾರೆ.
ಎರಡು ಕಣ್ಣುಗಳು ಪೊರೆ ಬಂದು ದೃಷ್ಟಿ ದೋಷದಿಂದ ತೊಂದರೆ ಅನುಭವಿಸಿತ್ತಿದ್ದ ನಾಯಕನಹಟ್ಟಿ ಗ್ರಾಮದ (Eye Surgery) ನಾಗವೇಣಿ ಕೋಂ ಮಹಂತೇಶ್ ಅಂಧ ಗರ್ಭಿಣಿಯನ್ನು ಮನೆ ಭೇಟಿಯಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಸುಕನ್ಯಾ, ಆರೋಗ್ಯ ನಿರೀಕ್ಷಣಾಧಿಕಾರಿ ಚೈತ್ರಾ ಅವರು ಪತ್ತೆಹಚ್ಚಿ ಜಿಲ್ಲಾ ಆಸ್ಪತ್ರೆ ನೇತ್ರ ತಜ್ಞರಾದ ಡಾ.ಬಿ.ಜಿ. ಪ್ರದೀಪ್ ಅವರ ನೇತೃತ್ವದಲ್ಲಿ ಕಣ್ಣಿನ ಶಸ್ತçಚಿಕಿತ್ಸೆ ನಡೆಸಿ ನಾಗವೇಣಿ ಅವರ ದೃಷ್ಟಿ ದೋಷ ನಿವಾರಣೆ ಮಾಡಿದ್ದಾರೆ.
ಇದನ್ನೂ ಓದಿ: ಭರಮಸಾಗರ ಹೋಬಳಿ: 08 ಅಂಗನವಾಡಿ ಕಾರ್ಯಕರ್ತೆ, 21 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | Anganwadi PostsPosts
ಚಿಕಿತ್ಸಾ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ರವೀಂದ್ರ , ಜಿಲ್ಲಾ ಆಸ್ಪತ್ರೆ ನೇತ್ರತಜ್ಞೆ ಡಾ.ಶಿಲ್ಪ, ನೇತ್ರಾಧಿಕಾರಿ (Eye Surgery) ರಾಮು ಆಶಾ ಕಾರ್ಯಕರ್ತೆ ದಾಕ್ಷಾಯಣಿ, ಶುಶ್ರೂಷಕರಾದ ರವಿಕುಮಾರ್, ಲಕ್ಷಿö್ಮ ಇತರರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

TAGGED:ChitradurgaChitradurga NewsDistrict HospitalEye SurgeryKannada Newskannada suddiNammajana.comSuccessfulVery Pregnantಕಣ್ಣಿನ ಶಸ್ತ್ರ ಚಿಕಿತ್ಸೆಕಣ್ಣಿನ ಶಸ್ತ್ರಚಿಕಿತ್ಸೆಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಆಸ್ಪತ್ರೆತುಂಬು ಗರ್ಭಿಣಿನಮ್ಮಜನ.ಕಾಂಯಶಸ್ವಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಭರಮಸಾಗರ ಹೋಬಳಿ: 08 ಅಂಗನವಾಡಿ ಕಾರ್ಯಕರ್ತೆ, 21 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | Anganwadi Posts
Next Article Dina Bhavishya: ಇಂದಿನ ದಿನ ಭವಿಷ್ಯದಲ್ಲಿ ಯಾರಿಗೆ ಶುಭ, ಅಶುಭ| 4-8-2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?