Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: MLA T.Raghumurthy: ದೌರ್ಜನ್ಯಕ್ಕೆ ಒಳಗಾದ ದಲಿತ ಕುಟುಂಬ ಹಾಗೂ ಅವಲಂಬಿತರಿಗೆ ಸರ್ಕಾರದಿಂದ ವಿಶೇಷ ಅನುದಾನ : ಶಾಸಕ ಟಿ.ರಘುಮೂರ್ತಿ ಭರವಸೆ.
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > MLA T.Raghumurthy: ದೌರ್ಜನ್ಯಕ್ಕೆ ಒಳಗಾದ ದಲಿತ ಕುಟುಂಬ ಹಾಗೂ ಅವಲಂಬಿತರಿಗೆ ಸರ್ಕಾರದಿಂದ ವಿಶೇಷ ಅನುದಾನ : ಶಾಸಕ ಟಿ.ರಘುಮೂರ್ತಿ ಭರವಸೆ.
ಇಂದಿನ ಸುದ್ದಿ

MLA T.Raghumurthy: ದೌರ್ಜನ್ಯಕ್ಕೆ ಒಳಗಾದ ದಲಿತ ಕುಟುಂಬ ಹಾಗೂ ಅವಲಂಬಿತರಿಗೆ ಸರ್ಕಾರದಿಂದ ವಿಶೇಷ ಅನುದಾನ : ಶಾಸಕ ಟಿ.ರಘುಮೂರ್ತಿ ಭರವಸೆ.

Editor Nammajana
Last updated: 7 August 2025 9:45 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|Nammajana.com|7-8-2025

ನಮ್ಮಜನ.ಕಾಂ, ಚಳ್ಳಕೆರೆ: ವಿಧಾನಸಭಾ(MLA T.Raghumurthy) ಕ್ಷೇತ್ರ ವ್ಯಾಪ್ತಿಯ ಕೋನಿಗರಹಳ್ಳಿ ಮತ್ತು ದೊಡ್ಡಬೀರನಹಳ್ಳಿ ಈ ಹಿಂದೆ ನಡೆದ ಸವರ್ಣಿಯರ ದೌರ್ಜನ್ಯದಲ್ಲಿ ಹಾನಿಗೆಗೊಳಗಾದ ಅಲ್ಲಿನ ದಲಿತ ಕುಟುಂಬಗಳು ಹಾಗೂ ಅವರ ಆಶ್ರಿತ ಕುಟುಂಬಗಳಿಗೆ ಸರ್ಕಾರದಿಂದ ಸೌಲಭ್ಯ ಹಾಗೂ ಹೆಚ್ಚಿನ ಅನುದಾನ ನೀಡಿ ದಲಿತರ ಕಲ್ಯಾಣಕ್ಕಾಗಿ ತಾಲ್ಲೂಕು ಆಡಳಿತ ಸ್ಪಂದಿಸಬೇಕೆಂದು ಒತ್ತಾಯಿಸಿ ದಲಿತ ಸಂಘರ್ಷಸಮಿತಿ ರಾಜ್ಯಾಧ್ಯಕ್ಷ ಟಿ.ಡಿ.ರಾಜಗಿರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಧರಣಿನಿರತ ಶೋಷಿತ ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸಿದರು.

ಶಾಸಕ ಟಿ.ರಘುಮೂರ್ತಿ ಧರಣಿ ಸ್ಥಳಕ್ಕೆ ಭೇಟಿ

ಕಾರ್ಯಕ್ರಮದ ನಿಮಿತ್ತ ತಾಲ್ಲೂಕು ಕಚೇರಿಗೆ ಆಗಮಿಸಿ ಸಂದರ್ಭದಲ್ಲಿ ಧರಣಿ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಶಾಸಕರು, ಸಮಸ್ಯೆಗಳ ಬಗ್ಗೆ ಆಲಿಸಿ ಮನವಿಯನ್ನು ಪಡೆದರು. ಇದೇ ಸಂದರ್ಭದಲ್ಲಿ ತಹಶೀಲ್ಧಾರ್‌ ರೇಹಾನ್‌ಪಾಷ ಹಾಗೂ ಉಪವಿಭಾಗಾಧಿಕಾರಿ ಮೊಹಬೂಬ್‌ಜಿಲಾನಿಯವರೊಂದಿಗೆ ಚರ್ಚೆ ನಡೆಸಿದ ಬಗ್ಗೆ ಮಾಹಿತಿ ಪಡೆದ ಶಾಸಕರು, ನಿಮ್ಮೆಲ್ಲರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲುವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿ ನಿಮ್ಮ ಸಮಸ್ಯೆಗೆ ಸಕರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು.

ಈ ಹಿಂದೆಯೂ ಸಹ ಜಿಲ್ಲಾಡಳಿತ ದೌರ್ಜನ್ಯಕ್ಕೀಡಾದ ದಲಿತ ಕುಟುಂಬಗಳಿಗೆ ಕೆಲವೊಂದು ಸೌಲಭ್ಯ ನೀಡಿದ ಬಗ್ಗೆ ಪ್ರಸ್ತಾಪಿಸಿದ ಶಾಸಕರು ಈ ಬಗ್ಗೆ ಪ್ರತ್ಯೇಕವಾಗಿವಾಗಿಯೇ ಸರ್ಕಾರದೊಂದಿಗೆ ಚರ್ಚಿಸಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.

ಧರಣಿ ನಿರತರ ಜೊತೆ ಶಾಸಕ ಟಿ.ರಘುಮೂರ್ತಿ ಮಾತುಕತೆ

 

ಧರಣಿ ನಿರತದಲಿತ ಮುಖಂಡ(MLA T.Raghumurthy) ಶಾಸಕರೊಂದಿಗೆ ಮಾತನಾಡಿ, ಘಟನೆ ನಡೆದು 10 ವರ್ಷಗಳೇ ಕಳೆದರೂ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ, ದೌರ್ಜನ್ಯಕ್ಕೆ ಒಳಗಾದ ಕುಟುಂಬಗಳ ಸಮಸ್ಯೆಗಳನ್ನು ಆಲಿಸುವವರುಯಾರೂ ಇಲ್ಲ. ಒಟ್ಟಿನಲ್ಲಿ ಆ ಭಾಗದ ದಲಿತ ಕುಟುಂಬಗಳು ಸದಾಕಾಲ ನೋವಿನಿಂದಲೇ ಬದುಕುವ ಸ್ಥಿತಿಉಂಟಾಗಿದೆ ಎಂದು ನೊಂದು ನುಡಿದರು.

 

ಇದನ್ನೂ ಓದಿ: ತಿಂಗಳಾಂತ್ಯದೊಳಗೆ ಒಳಮೀಸಲು ಖಚಿತ | ಮಾಜಿ ಸಚಿವ ಎಚ್.ಆಂಜನೇಯ : Internal reservation

 

ಧರಣಿ ಸ್ಥಳಕ್ಕೆ ಯಾರೆಲ್ಲ ಆಗಮಿಸಿದ್ದರು

ಈ ಸಂದರ್ಭದಲ್ಲಿ ತಹಶೀಲ್ಧಾರ್‌ ರೇಹಾನ್ ಪಾಷಾ, ಇಒ ಎಸ್‌.ಶಶಿಧರ, ನಗರಸಭೆ ಅಧ್ಯಕ್ಷೆ ಶಿಲ್ಪ ಮುರಳೀಧರ್, ಸ್ಥಾಯಿ ಸಮಿತಿಯ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್, ಸದಸ್ಯರಾದ ಕವಿತಾ, ರಮೇಶಗೌಡ, ಜಿ.ಟಿ.ಶಶಿಧರ, ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ, ಎ.ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದೇವ್ಲಾನಾಯ್ಕ್, ನಾಮ ನಿರ್ದೇಶನ ಸದಸ್ಯರಾದ ವೀರಭದ್ರ, ಬಡಗಿ ಪಾಪಣ್ಣ, ಸೈಯದ್‌ ಮುಂತಾದವರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Challakere | ವಿದ್ಯುತ್ ಶಾಕ್, ನವಿಲು ಸಾವು

ತಿಂಗಳಾಂತ್ಯದೊಳಗೆ ಒಳಮೀಸಲು ಖಚಿತ | ಮಾಜಿ ಸಚಿವ ಎಚ್.ಆಂಜನೇಯ : Internal reservation

Molakalmuru | ಶಾಸಕ ಎನ್.ವೈ.ಗೋಪಾಲಕೃಷ್ಣ  ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಕೆಜೆ ಜಯಲಕ್ಷ್ಮಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಕಾರ್ಯಕರ್ತರು

ಚಿತ್ರದುರ್ಗ | ಜಿಲ್ಲೆಯ ನಾಲ್ಕು ತಾಲೂಕುಗಳ ಅಭಿವೃದ್ಧಿಗೆ 3792.30 ಕೋಟಿ ಕ್ರಿಯಾ ಯೋಜನೆ ಸಿದ್ದ |KMERC Fund Chitradurga

Today Adike Rate: ಅಡಿಕೆ ಧಾರಣೆ | 7 ಆಗಸ್ಟ್‌ 2025 | ಇಂದಿನ ಅಡಿಕೆಗೆ ಎಷ್ಟಿದೆ ರೇಟ್‌?

TAGGED:ChitradurgaChitradurga NewsDalit familyGovernmentGrantKannada NewsMLA T. RaghumurthyNammajana.comViolenceಅನುದಾನಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ದಲಿತ ಕುಟುಂಬದೌರ್ಜನ್ಯನಮ್ಮಜನ.ಕಾಂಶಾಸಕ ಟಿ.ರಘುಮೂರ್ತಿಸರ್ಕಾರ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ತಿಂಗಳಾಂತ್ಯದೊಳಗೆ ಒಳಮೀಸಲು ಖಚಿತ | ಮಾಜಿ ಸಚಿವ ಎಚ್.ಆಂಜನೇಯ : Internal reservation
Next Article Challakere | ವಿದ್ಯುತ್ ಶಾಕ್, ನವಿಲು ಸಾವು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Chitradurga | ಮಕ್ಕಳನ್ನು ಶಾಲೆ ಬಿಡಿಸಿ ಯೂರಿಯಾ ಗೊಬ್ಬರಕ್ಕೆ ಕ್ಯೂನಲ್ಲಿ ನಿಲ್ಲಿಸಿದ ರೈತರು
ಇಂದಿನ ಸುದ್ದಿ
ಅನಗತ್ಯವಾಗಿ ಶಾಸಕರ ಹೆಸರು ಪ್ರಸ್ತಾಪ, BJP ಸಂಸರಿದ್ದು ಡಂಪಿಂಗ್ ಯಾರ್ಡ್ ಅಗತ್ಯವಿದ್ದರೆ ಸ್ಥಳಾಂತರಿಸಿಕೊಳ್ಳಲಿ: ಕೆ.ವೀರಭದ್ರಪ್ಪ
ಇಂದಿನ ಸುದ್ದಿ
KMERC Fund |ಕೆ.ಎಂ.ಇ.ಆರ್.ಸಿ ನಿಧಿಯಡಿ ಶಿಕ್ಷಣ, ಆರೋಗ್ಯ, ಮಹಿಳೆ ಮತ್ತು ದುರ್ಬಲ ವರ್ಗದವರ ಏಳಿಗೆಗೆ ಯೋಜನೆ ರೂಪಿಸಿ
ಇಂದಿನ ಸುದ್ದಿ
Gold Rate | ಚಿನ್ನದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?