Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿ ವರದಾನ | Gramina udyoga khatri
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿ ವರದಾನ | Gramina udyoga khatri
ಇಂದಿನ ಸುದ್ದಿ

ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿ ವರದಾನ | Gramina udyoga khatri

Editor Nammajana
Last updated: 6 July 2024 4:14 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|6-7-2024

ನಮ್ಮಜನ.ಕಾಂ, ಚಳ್ಳಕೆರೆ: ಬರಗಾಲದಿಂದ ಗ್ರಾಮೀಣ ಭಾಗದ ಜನರ ಬದುಕು ದೃಷ್ಠಿರವಾಗಿತ್ತು ರಾಷ್ಟ್ರೀಯ ಉದ್ಯೋಗ ಖಾತ್ರಿ (Gramina udyoga khatri) ಯೋಜನೆ ಗ್ರಾಮೀಣ ಪ್ರದೇಶದ ಬಡ ಜನರಿಗೆ ವರದಾ ನವಾಗಿದೆ ಎಂದು ಅಬ್ಬೆನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಬಿ.ಸಣ್ಣ ಪಾಲಯ್ಯ ಹೇಳಿದ್ದಾರೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಶುಕ್ರವಾರ ಅಬ್ಬೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚೌಳಕೆರೆ ಗ್ರಾಮದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಯ ರಾಜ ಕಾಲುವೆ ಕಾಮಗಾರಿ ಯೋಜನೆ ಯಡಿ ಕೆರೆ ಹೂಳೆತ್ತುವ ಕಾಮಗಾರಿ (Gramina udyoga khatri) ನಡೆಸಲಾಗುತ್ತಿದ್ದು ಕೂಲಿ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಸರಕಾರದ ಮಹತ್ವದ ಯೋಜನೆಯದ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಬಡಜನರಿಗೆ ತುಂಬಾ ಅನುಕೂಲವಾಗುತ್ತದೆ ಒಬ್ಬ ಕೂಲಿ ಕಾರ್ಮಿಕರಿಗೆ ದಿನಕ್ಕೆ 349 ರುಪಾಯಿ ವೇತನವನ್ನು ನೀಡುತ್ತಿದ್ದು ಪುರುಷರು ಮತ್ತು ಮಹಿಳೆಯರು ನೂರು ದಿನಗಳ ಕಾಲ ಕೆಲಸ ಮಾಡುವ ಅವಕಾಶವನ್ನು ನೀಡಲಾಗಿದೆ.

ಪ್ರತಿಯೊಬ್ಬ ಕೂಲಿಕಾರ್ಮಿಕರಿಗೆ ನೇರವಾಗಿ ಖಾತೆಗೆ ಹಣ (Gramina udyoga khatri) ಬೀಳುವುದರಿಂದ ಗ್ರಾಮದ ಪ್ರತಿಯೊಬ್ಬರೂ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕೆಲಸ ಮಾಡುತ್ತಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆಯಡಿ ನಮ್ಮ ಭಾಗದ ರೈತರಿಗೆ (Gramina udyoga khatri) ಅಂತರ್ಜಲ ಉತ್ಪತ್ತಿ ಗ್ರಾಮ ಪಂಚಾಯತಿ ವತಿಯಿಂದ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ರಾಜ ಕಾಲುವೆ ಕಾಮಗಾರಿ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ನಡೆಯಿತು. ಮಾಡಲಿಕ್ಕೆ ಅನುಕೂಲವಾಗುತ್ತದೆ ರೈತರ ತಮ್ಮ ಜಮೀನಿನಲ್ಲಿ ಬದು ನಿರ್ಮಾಣ ಕಾಮಗಾರಿ ಕೃಷಿಗೊಂಡ ಸೇರಿದಂತೆ ನೆರೆಗಾ ಯೋಜನೆ ಬಡ ಜನರಿಗೆ ನೆರವಾಗಿದೆ ಎಂದರು.

ಇದನ್ನೂ ಓದಿ: ನಕಲಿ AK 47 ಗನ್ ಹಿಡಿದು ರೀಲ್ಸ್ ಶೋಕಿ | ಚಿತ್ರದುರ್ಗದ ಅರುಣ್ ಕಠಾರೆ ಅರೆಸ್ಟ್ | Arun Kathare of Chitradurga arrested

ಇದೇ ವೇಳೆ ಕಾರ್ಮಿಕ ಪ್ರಹ್ಲಾದ್ ಮಾತನಾಡಿ ನಮ್ಮ ಚೌಳಕೆರೆ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಕೂಲಿ ಕೆಲಸ ನೀಡುವಮತೆ ಮನವಿಯನ್ನ ಮಾಡಲಾಗಿತ್ತು ಆದ್ದರಿಂದ ಗ್ರಾಮ (Gramina udyoga khatri) ಪಂಚಾಯತಿಯ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ನಮ್ಮ ಗ್ರಾಮದ ಜನರಿಗೆ ನೂರು ದಿನಗಳ ಕಾಲ ಕೆಲಸ ಸಿಕ್ಕಿದೆ ಎಂದರೆ.ಇದೇ ಸಂದರ್ಭದಲ್ಲಿ ಚೌಳಕೆರೆ ಗ್ರಾಮಸ್ಥರಾದ ಎಂ ಪಾಲಯ್ಯ, ಸಣ್ಣ ಮಲ್ಲಯ್ಯ, ಸಣ್ಣ ಪಾಪಯ್ಯ, ಪಿ ಮಲ್ಲಯ್ಯ, ಎಸ್ ಪಿ ಬಸಣ್ಣ, ಎಸ್ ಪಿ ಸೂರಯ್ಯ, ಜಿ.ಓಬನಾ ಯಕ, ಬೋರಮ್ಮ, ತಾಯಮ್ಮ, ಆಶಾಮ್ಮ, ಬಸವರಾಜ್ ಶಿವರಾಜ್‌ ಇದ್ದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:AbbenahalliChallakereChitradurga NewsDroughtEmployment GuaranteeEmployment SupportGram PanchayatKannada Newskannada suddiLake Dredging WorkNammajana.comNational Employment GuaranteePeople SupportRural PeopleWorkಅಬ್ಬೆನಹಳ್ಳಿಉದ್ಯೋಗ ಆಸರೆಉದ್ಯೋಗ ಖಾತ್ರಿಕನ್ನಡ ನ್ಯೂಸ್ಕನ್ನಡ ಸುದ್ದಿಕೆರೆ ಹೂಳೆತ್ತುವ ಕಾಮಗಾರಿಕೆಲಸಗ್ರಾಮ ಪಂಚಾಯಿತಿಗ್ರಾಮೀಣ ಜನಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜನರಿಗೆ ಆಸರೆನಮ್ಮಜನ.ಕಾಂಬರಗಾಲರಾಷ್ಟೀಯ ಉದ್ಯೋಗ ಖಾತ್ರಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ನಕಲಿ AK 47 ಗನ್ ಹಿಡಿದು ರೀಲ್ಸ್ ಶೋಕಿ | ಚಿತ್ರದುರ್ಗದ ಅರುಣ್ ಕಠಾರೆ ಅರೆಸ್ಟ್ | Arun Kathare of Chitradurga arrested
Next Article ಸಂಸದ ಗೋವಿಂದ ಕಾರಜೋಳ ಅಪ್ತ ಸಹಾಯಕರಾಗಿ ಸಿ.ಹೆಚ್.ದೇವರಾಜ್ ನೇಮಕ | MP Govinda Karajola
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?