Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಫಲಪುಷ್ಪ ಪ್ರದರ್ಶನ ರೈತರ ಬೆಳವಣಿಗೆಗೆ ಸಾಕಷ್ಟು ಸಹಕಾರಿ: ಟಿ.ರಘುಮೂರ್ತಿ | Fruit and flower display
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಫಲಪುಷ್ಪ ಪ್ರದರ್ಶನ ರೈತರ ಬೆಳವಣಿಗೆಗೆ ಸಾಕಷ್ಟು ಸಹಕಾರಿ: ಟಿ.ರಘುಮೂರ್ತಿ | Fruit and flower display
ಇಂದಿನ ಸುದ್ದಿ

ಫಲಪುಷ್ಪ ಪ್ರದರ್ಶನ ರೈತರ ಬೆಳವಣಿಗೆಗೆ ಸಾಕಷ್ಟು ಸಹಕಾರಿ: ಟಿ.ರಘುಮೂರ್ತಿ | Fruit and flower display

Editor Nammajana
Last updated: 18 February 2025 06:27
By Editor Nammajana 2 Min Read
Share
SHARE
Chitradurga news|nammajana.com|18-02-2025
ನಮ್ಮಜನ.ಕಾಂ, ಚಿತ್ರದುರ್ಗ: ಕನ್ನಡದ ಮೊದಲ ದೊರೆ ಮಯೂರ ವರ್ಮನ ಪ್ರತಿಮೆ, ಸಾವಲಂಬಿ ರೈತ ಮಹಿಳೆ ಹಾಗೂ ರೈತನ ಪುತ್ಥಳಿ, ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವುದನ್ನು ಬಿಂಬಿಸಲು ಮಹಿಳೆಯ ಬೃಹತ್ ಮುಖದ ಆಕೃತಿ‌ ಮತ್ತು (Fruit and flower display)
ವಾಣಿವಿಲಾಸ ಸಾಗರದ ಮಾದರಿಗಳನ್ನು ನೋಡಿ ನನಗೆ ಸಾಕಷ್ಟು ಸಂತೋಷ ಮತ್ತು ಸಾರ್ಥಲ ಫಲಪುಷ್ಪ ಪ್ರದರ್ಶನ ಎಂದು ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಬಣ್ಣಿಸಿದರು.
ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಫಲ-ಪುಷ್ಪ ಪ್ರದರ್ಶನಕ್ಕೆ ಆಗಮಿಸಿ ತೋಟಗಾರಿಕೆ ಇಲಾಖೆ ಫಲಪುಷ್ಪ ಪ್ರದರ್ಶನವನ್ನು ವಿಕ್ಷಿಸಿ ಮಾತನಾಡಿದರು.
32 ನೇ ವರ್ಷದ ಫಲಪುಷ್ಪ ಪ್ರದರ್ಶನ ಸಾಕಷ್ಟು ಅರ್ಥಪೂರ್ಣ ಮತ್ತು ಉಪಯುಕ್ತ ಸಾಕಷ್ಟು ಮಾಹಿತಿಯನ್ನಯ ಒಳಗೊಂಡಿದೆ. ವಿಶೇಷವಾಗಿ ಕಡಿಮೆ ಜಮೀನುಗಳನ್ನು ಹೊಂದಿರುವಂತಹ (Fruit and flower display) ರೈತರು ನಮ್ಮ ಜಿಲ್ಲೆಯಲ್ಲಿದ್ದು ಅವರಿಗೆ ಸಹಕಾರಿಯಾಗುವಂತಹ ಮಾಹಿತಿ ಉಳ್ಳ ಸ್ವಾವಲಂಬಿ ರೈತನಾಗಲು ಅಗತ್ಯ ಮಾಹಿತಿ ನನಗೆ ಸಾಕಷ್ಟು ಇಷ್ಟವಾಯಿತು.
ನಾನಾ ಜಾತಿಯ ಹೂಗಳು, ಹಣ್ಣುಗಳು‌ ಮತ್ತು ಜಿಲ್ಲೆಯ ರೈತರು ಬೆಳೆದಿರುವ ಹಣ್ಣು ಮತ್ತು ತರಕಾರಿಗಳ ಪ್ರದರ್ಶನ,  ಮಳಿಗೆ, ಸ್ತ್ರೀಶಕ್ತಿ ಸಂಘಗಳ ಉತ್ಪನ್ನಗಳ ಮಾರಾಟಕ್ಕೂ ಅವಕಾಶ ಕಲ್ಪಿಸುವ ಮೂಲಕ ಜಿಲ್ಲಾ ಸಣ್ಣ ವ್ಯಾಪರಿಗಳಿಗೂ ತಮ್ಮ ಬ್ರಾಂಡ್ ಪ್ರಚಾರಕ್ಕೂ ಸಹ ಸಹಕಾರಿಯಾಗಿದೆ.
ನಮ್ಮ ಸಮಾಜದಲ್ಲಿ ಮಹಿಳೆಯರ ಮೇಲಿನ ಶೋಷಣೆ, ಅತ್ಯಾಚಾರ ನಿಂತಿಲ್ಲ ಎಂಬುದನ್ನು ಬಿಂಬಿಸಲು ಮಹಿಳೆಯ ಬೃಹತ್ ಮುಖದ ಆಕೃತಿ ಜತೆಗೆ ನಾನಾ ಕ್ಷೇತ್ರಗಳಲ್ಲಿ ಸಾಧಕಿಯರ ಭಾವಚಿತ್ರ ಇರಿಸಲಾಗಿದ್ದು ಮಹಿಳೆ ಮನಸ್ಸು ಮಾಡಿದರೆ ಯಾವ ಸಾಧನೆಗೂ ಸೈ ಎಂಬಂತೆ ಮಹಿಲೆಯರಿದ್ದು ಸಾಧಲಿಯರ (Fruit and flower display) ಫೋಟೋ ಪ್ರದರ್ಶನದಿಂದ ಸಾವಿರಾರು ಮಹಿಳೆಯರ ಆತ್ಮ ವಿಶ್ವಾಸ ಹೆಚ್ಚುತ್ತದೆ ಎಂದರು.
ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಸವಿತಾ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳಾದ ದೇವರಾಜ್, ಲೋಕೇಶ್, ವಿರೂಪಾಕ್ಷಪ್ಪ ಮತ್ತು ಅಧಿಕಾರಿಗಳು ಇದ್ದರು.

ಬಾಕ್ಸ್

ರೈತರು ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನಗಳಿಗೆ ಭಾಗವಹಿಸಿದರೆ ತಮ್ಮ ಶಕ್ತಿ ಹೆಚ್ಚುತ್ತದೆ. ಅನೇಕ ಯೋಜನೆಗಳ ಮಾಹಿತಿ ದೊರೆಯುತ್ತದೆ. ಸರ್ಕಾರದ ಯೋಜನೆಯನ್ನು ಯಾವ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಎಂಬ ಮಾಹಿತಿ ಫಲಪುಷ್ಪ ಪ್ರದರ್ಶನ ದೊರೆಯುವ ಕಾಲಕೃತಿ, ರೇಖಾಚಿತ್ರಗಳು, ಪುಷ್ಪಗಳಲ್ಲಿ ದೊರೆಯುತ್ತದೆ. ಸ್ವಾವಲಂಬಿ ರೈತರಾಗಲು ಇಲಾಖೆ ಕಾರ್ಯಕ್ರಮಗಳ ಉಪಯೋಗ ಪಡೆದುಕೊಂಡು ರೈತರು ಸಹ ಸದೃಢ ಬದುಕು ಕಟ್ಟಿಕೊಳ್ಳಬೇಕು. 
ಟಿ.ರಘುಮೂರ್ತಿ, ಶಾಸಕರು ಚಳ್ಳಕೆರೆ ಮತ್ತು ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರು

You Might Also Like

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead1
Wink0
Previous Article Illegal work | ಜಿಲ್ಲಾ ಕೇಂದ್ರದ ಪಕ್ಕದ ಇಂಗಳದಾಳ್ ಗ್ರಾ.ಪಂ ವ್ಯಾಪ್ತಿಯಲ್ಲಿ ದಲಿತರ ಹಣ ಲೂಟಿ, ಒಂದು ಕೋಟಿ ವೆಚ್ಚದ ಕಳಪೆ ಸೋಲರ್ ಲೈಟ್ ಅಳವಡಿಕೆ, ಲೈಟ್ ಗೆ ಹೆಸರಿಲ್ಲ, ಕುಲ, ಗೋತ್ರ ಏನಿಲ್ಲ
Next Article suicide | ಮದುವೆ ಮುಂದೂಡಿಕೆ, ಯುವಕ ನೇಣಿಗೆ ಶರಣು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ 18-6-2025
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?