Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆಗೆ ದಿನಾಂಕ‌ ಫಿಕ್ಸ್
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ವಿಶೇಷ ಸುದ್ದಿ > ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆಗೆ ದಿನಾಂಕ‌ ಫಿಕ್ಸ್
ವಿಶೇಷ ಸುದ್ದಿ

ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆಗೆ ದಿನಾಂಕ‌ ಫಿಕ್ಸ್

Editor Nammajana
Last updated: 11 August 2025 5:02 PM
By Editor Nammajana 2 Min Read
Share
SHARE

Chitradurga news|Nammajana.com|11-8-2025

ನಮ್ಮಜನ.ಕಾಂ, ಚಳ್ಳಕೆರೆ: ಮಧ್ಯ ಕರ್ನಾಟಕದ ಪ್ರಸಿದ್ಧ ಶಕ್ತಿ ದೇವತೆ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆ ನಿಮಿತ್ತ ಆಗಸ್ಟ್ 25 ರಿಂದ 27 ರವರೆಗೆ ಜಾತ್ರೆ ನಡೆಯಲಿದೆ.

ಗೌರಸಮುದ್ರ ಜಾತ್ರೆಯಲ್ಲಿ ಯಾವ ದಿನ ಏನು ಕಾರ್ಯಕ್ರಮ ಇಲ್ಲಿದೆ ನೋಡಿ

  • ಆಗಸ್ಟ್. 25ರಂದು ಹುತ್ತಕ್ಕೆ ಅಭಿಷೇಕ

  • ಆಗಸ್ಟ್ 26ರಂದು ಮಾರಮ್ಮ ದೇವಿಯ ದೊಡ್ಡ ಜಾತ್ರೆ ತುಂಬಲಿಗೆ ದೇವಿ ಆಗಮನ.

  •  ರಾತ್ರಿ ಗ್ರಾಮದಲ್ಲಿಮೆರವಣಿಗೆ.

  • ಆಗಸ್ಟ್ 27 ರಂದು ಸಿಡಿ ಉತ್ಸವ

  • ಆಗಸ್ಟ್ 28 ರಂದು ಓಕಳಿ ಉತ್ಸವ

  • ಆಗಸ್ಟ್ 29 ರಂದು ಮುಂಜಾನೆ ಮಹಾ ಮಂಗಳಾರತಿ, ನಂತರ ದೇವಿಯ ಗರ್ಭಗುಡಿ ಪ್ರವೇಶದೊಂದಿಗೆ ಜಾತ್ರೆಗೆ ತೆರೆ ಬೀಳಲಿದೆ.

ಇದನ್ನೂ ಓದಿ: Today Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ

ಈ ಎಲ್ಲಾ ಕಾರ್ಯಕ್ರಮಗಳು ಗೌರಸಮುದ್ರ ಜಾತ್ರೆಯಲ್ಲಿ ನಡೆಯಲಿವೆ ಎಂದು ತಿಳಿದು ಬಂದಿದೆ.

ಸೆ.3ರಂದು ತುಮಲಿನ ಬಯಲು ಪ್ರದೇಶದಲ್ಲಿನಡೆಯುವ ಜಾತ್ರೆಗೆ ರಾಜ್ಯ ಸೇರಿ ಆಂಧ್ರದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿಭಕ್ತರು ಆಗಮಿಸುತ್ತಾರೆ. ದೇವಿಗೆ ಕುರಿ, ಕೋಳಿಗಳ ಬಲಿ ನೀಡಿ, ಬಾಡೂಟ ಮಾಡ್ತುತಾರೆ. ಆದರೆ, ಗೌರಸಮುದ್ರ ಗ್ರಾಮ ಸೇರಿದಂತೆ ಸುತ್ತಹಳ್ಳಿಯ ಜನರು ಮಾತ್ರ ಜಾತ್ರೆ ಆಚರಿಸುತ್ತಾರೆ. ಬಾಡೂಟ ಮಾಡದೆ ತಿಂಗಳ ಮರಿ ಪರಿಷೆ ಹರಕೆ ಪೂರೈಸಿದ ನಂತರವೇ ಮಾರಮ್ಮ ಹಬ್ಬ ನಡೆಸುವುದು ವಿಶೇಷ.

ಗೌರಸಮುದ್ರ ಮಾರಮ್ಮ‌ದೇವಿಗೆ ನಾನಾ ಹೆಸರುಗಳು

ಮಾರಮ್ಮ ದೇವಿಗೆ ಬಿಸುಲು ಮಾರಿ, ದುರ್ಗಿ, ಕರಿಮಾರಿ ಎಂಬ ಹೆಸರುಗಳಿಂದ ಕರೆಯುತ್ತಾರೆ. ದೇವಿಯ ಜಾತ್ರೆ ಸಮಯದಲ್ಲಿತನ್ನ ಕೆಂಗಣ್ಣಿನಲ್ಲಿಶೇಂಗಾ, ಸಜ್ಜೆ, ಜೋಳ, ತೊಗರಿ, ಸೂರ್ಯಕಾಂತಿ ಇನ್ನಿತರ ಬೆಳೆಗಳನ್ನು ಬಾಡಿಸಿ ನಂತರ ಸಮೃದ್ಧ ಮಳೆ ತರಿಸುತ್ತಾಳೆಂಬ ನಂಬಿಕೆ ಇಂದಿಗೂ ಜನರಲ್ಲಿ ಉಳಿದಿದೆ.

ಮಾರಮ್ಮ ದೇವಿ ಆರಾಧಿಸುವ ಸಮಾಜಗಳು

ಜಿಲ್ಲೆಯ ಪ್ರಮುಖ ಸಮುದಾಯಗಳಾದ ನಾಯಕ, ಗೊಲ್ಲ, ಉಪ್ಪಾರ ಸೇರಿದಂತೆ ಎಲ್ಲರಿಗೂ ಇಲ್ಲಿನ ಮಾರಮ್ಮ ಶಕ್ತಿ ದೇವತೆ. ಹೀಗಾಗಿ ಎಲ್ಲಸಮುದಾಯದವರು ದೇವಿಯ ಉತ್ಸವದಲ್ಲಿಪಾಲ್ಗೊಳ್ಳುತ್ತಾರೆ.

ಬುಡಕಟ್ಟು ಸಮಾಜದ ಆರಾಧ್ಯದೈವ

ಬುಡಕಟ್ಟು ಸಮುದಾಯಗಳಲ್ಲಿಹಬ್ಬ, ಹರಿದಿನ, ಜಾತ್ರೆಗಳ ಸಂದರ್ಭದಲ್ಲಿಕಟ್ಟುನಿಟ್ಟಿನ ಆಚರಣೆಗಳನ್ನು ನಡೆಸಲಾಗುತ್ತದೆ. ದೇವಾಲಯಕ್ಕೆ ಬರುವ ಭಕ್ತರಿಗೆ ನಿರಾಸೆ ಮಾಡಬಾರದೆಂದು ಹಣ್ಣು, ಕಾಯಿ ಪೂಜೆಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ಸುತ್ತಮುತ್ತಲಿನ ಹಳ್ಳಿಯ ಜನರು ಸ್ನಾನ ಮಾಡಲ್ಲ. ಒಲೆ ಮೇಲೆ ಹಂಚಿಟ್ಟು ರೊಟ್ಟಿ, ಚಪಾತಿ ಮಾಡುವುದಿಲ್ಲ. ಕಡ್ಲೆಬೀಜ ಹುರಿಯುವುದಿಲ್ಲ. ಎಣ್ಣೆಯಲ್ಲಿಪದಾರ್ಥಗಳನ್ನು ಕರಿಯುವುದಿಲ್ಲ. ಇಂಥ ವಿಶಿಷ್ಟ ಪದ್ಧತಿಯನ್ನು ಇಂದಿಗೂ ಪಾಲಿಸುತ್ತಿರುವುದು ವಿಶೇಷ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ

ಗೌರಿ – ಗಣೇಶ ಹಬ್ಬ, ಚಿತ್ರದುರ್ಗ ಜಿಲ್ಲಾಧಿಕಾರಿಯಿಂದ 13 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು? | Gauri Ganesha

Power cut : ಇಂದು ವಿದ್ಯುತ್‌ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

Dina Bhavishya | ದಿನ ಭವಿಷ್ಯ | 21 ಆಗಸ್ಟ್ 2025 | ರಾಶಿಗಳ ಯೋಗ ಹೇಗಿದೆ

Chitradurga ವರ್ಷಿತಾ ಮರ್ಡರ್ | ಆರೋಪಿ ಚೇತನ್ ವರ್ಷಿತಾ ಕೊಲೆಗೆ ಕಾರಣ ಕೊಟ್ಟಿದ್ದೇನು? ಕೇಳಿದರೆ ನೀವು ಶಾಕ್

TAGGED:2025Challakere TalukChitradurgaChitradurga NewsDate fixedfairGaurasamudraGaurasamudra MarammaKannada Newskannada suddiNammajana.comtribal godಕನ್ನಡ ನ್ಯೂಸ್ಕನ್ನಡ ಸುದ್ದಿಗೌರಸಮುದ್ರಗೌರಸಮುದ್ರ ಮಾರಮ್ಮಚಳ್ಳಕೆರೆ ತಾಲೂಕುಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಾತ್ರೆದಿನಾಂಕ ನಿಗಧಿನಮ್ಮಜನ.ಕಾಂಬುಡಕಟ್ಟು ದೇವರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article Today Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ
Next Article Today Adike Rate: ಅಡಕೆ ಧಾರಣೆ | 11 ಆಗಸ್ಟ್‌ 2025 | ಅಡಿಕೆ ಬೆಲೆಯಲ್ಲಿ ಭಾರೀ ಏರಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

CM Siddaramaiah ಗೆ ಖುದ್ದು ಕೃತಜ್ಞತೆ ಸಲ್ಲಿಸಿದ ಮಾದಿಗರು : ಅಲೆಮಾರಿಗಳನ್ನು ಕೈಬಿಡದಂತೆ ಆಂಜನೇಯ ಆಗ್ರಹ
Blog ಇಂದಿನ ಸುದ್ದಿ
ಚಿತ್ರದುರ್ಗ | ವರ್ಷಿತಾ ಅಮ್ಮನ‌ ಬಳಿ ಮಾತಾಡಿದ್ದು ಕೊನೆಯಾದಾಗಿ ಯಾವಾಗ? ತಾಯಿ ಏನ್ ಹೇಳಿದರು | Varshita Murder Case
ಕ್ರೈಂ ಸುದ್ದಿ
ಚಿತ್ರದುರ್ಗ Varshita murder | ವರ್ಷಿತಾಳ ಕೊಲೆ ಕೇಸ್, ಸಚಿವ ಡಿ.ಸುಧಾಕರ್ ಹೇಳಿದ್ದೇನು | 5 ಲಕ್ಷ ಪರಿಹಾರ ಘೋಷಣೆ
ಇಂದಿನ ಸುದ್ದಿ
today Adike Rate : ಅಡಕೆ ಧಾರಣೆ | 20 ಆಗಸ್ಟ್‌ 2025 | ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಯಲ್ಲಿ 61 ಸಾವಿರ ದಾಟಿದ ಅಡಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?