chitradurga news | nammajana.com | 26-6-2024
ನಮ್ಮಜನ.ಕಾಂ, ಚಳ್ಳಕೆರೆ: ತಾಲ್ಲೂಕಿನ ದೇವರಮರಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಂಬೇರಹಳ್ಳಿ ಗ್ರಾಮದಲ್ಲಿ ದೇವರಾಜ, ದಿವ್ಯ ದಂಪತಿಗಳ ಪುತ್ರ ಹರ್ಷವರ್ಧನ(4) (four year old child died) ಸೋಮವಾರ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದವನು ಬೆಳಗ್ಗೆಯಾದರೂ ಮೇಲೇಳಲಿಲ್ಲ, ಗಾಬರಿಗೊಂಡ ತಾಯಿ ದಿವ್ಯ ಮಗುವನ್ನು ಪರಶುರಾಮಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪರಶುರಾಮಪುರ ವೈದ್ಯರು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ (four year old child died) ದಾಖಲಿಸುವಂತೆ ಸೂಚಿಸಿದ್ದರಿಂದ ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ಮಗುವನ್ನು ದಾಖಲಿಸಿದಾಗ ಪರೀಕ್ಷಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿದ್ಧಾರೆ.

ಇದನ್ನೂ ಓದಿ: ಇಂದಿನ ದಿನ ಭವಿಷ್ಯ 26-6-2024| Today Dina Bhavishya kannada
ಏನು ಅರಿಯದ ಪುಟ್ಟ ಮಗು ಯಾವುದೇ ರೀತಿಯ ಖಾಯಿಲೆ ಇಲ್ಲದಿದ್ದರೂ ಸಹ ಮಲಗಿದ್ದಲ್ಲೇ ಮೃತಪಟ್ಟಿದ್ದಕ್ಕೆ ಪೋಷಕರು ಗಾಬರಿಗೊಂಡಿದ್ಧಾರೆ. ಈ ಬಗ್ಗೆ ಪರಶುರಾಮಪುರ ಠಾಣೆಗೆ (four year old child died) ದೂರು ನೀಡಲಾಗಿದ್ದು, ದೂರು ದಾಖಲಿಸಿದ ಪೊಲೀಸರು ತನಿಖೆ ಮುಂದುವರೆಸಿದ್ಧಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252