Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Govt School | ಈ ಊರಲ್ಲಿ ಮಳೆಗೆ ಸೋರುತ್ತಿದೆ ಸರ್ಕಾರಿ ಶಾಲೆ, ಸೌಲಭ್ಯ ವಂಚಿತ ಮಕ್ಕಳ ಗೋಳು ಕೇಳೋರ್ಯಾರು?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Govt School | ಈ ಊರಲ್ಲಿ ಮಳೆಗೆ ಸೋರುತ್ತಿದೆ ಸರ್ಕಾರಿ ಶಾಲೆ, ಸೌಲಭ್ಯ ವಂಚಿತ ಮಕ್ಕಳ ಗೋಳು ಕೇಳೋರ್ಯಾರು?
ಇಂದಿನ ಸುದ್ದಿ

Govt School | ಈ ಊರಲ್ಲಿ ಮಳೆಗೆ ಸೋರುತ್ತಿದೆ ಸರ್ಕಾರಿ ಶಾಲೆ, ಸೌಲಭ್ಯ ವಂಚಿತ ಮಕ್ಕಳ ಗೋಳು ಕೇಳೋರ್ಯಾರು?

Editor Nammajana
Last updated: 14 August 2025 11:55 AM
By Editor Nammajana 1 Min Read
Share
SHARE

Chitradurga news|Nammajana.com| 14-8-2025

ನಮ್ಮಜನ, ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ,(Govt School) ಮೊಳಕಾಲ್ಮುರು ವಿಧಾನ ಸಭಾ ಕ್ಷೇತ್ರದ ಗೌರಸಮುದ್ರ ವ್ಯಾಪ್ತಿಗೆ ಸೇರುವ ಬಂಡೆತಿಮ್ಲಾಪುರ ಗ್ರಾಮ ದೊಡ್ಡನಾಗಯ್ಯನ ಹಟ್ಟಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಂಭಾಗದ ರಸ್ತೆಯಲ್ಲಿ ಮಳೆಯ ನೀರು ನಿಂತಿರುವ ಕಾರಣದಿಂದ ಮಕ್ಕಳು ಶಾಲೆಗೆ ತೆರಳಲು ಕಷ್ಟವಾಗುತ್ತಿದೆ.

ಪ್ರಾಥಮಿಕ ಶಾಲೆಯ ಕಟ್ಟಡ ಸಹ ಅಳಿವಿನ ಹಂಚಿನಲ್ಲಿದ್ದು  ಮಳೆ ಬಂದರೆ ಮಳೆಯ ನೀರು ಶಾಲೆಯ ಒಳಗಡೆ ಬೀಳುವ (Govt School) ಪರಿಸ್ಥಿತಿ ಈಗಾಗಲೇ ನಿರ್ಮಾಣವಾಗಿದೆ.

ಇದನ್ನೂ ಓದಿ: Nagamohan Das Report ವರದಿ ಅನ್ವಯ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸಿ | ಸಿಎಂ, ಡಿಸಿಎಂ ಬಳಿ ಮಾದಾರ ಚನ್ನಯ್ಯ ಶ್ರೀ ನಿಯೋಗ ಮನವಿ

ಮಕ್ಕಳಿಗೆ ಶೌಚಾಲಯಗಳ ವ್ಯವಸ್ಥೆ ಇಲ್ಲದ ಕಾರಣ ಶಿಕ್ಷಕರು ಹಾಗು ಮಕ್ಕಳಿಗೆ ತೊಂದರೆ ಆಗುತ್ತಿದೆ ಶಾಲೆಯ SDMC ಅಧ್ಯಕ್ಷರು ಚಿತ್ತಯ್ಯ ಹಾಗೂ ಊರಿನ ಗ್ರಾಮಸ್ಥರು ವೀಕ್ಷಿಸಿದ್ದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಯಾವ ರೀತಿ ಕ್ರಮ (Govt School) ವಹಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದ್ದು ಒಟ್ಟಿನಲ್ಲಿ ಜೀವ ಬಿಗಿ ಹಿಡಿದು ಮಕ್ಕಳು‌ ಪಾಠ ಕೇಳುವ ವಾತವರಣ ನಿರ್ಮಾಣವಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ

ಗೌರಿ – ಗಣೇಶ ಹಬ್ಬ, ಚಿತ್ರದುರ್ಗ ಜಿಲ್ಲಾಧಿಕಾರಿಯಿಂದ 13 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು? | Gauri Ganesha

Power cut : ಇಂದು ವಿದ್ಯುತ್‌ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

Dina Bhavishya | ದಿನ ಭವಿಷ್ಯ | 21 ಆಗಸ್ಟ್ 2025 | ರಾಶಿಗಳ ಯೋಗ ಹೇಗಿದೆ

Chitradurga ವರ್ಷಿತಾ ಮರ್ಡರ್ | ಆರೋಪಿ ಚೇತನ್ ವರ್ಷಿತಾ ಕೊಲೆಗೆ ಕಾರಣ ಕೊಟ್ಟಿದ್ದೇನು? ಕೇಳಿದರೆ ನೀವು ಶಾಕ್

TAGGED:BandithimlapurChallakere TalukChitradurga NewsGovernment SchoolKannada Newskannada suddiMolakalmuru Vidhan Sabha ConstituencyNammajana.comproblemrainRoad Problemಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆ ತಾಲೂಕುಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದಾರಿ ಸಮಸ್ಯೆನಮ್ಮಜನ.ಕಾಂಬಂಡೆತಿಮ್ಲಾಪುರಮಳೆಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರಸಮಸ್ಯೆಸರ್ಕಾರಿ ಶಾಲೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Nagamohan Das Report ವರದಿ ಅನ್ವಯ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸಿ | ಸಿಎಂ, ಡಿಸಿಎಂ ಬಳಿ ಮಾದಾರ ಚನ್ನಯ್ಯ ಶ್ರೀ ನಿಯೋಗ ಮನವಿ
Next Article Darshan Arrest | ನಟ ದರ್ಶನ್ ಜಾಮೀನು ಅರ್ಜಿ ವಜಾ, ರೇಣುಕಾಸ್ವಾಮಿ ತಂದೆ ಹೇಳಿದ್ದೇನು?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

CM Siddaramaiah ಗೆ ಖುದ್ದು ಕೃತಜ್ಞತೆ ಸಲ್ಲಿಸಿದ ಮಾದಿಗರು : ಅಲೆಮಾರಿಗಳನ್ನು ಕೈಬಿಡದಂತೆ ಆಂಜನೇಯ ಆಗ್ರಹ
Blog ಇಂದಿನ ಸುದ್ದಿ
ಚಿತ್ರದುರ್ಗ | ವರ್ಷಿತಾ ಅಮ್ಮನ‌ ಬಳಿ ಮಾತಾಡಿದ್ದು ಕೊನೆಯಾದಾಗಿ ಯಾವಾಗ? ತಾಯಿ ಏನ್ ಹೇಳಿದರು | Varshita Murder Case
ಕ್ರೈಂ ಸುದ್ದಿ
ಚಿತ್ರದುರ್ಗ Varshita murder | ವರ್ಷಿತಾಳ ಕೊಲೆ ಕೇಸ್, ಸಚಿವ ಡಿ.ಸುಧಾಕರ್ ಹೇಳಿದ್ದೇನು | 5 ಲಕ್ಷ ಪರಿಹಾರ ಘೋಷಣೆ
ಇಂದಿನ ಸುದ್ದಿ
today Adike Rate : ಅಡಕೆ ಧಾರಣೆ | 20 ಆಗಸ್ಟ್‌ 2025 | ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಯಲ್ಲಿ 61 ಸಾವಿರ ದಾಟಿದ ಅಡಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?