Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Guarantee scheme: ಐದು ಗ್ಯಾರೆಂಟಿಗಳು ಬಡವರ ಕೈ ಹಿಡಿದಿದೆ: ಟಿ‌.ರಘುಮೂರ್ತಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Guarantee scheme: ಐದು ಗ್ಯಾರೆಂಟಿಗಳು ಬಡವರ ಕೈ ಹಿಡಿದಿದೆ: ಟಿ‌.ರಘುಮೂರ್ತಿ
ಇಂದಿನ ಸುದ್ದಿ

Guarantee scheme: ಐದು ಗ್ಯಾರೆಂಟಿಗಳು ಬಡವರ ಕೈ ಹಿಡಿದಿದೆ: ಟಿ‌.ರಘುಮೂರ್ತಿ

Editor Nammajana
Last updated: 22 July 2024 3:38 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|22-7-2024

ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯದ ಬಡ ಜನರ ಕಷ್ಟಗಳ ನಿವಾರಣೆಗಾಗಿ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಐದು ಗ್ಯಾರಂಟಿಗಳನ್ನು (Guarantee scheme) ಜನತೆಗೆ ನೀಡಿ ಅವುಗಳ ಅನುಷ್ಠಾನದ ಮೂಲಕ ಜನರ ಕಷ್ಟಗಳಿಗೆ ದಾವಿಸಿದ್ದಾರೆ. ಸರ್ಕಾರ ಐದು ಗ್ಯಾರಂಟಿಗಳ ಫಲವಾಗಿ ರಾಜ್ಯದ ಕೋಟ್ಯಾಂತರ ಬಡ ಜನರು ಇಂದು ನೆಮ್ಮದಿಯ ಬದುಕನ್ನು ಕಂಡುಕೊಂಡಿದ್ದಾರೆಂದು ಕ್ಷೇತ್ರದ ಶಾಸಕ, ರಾಜ್ಯಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಭಾನುವಾರ ಚಳ್ಳಕೆರೆ ನಗರದ ಶಾಸಕರ ಭವನದಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರನ್ನು ಸನ್ಮಾನಿಸಿ, (Guarantee scheme) ಅಭಿನಂದಿಸಿ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿಗಳು ತಾಲ್ಲೂಕಿನ ಗ್ಯಾರಂಟಿ ಅನುಷ್ಠಾನ ಸದಸ್ಯರನ್ನು ನೇಮಿಸಿದ್ದು ಗ್ಯಾರಂಟಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಎಲ್ಲಾ ಸದಸ್ಯರು ಶ್ರಮವಹಿಸಿ, ಪ್ರಾಮಾಣಿಕವಾಗಿ (Guarantee scheme) ಕಾರ್ಯನಿರ್ವಹಿಸುವಂತೆ ಮನವಿ ಮಾಡಿದರು.

ಸಮಿತಿ ಸದಸ್ಯರಾಗಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಗದ್ದಿಗೆತಿಪ್ಪೇಸ್ವಾಮಿ, ಎಚ್.ಆಂಜನೇಯ, ಕವಿತಾದಳ (Guarantee scheme) ವಾಯಿಮೂರ್ತಿ, ಜನಾರ್ಧನ, ಪುರುಷೋತ್ತಮನಾಯ್ಕ, ಎಸ್.ಮುಜೀಬ್, ಅನಿಲ್‌ಕುಮಾರ್, ಬಿ.ಕೆ.ಗುಜ್ಜಾರಪ್ಪ, ಪಿ.ಸಿ.ನಾಗೇಶ್, ಉಮೇಶ್, ಮಲ್ಲಿಕಾರ್ಜುನ್, ತಿಪ್ಪೇಸ್ವಾಮಿ, ಆರ್.ಬಸಪ್ಪ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ನಿವೃತ್ತ ಪ್ರಾಂಶುಪಾಲ ಎಂ.ಕರಿಯಪ್ಪ, ನಿವೃತ್ತ ಕಂದಾಯಾಧಿಕಾರಿ ಮೂಡಲಗಿರಿಯಪ್ಪ, ಉಷಾ, ಶಿವಸ್ವಾಮಿ, ಶ್ರೀನಿವಾಸ್‌ಇವರನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ: Accident news: ಕಾರು ಬೈಕ್ ನಡುವೆ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು | ಬೈಕ್ ಪುಡಿ ಪುಡಿಪುಡಿ

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಟಿ.ಪ್ರಭುದೇವ್, ಬಿ.ವಿ.ಸಿರಿಯಣ್ಣ, ಟಿ.ಗಿರಿಯಪ್ಪ, ಪ್ರಕಾಶ್‌ಮೂರ್ತಿ, ತಿಪ್ಪೇಸ್ವಾಮಿ, ನಗರಸಭಾ ಸದಸ್ಯರಾದ ಎಂ.ಜೆ.ರಾಘವೇಂದ್ರ, ಕೆ.ವೀರಭದ್ರಪ್ಪ, ಪ್ರಕಾಶ್, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಶಿಧರ, ನಗರಸಭೆ ನಾಮನಿರ್ದೇಶನ ಸದಸ್ಯ ಬಡಗಿಪಾಪಣ್ಣ, (Guarantee scheme), ಟಿ.ವೀರಭದ್ರ, ನಟರಾಜ್, ಅನ್ವರ್‌ಮಾಸ್ಟರ್, ಮುಖಂಡರಾದ ಕೃಷ್ಣಮೂರ್ತಿ, ಪ್ರಹ್ಲಾದ್, ಸಿ.ಟಿ.ಶ್ರೀನಿವಾಸ್, ವೀರೇಶ್, ಮಹಮ್ಮದ್‌ಸೈಪುಲ್ಲಾ, ಭೀಮಣ್ಣ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: Drive development work: ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನಿಧ್ಯದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಎಂ.ಚಂದ್ರಪ್ಪ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

TAGGED:Appointment of MembersChallakereChitradurga NewsCommitteeFive GuaranteeGuaranteeHonor to MembersKannada Newskannada suddiMLANammajana.comSchemeT Raghumurthyಐದು ಗ್ಯಾರೆಂಟಿಕನ್ನಡ ನ್ಯೂಸ್ಕನ್ನಡ ಸುದ್ದಿಗ್ಯಾರೆಂಟಿಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಟಿ ರಘುಮೂರ್ತಿನಮ್ಮಜನ.ಕಾಂಯೋಜನೆಶಾಸಕಸದಸ್ಯರ ನೇಮಕಸದಸ್ಯರಿಗೆ ಸನ್ಮಾನಸಮಿತಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya: ದಿನ ಭವಿಷ್ಯ 22-7-2024| ಯಾವ ರಾಶಿಗೆ ಶುಭ ಫಲ?
Next Article Electric shock: ಕರೆಂಟ್ ಶಾಕ್ ವ್ಯಕ್ತಿ ಸಾವು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?