Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Gold medal: ಅಂತರಾಷ್ಟೀಯ ಸೈನ್ಸ್ ಒಲಂಪಿಯಾಡ್‌ನಲ್ಲಿ SRS ವಿದ್ಯಾರ್ಥಿ ಧವನ್ ಎಸ್.ರೆಡ್ಡಿಗೆ ಚಿನ್ನದ ಪದಕ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Gold medal: ಅಂತರಾಷ್ಟೀಯ ಸೈನ್ಸ್ ಒಲಂಪಿಯಾಡ್‌ನಲ್ಲಿ SRS ವಿದ್ಯಾರ್ಥಿ ಧವನ್ ಎಸ್.ರೆಡ್ಡಿಗೆ ಚಿನ್ನದ ಪದಕ
ಇಂದಿನ ಸುದ್ದಿ

Gold medal: ಅಂತರಾಷ್ಟೀಯ ಸೈನ್ಸ್ ಒಲಂಪಿಯಾಡ್‌ನಲ್ಲಿ SRS ವಿದ್ಯಾರ್ಥಿ ಧವನ್ ಎಸ್.ರೆಡ್ಡಿಗೆ ಚಿನ್ನದ ಪದಕ

Editor Nammajana
Last updated: 22 June 2024 3:36 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

chitradurga news | nammajana.com | 22-6-2024

ನಮ್ಮಜನ.ಕಾಂ, ಚಳ್ಳಕೆರೆ: ನಗರದ ಎಸ್‌ಆರ್‌ಎಸ್ ವಿದ್ಯಾಸಂಸ್ಥೆ ಪ್ರತಿವರ್ಷವೂ ಹಲವಾರು ರಾಷ್ಟೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಎಲ್ಲರ ಮೆಚ್ಚುಗೆ ಪಾತ್ರವಾಗಿದ್ದು, ಇತ್ತೀಚೆಗೆ ಆನ್‌ಲೈನ್‌ನಲ್ಲಿ ನಡೆದ ೨೦೨೩-೨೪ನೇ ಸಾಲಿನ ಅಂತರಾಷ್ಟೀಯ ಸೈನ್ಸ್ ಒಲಂಪಿಯಾಡ್‌ನಲ್ಲಿ ೧೦ನೇ ತರಗತಿ ವಿದ್ಯಾರ್ಥಿ ಧವನ್ ಎಸ್.ರೆಡ್ಡಿ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ೫ನೇ ರ‍್ಯಾಂಕ್ ಪಡೆದು ಚಿನ್ನದ ಪದಕ (Gold medal) ಪ್ರಶಸ್ತಿ ಹಾಗೂ ನಗದು ಬಹುಮಾನ ಪಡೆದಿದ್ಧಾರೆ.

ಒಲಂಪಿಯಾಡ್‌ನಲ್ಲಿ ಭಾಗವಹಿಸಿದ್ದ ಇದೇ ಶಾಲೆಯ ಬಿ.ಟಿ.ಶ್ರವಣ್ ಸಹ ಉತ್ತಮ ಸಾಧನೆ ಹಿನ್ನೆಲೆಯಲ್ಲಿ ಐದು ಸಾವಿರ ವಿದ್ಯಾರ್ಥಿವೇತನ, ಪ್ರಶಸ್ತಿ ಪಡೆದಿದ್ಧಾರೆಂದು ಆಡಳಿತಾಧಿಕಾರಿ ಪಿ.ಎನ್.ಕೃಷ್ಣಪ್ರಸಾದ್ ತಿಳಿಸಿದ್ದಾರೆ.

ಇದನ್ನೂ ಓದಿ: Dina Bhavishya kannada: ಇಂದಿನ ರಾಶಿ ಭವಿಷ್ಯ 22-6-2024

ಅವರು ಈ ಬಗ್ಗೆ ಮಾಹಿತಿ ನೀಡಿ, ಅಂತರಾಷ್ಟೀಯ ಮಟ್ಟದ ಸೈನ್ಸ್ ಒಲಂಪಿಯಾಡ್ ಪರೀಕ್ಷೆಯಲ್ಲಿ ಚಿನ್ನದ ಪದಕ (Gold medal) ಪಡೆದ ಧವನ್ ಎಸ್.ರೆಡ್ಡಿ ಹಾಗೂ ಬಿ.ಟಿ.ಶ್ರವಣ್‌ರವರ ಸಾಧನೆಗೆ ಪ್ರಶಂಸೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಕಾರ್ಯದರ್ಶಿ ಸುಜಾತಲಿಂಗಾರೆಡ್ಡಿ, ಪ್ರಾಂಶುಪಾಲ ಬಿ.ಎಸ್.ವಿಜಯ್ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾರ್ಗದರ್ಶನ ನೀಡಿದ ಶಿಕ್ಷಕರ ತಂಡಕ್ಕೆ ಕೃಜ್ಞತೆ ಸಲ್ಲಿಸಿದ್ಧಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:ChallakereChallakere newsChitradurga NewsGold MedalInternational Science OlympiadKannada Newskannada suddiNammajana.comOlympiadS. Dhawan ReddySRS Studentಅಂತರಾಷ್ಟ್ರೀಯ ಸೈನ್ಸ್ ಒಲಂಪಿಯಾಡಎಸ್.ಧವನ್ ರೆಡ್ಡಿಎಸ್ಆರ್ಎಸ್ ವಿದ್ಯಾರ್ಥಿಒಲಂಪಿಯಾಡಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಳ್ಳಕೆರೆ ನ್ಯೂಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಚಿನ್ನದ ಪದಕನಮ್ಮಜನ.ಕಾಂ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Hosadurga yoga day: ನಿತ್ಯ ಯೋಗಭ್ಯಾಸ ಆರೋಗ್ಯ ಕಾಪಡುತ್ತದೆ: ಧನಂಜಯ
Next Article Darshan Case: ರೇಣುಕಾಸ್ವಾಮಿ ಕೇಸ್ | ಡಿ.ಗ್ಯಾಂಗ್ ಎಡೆಮುರಿಕಟ್ಟಿದ ಖಡಕ್ ಪೊಲೀಸ್ ಅಧಿಕಾರಿಗಳು, ಕೇಸ್ ಭೇದಿಸಿದ್ದು ಹೇಗೆ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?