Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Government school: ಸೌಲಭ್ಯಗಳಿಂದ ವಂಚಿತವಾದ ಸರ್ಕಾರಿ ಶಾಲೆ | ಮಕ್ಕಳಿಗೆ ಬಯಲಿನಲ್ಲೇ ಪಾಠ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Government school: ಸೌಲಭ್ಯಗಳಿಂದ ವಂಚಿತವಾದ ಸರ್ಕಾರಿ ಶಾಲೆ | ಮಕ್ಕಳಿಗೆ ಬಯಲಿನಲ್ಲೇ ಪಾಠ
ಇಂದಿನ ಸುದ್ದಿ

Government school: ಸೌಲಭ್ಯಗಳಿಂದ ವಂಚಿತವಾದ ಸರ್ಕಾರಿ ಶಾಲೆ | ಮಕ್ಕಳಿಗೆ ಬಯಲಿನಲ್ಲೇ ಪಾಠ

Nammajana Sub Editor
Last updated: 22 August 2025 9:21 AM
By Nammajana Sub Editor 2 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 22-08-2025

ನಮ್ಮಜನ.ಕಾಂ, ಚಳ್ಳಕೆರೆ: ಶಿಕ್ಷಣ(Government school) ಕ್ಷೇತ್ರದಲ್ಲಿ ಹಲವಾರು ಬದಲಾವಣೆ ಗಳನ್ನು ತಂದು ಶಿಕ್ಷಣ ಕ್ಷೇತ್ರದ ಸರ್ವತೋ ಮುಖ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂಬ ಪ್ರಚಾರವನ್ನು ಶಿಕ್ಷಣ ಇಲಾಖೆ ಕೈಗೊಂಡಿದೆ. ಆದರೆ ಇಂದಿಗೂ ಅನೇಕ ಶಾಲೆಗಳಲ್ಲಿ ಕೊಠಡಿ, ಕಾಂಪೌಂಡ್, ಶೌಚಾಲಯ, ಮಕ್ಕಳು ಕುಳಿತು ಊಟ ಮಾಡಲು ಸ್ಥಳವಿಲ್ಲದ ಹತ್ತಾರು ಸಮಸ್ಯೆಗಳ ನಡುವೆ ಹಲವಾರು ಸಮಸ್ಯೆಗಳನ್ನು ಹೊಂದಿದ ತಾಲೂಕಿನ ತಳಕು ಹೋಬಳಿಯ ದೇವರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಜಿ.ದೇವರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದುಸ್ಥಿತಿ ನೋಡಿದರೆ ಶಿಕ್ಷಣ ಇಲಾಖೆ ಮಕ್ಕಳಿಗೆ ಕನಿಷ್ಠ ಸೌಲಭ್ಯವನ್ನು ನೀಡದೆ ನಿರ್ಲಕ್ಷ್ಯ ವಹಿಸುತ್ತಿದೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಇದನ್ನೂ ಓದಿ: ಇಂದು ಬೆಳೆಗ್ಗೆ 10 ರಿಂದ 5 ರವರೆಗೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಪವರ್‌ ಕಟ್‌?

ಹತ್ತಾರು ತೊಂದರೆ ಗಳನ್ನು ಎದುರಿಸಿ ಶಿಕ್ಷಣ ಕಲಿಯಬೇಕಿದೆ. ಜಿ.ದೇವರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಶಾಲೆಯಲ್ಲಿ ಕುಳಿತು ಪಾಠ ಕೇಳುವ ಭಾಗ್ಯವಿಲ್ಲ,

ಕಾರಣ ಶಾಲಾ ಕೊಠಡಿ ದುರಸ್ತಿ ಹಿನ್ನೆಲೆಯಲ್ಲಿ ಪ್ರತಿನಿತ್ಯ ನೂರಾರು ಮಕ್ಕಳು ಶಾಲಾ ಹೊರಭಾಗದ ಬಯಲಿನಲ್ಲೇ ಪಾಠಪ್ರಚನಗಳನ್ನು ಕೇಳ ಬೇಕಿದೆ. ಕುಳಿತು

ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ ದೇವರೆಡ್ಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ.ದೇವರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಶಾಲಾ ಆವರಣದಲ್ಲೇ ಬಿಸಿಯೂಟ ಸೇವಿಸುತ್ತಿರುವುದು.

ಊಟ ಮಾಡಲು ಸ್ಥಳವಿಲ್ಲ, ಶಾಲಾ ಮಕ್ಕಳು ಊಟ ಮಾಡುವಾಗ ನಾಯಿ ಹಾಗೂ ಇನ್ನಿತರ ಪ್ರಾಣಿಗಳು ಬಂದು ತೊಂದರೆ ನೀಡುತ್ತಿವೆ. ಮಳೆ ಬಂದ ಸಂದರ್ಭದಲ್ಲಿ ಶಾಲೆಗೆ

ಕಾಂಪೌಂಡ್ ಇಲ್ಲದ ಕಾರಣ ರಸ್ತೆಯ ಮೇಲಿನ ನೀರು ಶಾಲೆಯ ಒಳಗೆ ನುಗ್ಗುತ್ತಿವೆ. ಈ ಬಗ್ಗೆ ಹಲವಾರು ಬಾರಿ ಇಲಾಖೆಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರ ಆರೋಪವಾಗಿದೆ.

ಇದನ್ನೂ ಓದಿ: ಭೂಮಾಪಕ ನಾಗರಾಜ್‌ ಲೋಕಾಯುಕ್ತ ಬಲೆಗೆ

ಶಾಲೆಯಲ್ಲಿ 1ರಿಂದ 8ನೇ ತರಗತಿಯ(Government school) ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, ಮೂವರು ಶಿಕ್ಷಕರು ಮಾತ್ರ ಎಂಟೂ ತರಗತಿ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. ಹೆಚ್ಚುವರಿ ಶಿಕ್ಷಕರನ್ನು ನೀಡುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಗ್ರಂಥಾಲಯ, ಆಟದ ಮೈದಾನ, ಕುಡಿಯುವ ನೀರಿನ ವ್ಯವಸ್ಥೆ, ಹೆಚ್ಚುವರಿ ಕೊಠಡಿ, ಕಾಂಪೌಂಡ್ ನಿರ್ಮಾಣ ಮಾಡಲು ಸರ್ಕಾರ ಕೂಡಲೇ ಮುಂದಾಗ ಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Telegram Group Join Now
WhatsApp Group Join Now

You Might Also Like

Astrology | ದಿನ ಭವಿಷ್ಯ, ಯಾರಿಗೆಲ್ಲ ಆರ್ಥಿಕ ಅನುಕೂಲ

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

TAGGED:ChallakereChitradurgaChitradurga NewsfacilitiesGovernment SchoolKannada Newslessons in the open airNammajana.comStudentsಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂಬಯಲಿನಲ್ಲಿ ಪಾಠವಿದ್ಯಾರ್ಥಿಗಳುಸರ್ಕಾರಿ ಶಾಲೆಸೌಲಭ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ | ED raid |
Next Article Gold Rate | ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
ದಿನ ಭವಿಷ್ಯ | 09-10-2025 | Dina Bhavishya
ದಿನ ಭವಿಷ್ಯ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?