Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Gautama Buddha: ಸಮಾಜದ ಬದಲಾವಣೆಯ ಮಹಾನ್ ವ್ಯಕ್ತಿ ಗೌತಮ ಬುದ್ದ: ಡಾ.ಬಿ.ರಾಜಶೇಖರಪ್ಪ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Gautama Buddha: ಸಮಾಜದ ಬದಲಾವಣೆಯ ಮಹಾನ್ ವ್ಯಕ್ತಿ ಗೌತಮ ಬುದ್ದ: ಡಾ.ಬಿ.ರಾಜಶೇಖರಪ್ಪ
ಇಂದಿನ ಸುದ್ದಿ

Gautama Buddha: ಸಮಾಜದ ಬದಲಾವಣೆಯ ಮಹಾನ್ ವ್ಯಕ್ತಿ ಗೌತಮ ಬುದ್ದ: ಡಾ.ಬಿ.ರಾಜಶೇಖರಪ್ಪ

Editor Nammajana
Last updated: 20 May 2024 7:10 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 20-5-2024

ನಮ್ಮಜನ.ಕಾಂ, ಚಳ್ಳಕೆರೆ: ಪ್ರತಿಯೊಬ್ಬ ವ್ಯಕ್ತಿಯಲ್ಲೂ ಆಜ್ಞಾನದ ಕತ್ತಲನ್ನು ಹೋಗಲಾಡಿಸಿ ಜ್ಞಾನದ ಬೆಳಕು ನೀಡಿದ ಕೆಲವೇ ಕೆಲವು ಮಹಾನೀಯರಲ್ಲಿ ಗೌತಮ ಬುದ್ದರು(Gautama Buddha)ಒಬ್ಬರು, ತಮ್ಮ ರಾಜವೈಭೋಗಗಳನ್ನು ತೊರೆದು ಮಾನವೀಯ ಗುಣಗಳನ್ನು ಬಿತ್ತುವ ನಿಟ್ಟಿನಲ್ಲಿ ಜೈನ ಧರ್ಮವನ್ನು ಸ್ವೀಕರಿಸಿ ಗೌತಮಬುದ್ದರಾದರು, ಬುದ್ದವೆಂದರೆ ಜ್ಞಾನದ ಸಂಕೇತ ಎಂದು ಹಿರಿಯ ಸಂಶೋಧಕ ಡಾ.ಬಿ.ರಾಜಶೇಖಪ್ಪ ತಿಳಿಸಿದರು.

ಭಾನುವಾರ ನಗರದ ಅವನಿ ಖಾಸಗಿ ಅತಿಥಿ ಗೃಹದಲ್ಲಿ ಲೇಖಕ, ಚಿಂತಕ ಜಿ.ವಿ.ಆನಂದಮೂರ್ತಿ ರಚಿಸಿದ ಬುದ್ದನ. (Gautama Buddha) ಕಥೆಗಳು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ಸಾಹಿತ್ಯ ಕ್ಷೇತ್ರಕ್ಕೆ ಜಿ.ವಿ.ಆನಂದಮೂರ್ತಿ ತಮ್ಮದೇ ವಿಶೇಷ ಛಾಪು (Gautama Buddha)

ಕಳೆದ ಹಲವಾರು ದಶಕಗಳಿಂದ ಜಿ.ವಿ.ಆನಂದಮೂರ್ತಿ ಅವರು ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೆ ವಿಶೇಷ ಛಾಪು ಉಂಟು ಮಾಡಿದ್ದಾರೆ. ಇಂದು ಅವರ ಬರವಣಿಗೆಯಲ್ಲಿ ಮೂಡಿಬಂದ ಬುದ್ದ ಕಥೆಗಳು ಪುಸ್ತಕ ಅವಲೋಕಿಸಿದರೆ ಬುದ್ದ ಈ ನಾಡಿಗೆ ಸಲ್ಲಿಸಿದ ಅಪಾರ ಸೇವೆಯ ಬಗ್ಗೆ ಎಲ್ಲರೂ ಚಕಿತಗೊಳ್ಳುತ್ತಾರೆ, ಕಾರಣ ವೈಭೋಗದ ಜೀವನವನ್ನು ಕೈಬಿಟ್ಟು ಸಾಮಾನ್ಯನಂತೆ ಜ್ಞಾನದ ಮೆಟ್ಟಿನಲ್ಲು ಏರಿದ ಮೊಟ್ಟಮೊದಲ ಮಹಾನ್ ವ್ಯಕ್ತಿ ಎಂದರೆ ಗೌತಮಬುದ್ದ (Gautama Buddha)

ಮಾತ್ರ, ನಾವೆಲ್ಲರೂ ಗೌತಮಬುದ್ದರ ಆದರ್ಶಗಳನ್ನು ಮೈಗೂಡಿಸಿಕೊಂಡು ನಡೆಯೋಣವೆಂದರು.

ವೈಶಿಷ್ಟ್ಯ ವ್ಯಕ್ತಿಗಳಿಂದ ಸಮಾಜ ಬದಲಾವಣೆ ಸಾಧ್ಯ (Gautama Buddha)

ಹಿರಿಯ ಪತ್ರಕರ್ತ ಹಾಗೂ ಸಿನಿಮಾ ಇತಿಹಾಸಕಾರ ದೊಡ್ಡಹುಲ್ಲೂರು ರುಕ್ಕೋಜಿ ಮಾತನಾಡಿ ಸಮಾಜದಲ್ಲಿ ಹಲವಾರು ಬದಲಾವಣೆಗಳನ್ನು ಕಾಣಲು ಕೆಲವು ವೈಶಿಷ್ಟಪೂರ್ಣ ವ್ಯಕ್ತಿಗಳು ಕಾರಣಕರ್ತರಾಗಿದ್ಧಾರೆ. ಯಾವುದೇ ಸ್ವಾರ್ಥವನ್ನು ಬಯಸದೆ ನಿಸ್ವಾರ್ಥದಿಂದ ಸಮಾಜದ ಉನ್ನತ್ತಿಗಾಗಿ ಶ್ರಮಿಸಿದ್ಧಾರೆ. ಪ್ರತಿಯೊಬ್ಬ ವ್ಯಕ್ತಿಯನ್ನು ಬದಲಾವಣೆ ಮಾಡುವುದು ಕಷ್ಟ ಸಾಧ್ಯ, ಆದರೆ ಗೌತಮಬದ್ದರು (Gautama Buddha)ಮಾತ್ರ ಅವರದ್ದೇಯಾದ ತತ್ವಾದರ್ಶಗಳಿಂದ ಸಮಾಜದ ಬದಲಾವಣೆಗೆ ನಾಂದಿಯಾಡಿದರು ಎಂದರು.

ಇದನ್ನೂ  ಓದಿ:Dina Bhavishya: ಇಂದಿನ ರಾಶಿ ಭವಿಷ್ಯ 20-5-2024

ಕಾರ್ಯಕ್ರಮದಲ್ಲಿ ಭಾಗವಹಿಸಿದವರು

ಖ್ಯಾತವಿಚಾರವಾದಿ ಡಾ.ಎಚ್.ಆರ್.ಸ್ವಾಮಿ, ಲೇಖಕ ಜಿ.ವಿ.ಆನಂದಮೂರ್ತಿ, ಎನ್.ಆರ್.ತಿಪ್ಪೇಸ್ವಾಮಿ, ನಿಸರ್ಗಗೋವಿಂದರಾಜು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:Book ReleaseChallakereChallakere newsChitradurga NewsG.V.AnandamurthyKannada Newskannada suddiNammajana.comಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಳ್ಳಕೆರೆ ನ್ಯೂಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿ.ವಿ.ಆನಂದಮೂರ್ತಿನಮ್ಮಜನ.ಕಾಂಪುಸ್ತಕ ಬಿಡುಗಡೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article weather: ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಸಾಧ್ಯತೆ, ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ
Next Article Chitradurga rain report: ಚಿತ್ರದುರ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಮಳೆ, ಎಷ್ಟು ಹಾನಿ, ಇಲ್ಲಿದೆ ಮಾಹಿತಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?