Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸರ್ಕಾರಿ ನೌಕರರು ತಮ್ಮ ಸ್ಥಾನಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿ: ಸಚಿವ ಡಿ.ಸುಧಾಕರ್ ಕರೆ | Government employees
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > ಸರ್ಕಾರಿ ನೌಕರರು ತಮ್ಮ ಸ್ಥಾನಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿ: ಸಚಿವ ಡಿ.ಸುಧಾಕರ್ ಕರೆ | Government employees
Blog

ಸರ್ಕಾರಿ ನೌಕರರು ತಮ್ಮ ಸ್ಥಾನಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿ: ಸಚಿವ ಡಿ.ಸುಧಾಕರ್ ಕರೆ | Government employees

Editor Nammajana
Last updated: 16 December 2024 01:58
By Editor Nammajana 3 Min Read
Share
SHARE

Chitradurga news|nammajana.com|16-12-2024

ನಮ್ಮಜನ.ಕಾಂ, ಚಿತ್ರದುರ್ಗ: ಹೆಚ್ಚು ಜನಸೇವೆ ಮಾಡುವ ಅವಕಾಶ ಲಭಿಸುವುದು ಸರಕಾರಿ ನೌಕರರಿಗೆ, ಹಾಗಾಗಿ (Government employees) ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ನಿಮ್ಮ ನಿಮ್ಮ ಸ್ಥಾನಗಳಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆಯಿಂದ ತರಾಸು ರಂಗ ಮಂದಿರದಲ್ಲಿ ಭಾನುವಾರ 2024-29ನೇ ಸಾಲಿನ ಸಂಘದ ನೂತನ ಜಿಲ್ಲಾಧ್ಯಕ್ಷರು, ಖಜಾಂಚಿ, ರಾಜ್ಯ ಪರಿಷತ್ ಸದಸ್ಯರು, ಕಾರ್ಯದರ್ಶಿ ಹಾಗೂ ಜಿಲ್ಲಾ ಸಂಘದ (Government employees) ಪದಾಕಾರಿಗಳು ಹಾಗೂ ನಿರ್ದೇಶಕರ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಜನಸೇವೆ ಮಾಡುವ ಕೆಲಸವನ್ನು ಎಲ್ಲರೂ ಪ್ರಾಮಾಣಿಕವಾಗಿ ಮಾಡೋಣ. ಸಮಾಜ ಸೇವೆ ಮಾಡುವ ಅವಕಾಶ ಸಿಗುವುದು ಕೆಲವೇ ಮಂದಿಗಳಿಗೆ, ನಾವು ಐದು ವರ್ಷ ಇರ್ತೀವಿ, ಮತ್ತೆ ಜನರ ಬಳಿಗೆ ಹೋಗುತ್ತೇವೆ, ಆದರೆ ಸುಮಾರು 35 ವರ್ಷಗಳ ಕಾಲ ನಿರಂತರವಾಗಿ ಜನಸೇವೆ ಮಾಡುವ ಅವಕಾಶ ನಿಮಗೆ (Government employees) ಸಿಗಲಿದೆ. ಹಾಗಾಗಿ ಪರಿಣಾಮಕಾರಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸರಕಾರದ ಯೋಜನೆಗಳಿಗೆ ನ್ಯಾಯ ಒದಗಿಸಲು ಸಾಧ್ಯ ಎಂದು ಹೇಳಿದರು.

ಅಭಿವೃದ್ಧಿ ಪರವಾದ ಕೆಲಸ ಮಾಡುವ ಜವಾಬ್ದಾರಿ ಎಲ್ಲ ಪಕ್ಷಗಳ ಮೇಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಸರಕಾರಿ ನೌಕರರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಸರಕಾರ ನಮ್ಮಗಳ ಮೇಲೆ ತುಂಬಾ ಭರವಸೆ ಇಟ್ಟಿದೆ. ಗ್ರೂಪ್ ಡಿ ಯಿಂದ ಎ ವರೆಗೆ ಒಳ್ಳೆಯ ಪಗಾರ ಸಿಗುತ್ತದೆ, ಹಾಗಾಗಿ ಅದಕ್ಕೆ ತಕ್ಕಂತೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಒಟ್ಟು ಜನಸಂಖ್ಯೆಯ ಶೇಕಡ ೧ರಷ್ಟು ಮಾತ್ರ ನೌಕರರು ಇದ್ದೇವೆ. ಸರಕಾರದ ಸೌಲಭ್ಯಗಳನ್ನು ಬಳಸಿಕೊಂಡು (Government employees) ಬೌದ್ಧಿಕವಾಗಿ ಪ್ರಗತಿ ಹೊಂದಬೇಕು. ಒತ್ತಡ ಎಲ್ಲಾ ಕಡೆ ಇದೆ.

ಒತ್ತಡ ನಿರ್ವಹಿಸಿಕೊಂಡು ಕೆಲಸ ಮಾಡಬೇಕಿದೆ. ಎಲ್ಲರಿಗೂ ವೈಯಕ್ತಿಕ ಬದುಕು ಇರುತ್ತೆ, ಹಾಗಂತ ಕಚೇರಿಯ ಒತ್ತಡವನ್ನು ಮನೆಗೆ, ಮನೆಯ ಒತ್ತಡವನ್ನು ಕಚೇರಿಗೆ ತಂದು ಕೆಲಸ ಮಾಡಬಾರದು ಎಂದು ನೌಕರರಿಗೆ ಕಿವಿ ಮಾತು ಹೇಳಿದರು.

ನೌಕರರು ಒಳ್ಳೆಯ ಹವ್ಯಾಸ ರೂಢಿಸಿಕೊಂಡಾಗ ಮಾತ್ರ ಸೃಜನಶೀಲವಾಗಿ ಕೆಲಸ ಮಾಡಲು ಸಾಧ್ಯ, ಸಾರ್ವಜನಿಕರೊಂದಿಗೆ ಉತ್ತಮ ಬಾಂದವ್ಯ ಇಟ್ಟುಕೊಂಡು ಕೆಲಸ ಮಾಡಬೇಕು, ಆತ್ಮತೃಪ್ತಿಯಿಂದ ಸಾರ್ವಜನಿಕರ ಕೆಲಸ ಮಾಡಿಕೊಡಬೇಕು, ಹೆಚ್ಚೆಚ್ಚು ಓದುವ ಮೂಲಕ ಜ್ಞಾನ ವೃದ್ಧಿಸಿಕೊಳ್ಳಬೇಕು, ಸರಕಾರದ ಆಶೋತ್ತರಗಳಿಗೆ ತಕ್ಕಂತೆ ಎಲ್ಲರೂ ಕೆಲಸ ಮಾಡೋಣ ಎಂದು ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಪದಗ್ರಹಣ ಕಾರ್ಯಕ್ರಮ

ನಿಕಟಪೂರ್ವ ಜಿಲ್ಲಾಧ್ಯಕ್ಷ ಕೆ.ಟಿ.ತಿಮ್ಮಾರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೂತನ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ, ಜಿಲ್ಲಾ ಕಾರ್ಯದರ್ಶಿ ಆರ್.ಶ್ರೀನಿವಾಸ್, ಜಿಲ್ಲಾ ಖಜಾಂಚಿ ಎ.ಮಲ್ಲಿಕಾರ್ಜುನ್, ರಾಜ್ಯ ಪರಿಷತ್ ಸದಸ್ಯ ಎಸ್.ರಾಜಪ್ಪ, ತಾಲೂಕು ಅಧ್ಯಕ್ಷರಾದ ಸಿ.ಟಿ.ವೀರೇಶ್ ಚಳ್ಳಕೆರೆ, ಟಿ.ಜಗದೀಶ್ ಮೊಳಕಾಲ್ಮೂರು, ಆರ್.ರಮೇಶ್ ಹಿರಿಯೂರು, (Government employees) ಆರ್.ಶಾಂತಕುಮಾರ್ ಹೊಸದುರ್ಗ, ತಿಪ್ಪೇಶಪ್ಪ ಹೊಳಲ್ಕೆರೆ ಸೇರಿದಂತೆ ಜಿಲ್ಲೆಯ ಎಲ್ಲಾ ನಿರ್ದೇಶಕರು, ತಾಲೂಕುಗಳ ಎಲ್ಲಾ ಪದಾಕಾರಿಗಳು ಪದಗ್ರಹಣ ಸ್ವೀಕರಿಸಿದರು.

ಇದನ್ನೂ ಓದಿ: ತಾಲ್ಲೂಕು ಕೃಷಿ ಸಮಾಜಕ್ಕೆ ನಿರ್ದೇಶಕ ಆಯ್ಕೆಗೆ ಚುನಾವಣೆ | 15 ಅಭ್ಯರ್ಥಿಗಳು ಆಯ್ಕೆ | Director

ಕಾರ್ಯಕ್ರಮದಲ್ಲಿ ಆದಿಜಾಂಬವ ಚಿತ್ರದುರ್ಗ ಚಿತ್ರದುರ್ಗ ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾ ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತ, (Government employees) ಮುಖಂಡ ರಘು, ತಹಶೀಲ್ದಾರ್ ಡಾ.ನಾಗವೇಣಿ, ತಾಲೂಕು ಪಂಚಾಯತ್  ಕಾರ್ಯನಿರ್ವಹಣಾಕಾರಿ ವೈ.ರವಿಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಮತ್ತಿತರರ ಉಪಸ್ಥಿತರಿದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga NewsD. SudhakarEmployees UnionGovernment EmployeesInauguration of new PresidentKannada Newskannada suddiMalatesh MuddajiMinisterNammajana.comPresidentಅಧ್ಯಕ್ಷಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಡಿ. ಸುಧಾಕರ್ನಮ್ಮಜನ.ಕಾಂನೂತನ ಅಧ್ಯಕ್ಷರನೌಕರರ ಸಂಘಪದಗ್ರಹಣಮಾಲತೇಶ್ ಮುದ್ದಜ್ಜಿಸಚಿವಸರ್ಕಾರಿ ನೌಕರರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article ಒಳ ಮೀಸಲಾತಿ ಕುರಿತು ಸ್ಪಷ್ಟ ಸಂದೇಶ ನೀಡಿ | ಸರ್ಕಾರಕ್ಕೆ ಎಚ್ಚರಿಸಿದ ಮಾದಾರ ಚನ್ನಯ್ಯ ಶ್ರೀ | Inner reservation
Next Article Rashi Bhavishya: ಇಂದಿನ ರಾಶಿ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ, ಉದ್ಯೋಗ ಪ್ರಾಪ್ತಿ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?