Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Gaurasamudra Maramma: ಗೌರಸಮುದ್ರ ಮಾರಮ್ಮದೇವಿ ಹುಂಡಿಯಲ್ಲಿ ಇದ್ದಿದ್ದು ಎಷ್ಟು ಲಕ್ಷ?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Gaurasamudra Maramma: ಗೌರಸಮುದ್ರ ಮಾರಮ್ಮದೇವಿ ಹುಂಡಿಯಲ್ಲಿ ಇದ್ದಿದ್ದು ಎಷ್ಟು ಲಕ್ಷ?
ಇಂದಿನ ಸುದ್ದಿ

Gaurasamudra Maramma: ಗೌರಸಮುದ್ರ ಮಾರಮ್ಮದೇವಿ ಹುಂಡಿಯಲ್ಲಿ ಇದ್ದಿದ್ದು ಎಷ್ಟು ಲಕ್ಷ?

Nammajana Sub Editor
Last updated: 12 August 2025 2:08 PM
By Nammajana Sub Editor 1 Min Read
Share
SHARE

Chitradurga news | nammajana.com | 12-08-2025

ನಮ್ಮಜನ.ಕಾಂ,ಚಳ್ಳಕೆರೆ: ತಾಲ್ಲೂಕಿನ(Gaurasamudra Maramma) ತಳಕು ಹೋಬಳಿಯ ಗೌರಸಮುದ್ರ ಶ್ರೀಮಾರಮ್ಮದೇವಿ ಜಾತ್ರೆ ಆ.25ರಿಂದ27 ತನಕ ನಡೆಯಲಿದ್ದು, ಜಾತ್ರೆಯ ಯಶಸ್ವಿ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ ಅಧ್ಯಕ್ಷತೆಯಲ್ಲಿ ಆ.12ರ ಮಧ್ಯಾಹ್ನ 3ಕ್ಕೆ ಏರ್ಪಿಸಲಾಗಿದೆ ಎಂದು ತಹಶೀಲ್ಧಾರ್‌ ರೇಹಾನ್‌ಪಾಷ ತಿಳಿಸಿದರು.

ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಅವರು, ಈ ಬಗ್ಗೆ ಮಾಹಿತಿ ನೀಡಿದರಲ್ಲದೆ, ಜಾತ್ರೆ ಆರಂಭಕ್ಕೂ ಮುನ್ನವೇ ಪ್ರತಿವರ್ಷವೂ ದೇವರ ಹುಂಡಿ ಹಣವನ್ನು ಏಣಿಕೆ ಮಾಡಲಾಗುವುದು.

ಗೌರಸಮುದ್ರ ಮಾರಮ್ಮದೇವಿ ದೇವಸ್ಥಾನದ ಹುಂಡಿಯಲ್ಲಿ 4,68,873 ಲಕ್ಷ ಹಣ ಸಂಗ್ರಹ

ಪ್ರಸ್ತುತ ವರ್ಷವೂ ಸಹ ದೇವಸ್ಥಾನದ ಹುಂಡಿಯಲ್ಲಿ 4,68,873 ಲಕ್ಷ ಹಣ ಸಂಗ್ರಹವಾಗಿರುವುದಾಗಿ ತಿಳಿಸಿದ್ದಾರೆ.

ಏಣಿಕೆ ಕಾರ್ಯದಲ್ಲಿ(Gaurasamudra Maramma) ಭಾಗವಹಿಸಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ಧನ್ಯವಾದ ತಿಳಿಸಿದ್ಧಾರೆ. ಗ್ರಾಮಪಂಚಾಯಿತಿ ಅಧ್ಯಕ್ಷ ಓಬಣ್ಣ ಹಾಗೂ ಸದಸ್ಯರು ಭಾಗವಹಿಸಿದ್ದರು.

ಇದನ್ನೂ ಓದಿ: ವಿ.ವಿ.ಸಾಗರ ನೀರಿನ‌ ಮಟ್ಟ ಏರಿಕೆ | ಇಂದು ಬಂದಿದ್ದು ಎಷ್ಟು ಕ್ಯೂಸೆಕ್ಸ್ ನೀರು

You Might Also Like

ವರ್ಷಿತಾ ಕೊಲೆ | ಹತ್ಯೆಗೂ ಮೊದಲು ಪ್ರಿಯಕರ ಚೇತನ್ ಜೊತೆ ವರ್ಷಿತಾ ಜೊತೆಯಾಗಿದ್ದೇಲಿ, ಚೇತನ್ ಪ್ಲಾನ್ ಹೇಗಿತ್ತು!

Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ

ಗೌರಿ – ಗಣೇಶ ಹಬ್ಬ, ಚಿತ್ರದುರ್ಗ ಜಿಲ್ಲಾಧಿಕಾರಿಯಿಂದ 13 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು? | Gauri Ganesha

Power cut : ಇಂದು ವಿದ್ಯುತ್‌ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

Dina Bhavishya | ದಿನ ಭವಿಷ್ಯ | 21 ಆಗಸ್ಟ್ 2025 | ರಾಶಿಗಳ ಯೋಗ ಹೇಗಿದೆ

TAGGED:ChallakereChitradurgaChitradurga NewsCountGaurasamudra MarammaHundiJatreKannada NewsNammajana.comಎಣಿಕೆಕನ್ನಡ ನ್ಯೂಸ್ಕನ್ನಡ ಸುದ್ದಿಗೌರಸಮುದ್ರ ಮಾರಮ್ಮಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾತ್ರೆನಮ್ಮಜನ.ಕಾಂಹುಂಡಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Gold Rate | ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
Next Article Protest: ತಹಶೀಲ್ದಾರ್ ಕಚೇರಿ ಕಾಂಪೌಂಡ್ ಮುಂದೆ ಸೌದೆ ಒಲೆ ಹಚ್ಚಿ ದಲಿತ ಸಮುದಾಯ ಪ್ರತಿಭಟನೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

EX MLA ಹಿರಿಯೂರು | ಮಾಜಿ ಶಾಸಕ ಆರ್.ರಾಮಯ್ಯ ಇನ್ನಿಲ್ಲ
Blog
Chitradurga ವರ್ಷಿತಾ ಮರ್ಡರ್ | ಆರೋಪಿ ಚೇತನ್ ವರ್ಷಿತಾ ಕೊಲೆಗೆ ಕಾರಣ ಕೊಟ್ಟಿದ್ದೇನು? ಕೇಳಿದರೆ ನೀವು ಶಾಕ್
ಕ್ರೈಂ ಸುದ್ದಿ
CM Siddaramaiah ಗೆ ಖುದ್ದು ಕೃತಜ್ಞತೆ ಸಲ್ಲಿಸಿದ ಮಾದಿಗರು : ಅಲೆಮಾರಿಗಳನ್ನು ಕೈಬಿಡದಂತೆ ಆಂಜನೇಯ ಆಗ್ರಹ
Blog ಇಂದಿನ ಸುದ್ದಿ
ಚಿತ್ರದುರ್ಗ | ವರ್ಷಿತಾ ಅಮ್ಮನ‌ ಬಳಿ ಮಾತಾಡಿದ್ದು ಕೊನೆಯಾದಾಗಿ ಯಾವಾಗ? ತಾಯಿ ಏನ್ ಹೇಳಿದರು | Varshita Murder Case
ಕ್ರೈಂ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?