Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ಫಿಕ್ಸ್ |Gourasamudra Maramma
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ವಿಶೇಷ ಸುದ್ದಿ > ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ಫಿಕ್ಸ್ |Gourasamudra Maramma
ವಿಶೇಷ ಸುದ್ದಿ

ಗೌರಸಮುದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ಫಿಕ್ಸ್ |Gourasamudra Maramma

Editor Nammajana
Last updated: 18 August 2024 09:19
By Editor Nammajana 2 Min Read
Share
SHARE

Chitradurga news|nammajana.com|18-8-2024

ನಮ್ಮಜನ.ಕಾಂ, ಚಿತ್ರದುರ್ಗ: ಲಕ್ಷಾಂತರ ಭಕ್ತರು ಆಗಮಿಸಿ ವಿಜೃಂಭಣೆಯಿಂದ ನಡೆಸುವ ಜಿಲ್ಲೆಯ ಪ್ರಸಿದ್ಧ ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ ಗೌರಸಮುದ್ರ ಶ್ರೀಮಾರಮ್ಮನ ಜಾತ್ರೆ ಸೆಪ್ಟೆಂಬರ್ 2,3 ಮತ್ತು 4 ಮೂರು ದಿನಗಳ ಕಾಲ (Gourasamudra Maramma) ನಡೆಯಲಿದ್ದು, ಜಾತ್ರೆಯನ್ನು ಯಶಸ್ವಿಗೊಳಿಸಲು ಆಗಮಿಸುವ ಭಕ್ತರಿಗೆ ಸೂಕ್ತ ಸೌಲಭ್ಯ ಕಲ್ಪಿಸಿ, ಅಧಿಕಾರಿಗಳು ಜಾಗ್ರತೆ ವಹಿಸಬೇಕು ಎಂದು ಮೊಳಕಾಲ್ಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ ಸೂಚಿಸಿದರು.

ತಾಲೂಕು ಕಚೇರಿಯಲ್ಲಿ ಪೂರ್ವಭಾವಿ ಸಭೆ

ಅವರು, ತಾಲೂಕು ಕಚೇರಿ ಆವರಣದಲ್ಲಿ ಶನಿವಾರ ಜಾತ್ರಾ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿ ವರ್ಷವೂ ಜಾತ್ರೆಗೆ ಆಗಮಿಸುವ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಮೂಲಭೂತ ಸೌಕರ್ಯಗಳ ಕೊರತೆ ಉಂಟಾಗದಂತೆ ವ್ಯವಸ್ಥೆ ಮಾಡ ಬೇಕಿದೆ. ವಿಶೇಷವಾಗಿ ಕುಡಿಯುವ ನೀರು, ಶೌಚಾಲಯ, ಸ್ವಚ್ಚತೆ, ಸಾರಿಗೆ ವ್ಯವಸ್ಥೆ, (Gourasamudra Maramma) ಪಾರ್ಕಿಂಗ್ ವ್ಯವಸ್ಥೆ, ಆರೋಗ್ಯ, ರಸ್ತೆ ರಿಪೇರಿ ಮುಂತಾದ ಕಾರ್ಯಗಳನ್ನು ಸಮಾರೋಪಾದಿಯಲ್ಲಿ ಆರಂಭಿಸಬೇಕು.

ಸಂಪರ್ಕ ರಸ್ತೆಗಳ ರಿಪೇರಿಗೆ 5 ಕೋಟಿ ಹಣಕ್ಕೆ ಶಿಫಾರಸ್ಸು

ವಿಶೇಷವಾಗಿ ಗೌರಸಮುದ್ರ ಜಾತ್ರೆ ಹಿನ್ನೆಲೆಯಲ್ಲಿ ಆ ಭಾಗದ ಸಂಪರ್ಕ ರಸ್ತೆಗಳ ರಿಪೇರಿಗಾಗಿ ಸುಮಾರು 5 ಕೋಟಿ ಹಣವನ್ನು ನೀಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.

ಇದರ ಜೊತೆಯಲ್ಲಿ ಇನ್ನೂ ಎರಡು ಪ್ರಮುಖ ರಸ್ತೆಗಳ ನಿರ್ಮಾಣ ಕಾರ್ಯದ ಭೂಮಿಪೂಜೆ ಶೀಘ್ರದಲ್ಲೇ ನೆರವೇರಿಸಲಾಗುವುದು ಎಂದರು.

ತಹಸೀಲ್ದಾರ್‌ ರೇಹಾನ್ ಪಾಷಮಾತನಾಡಿ, ಈಗಾಗಲೇ ತಾಲೂಕು ಆಡಳಿತದ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಕಾಯೋನ್ಮುಖರಾಗಲು ನಿರ್ದೇಶನ ನೀಡಲಾಗಿದೆ ಎಂದರು. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿ ಮಾಹಿತಿ ನೀಡಿ, ಈಗಾಗಲೇ ಮೂರಕ್ಕೂ ಹೆಚ್ಚು (Gourasamudra Maramma) ಬೋರ್‌ಗಳಲ್ಲಿ ನೀರಿದೆ. ಅಗತ್ಯ ಇದ್ದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಹೆಚ್ಚುವರಿ ಬೋರ್‌ಕೊರೆಸಲಾಗುವುದು ಎಂದರು.

ಜಾತ್ರೆಯಲ್ಲಿ ಸಿಸಿ ಕ್ಯಾಮರ ಅಳವಡಿಕೆ

ಡಿವೈಎಸ್ಪಿ ಟಿ.ಬಿ. ರಾಜಣ್ಣ ಮಾಹಿತಿ ನೀಡಿ, ಪೊಲೀಸ್ ಇಲಾಖೆ ಬ್ಯಾರಿಕೇಟ್ ನಿರ್ಮಿಸಿ, ಬಂದೋಬದ್‌ ನಿರ್ಮಿಸ ಲಾಗುವುದು. 10ಕಡೆ ಸಿಸಿ ಕ್ಯಾಮರ ಅಳವಡಿಸಲಾಗುವುದು ಎಂದರು. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಪ್ರಭು, ಕಳೆದ ಬಾರಿ 40 ಬಸ್‌ಗಳ ಸೇವೆ ಒದಗಿಸಿದ್ದು, ಈ ಬಾರಿ ಹೆಚ್ಚುವರಿ ಬಸ್ ಸೇವೆ ಕಲ್ಪಿಸಲಾಗುವುದು ಎಂದರು.

ಇದನ್ನೂ ಓದಿ: ವಾಣಿ ವಿಲಾಸ ಸಾಗರದ ನೀರಿನ ಮಟ್ಟದಲ್ಲಿ ಭರ್ಜರಿ ಹೆಚ್ಚಳ, ಎಷ್ಟಿದೆ ನೀರಿನ ಮಟ್ಟ | Vani Vilasa Sagara Dam

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್. ಶಶಿಧರ್, ಪಿಡಿಒ ಹನುಮಂತರಾಯ, ಪಶು ವೈದ್ಯಾಧಿಕಾರಿ ರೇವಣ್ಣ, ಬೆಸ್ಕಾಂ ಅಧಿಕಾರಿ ಮಮತಾ, ಲೋಕೋಪಯೋಗಿ ಸಹಾಯಕ ಎಂಜಿನಿಯರ್ ವಿಜಯಭಾಸ್ಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಇತರರು ಇದ್ದರು.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

T. Raghumurthy | ಮದಕರಿ ನಾಡಲ್ಲಿ ಶಾಸಕ ಟಿ.ರಘುಮೂರ್ತಿ ಜನ್ಮದಿನ ಸಂಭ್ರಮಾಚರಣೆ , ಮುಂದಿನ ಸಚಿವ ರಘುಮೂರ್ತಿ ಅವರಿಗೆ ಜೈ ಎಂದ ಜನ

TAGGED:2024ChallakereChitradurga NewsDatefairFamous DeityGaurasamudraGaurasamudra MarammaKannada Newskannada suddiKarnatakaNammajana.comTaluk HobliThree Day FairTribal Deityಕನ್ನಡ ನ್ಯೂಸ್ಕನ್ನಡ ಸುದ್ದಿಕರ್ನಾಟಕಗೌರಸಮುದ್ರಗೌರಸಮುದ್ರ ಮಾರಮ್ಮಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಾತ್ರೆತಳುಕು ಹೋಬಳಿದಿನಾಂಕ ನಿಗದಿನಮ್ಮಜನ.ಕಾಂಪ್ರಸಿದ್ದ ದೈವಬುಡಕಟ್ಟು ಆರಾಧ್ಯ ದೈವಮೂರು ದಿನದ ಜಾತ್ರೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead1
Wink0
Previous Article ಕೋಡಿ ಬಿದ್ದ ಕಾತ್ರಾಳ್ ಕೆರೆ | Katral Lake
Next Article ಚಳ್ಳಕೆರೆ | ಆಶ್ಲೆಷ ಮಳೆಯ ಹಾವಳಿ | ಮೆಕ್ಕೆಜೋಳ, ಈರುಳ್ಳಿ, ಅಡಿಕೆಗೆ ನುಂಗಿದ ನೀರು, ಎಲ್ಲೆಲ್ಲಿ ಏನು ಹಾನಿ, ಇಲ್ಲಿದೆ ಮಾಹಿತಿ | Challakere rain damage
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?