Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸ್ವಾತಂತ್ರ್ಯ ಹೋರಾಟಕ್ಕೆ ಹಲಗಲಿ ಬೇಡರ ಕೊಡುಗೆ ಅನನ್ಯ: ಎನ್.ರಘುಮೂರ್ತಿ | Halagali bedaru
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಸ್ವಾತಂತ್ರ್ಯ ಹೋರಾಟಕ್ಕೆ ಹಲಗಲಿ ಬೇಡರ ಕೊಡುಗೆ ಅನನ್ಯ: ಎನ್.ರಘುಮೂರ್ತಿ | Halagali bedaru
ಇಂದಿನ ಸುದ್ದಿ

ಸ್ವಾತಂತ್ರ್ಯ ಹೋರಾಟಕ್ಕೆ ಹಲಗಲಿ ಬೇಡರ ಕೊಡುಗೆ ಅನನ್ಯ: ಎನ್.ರಘುಮೂರ್ತಿ | Halagali bedaru

Editor Nammajana
Last updated: 15 August 2024 03:43
By Editor Nammajana 2 Min Read
Share
SHARE

Chitradurga news|nammajana.com|15-8-2024

ನಮ್ಮಜನ.ಕಾಂ, ನಾಯಕನಹಟ್ಟಿ: ಹಲಗಲಿ ಬೇಡರಂತ ಮಹನೀಯರ ಬಗ್ಗೆ ಇಂದಿನ ಯುವ ಪೀಳಿಗೆ ಹೆಚ್ಚೆಚ್ಚು (Halagali bedaru) ತಿಳಿದುಕೊಳ್ಳುವ ಕೆಲಸ ಆಗಬೇಕು ಎಂದು ನಿವತ್ತ ಕೆಎಎಸ್ ಅಧಿಕಾರಿ ಎನ್. ರಘುಮೂರ್ತಿ ಹೇಳಿದರು.

ಬುಧವಾರ ನಾಯಕನಹಟ್ಟಿ ಪಟ್ಟಣದ ಹಟ್ಟಿ ಮಲ್ಲಪ್ಪ ನಾಯಕ ಸಂಘದ ಕಚೇರಿ ಆವರಣದಲ್ಲಿ ಹಟ್ಟಿ ಮಲ್ಲಪ್ಪ ನಾಯಕ ಸಂಘ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಇವರ ಸಂಯುಕ್ತಾಶ್ರಯದಲ್ಲಿ, ಸ್ವಾತಂತ್ರ ಸಂಗ್ರಾಮದಲ್ಲಿ ಹಲಗಲಿ ಬೇಡರ ಕೊಡುಗೆ ಎನ್ನುವ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು.

ಭಾರತ ದೇಶವನ್ನು ಬ್ರಿಟಿಷರ ಕಪಿಮುಷ್ಠಿಯಿಂದ ಬಿಡಿಸಿ, ಸ್ವಾತಂತ್ರ‍್ಯಗೊಳಿಸಲು ಹಲಗಲಿ ಬೇಡರಂತ ಲಕ್ಷಾಂತರ ಜನರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಇಂದಿನ ಯುವ ಪೀಳಿಗೆ ಅಂತಹ ಮಹಾನೀಯರನ್ನು ಸ್ಮರಿಸುವ ಕೆಲಸವಾಗಬೇಕು ಸ್ವತಂತ್ರ ಪೂರ್ವದಲ್ಲಿ ಬ್ರಿಟೀಷರ ನಿದ್ದೆಗೆಡಿಸಿದ್ದ ಜಡಗಾ ಮತ್ತು ಬಾಲ ಸೇರಿ ನಾಲ್ವರನ್ನು ಮುಧೋಳ ನಗರದ ಸಾರ್ವಜನಿಕವಾಗಿ ಗೆಲ್ಲಿಗೇರಿಸಿದರು.

ಬ್ರೀಟಿಷರ ವಿರುದ್ಧ ಹೋರಾಟಕ್ಕೆ ಇಳಿದಂತೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಕೆಲಸವನ್ನು ಬ್ರೀಟಿಷ ಸರ್ಕಾರ ಮಾಡಿತ್ತು, ಹಿಗೇ ದೇಶದ ಜನರಲ್ಲಿ ಸ್ವಾತಂತ್ರö್ಯ ಕಿಚ್ಚು ಒತ್ತಿಸಿ ಸ್ವಾಭಿಮಾನಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ ಎನ್ನುವ ಸಂದೇಶ ಸಾರಿ ಕೊನಿಗೂ ಗೆಲ್ಲಿಗೇರಿದರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಲಗಲಿ (Halagali bedaru) ಬೇಡರ ಕೊಡುಗೆ ಅಪಾರವಾಗಿದ್ದು ಇಂದಿನ ಯುವ ಪೀಳಿಗೆ ಇಂತಹ ಮಹನೀಯರ ಚರಿತ್ರೆ ಓದುವಂತಹ ಕೆಲಸವಾಗಬೇಕು ಎಂದರು.

ಹಟ್ಟಿ ಮಲ್ಲಪ್ಪ ನಾಯಕ ಸಂಘದ ಅಧ್ಯಕ್ಷ ಪಟೀಲ್ ಜಿ.ಎಂ ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು ಕಾರ್ಯಕ್ರಮ ಅಧ್ಯಕ್ಷತೆವಹಿಸಿ ಮಾತಾಡಿದರು, ಈ ದೇಶಕ್ಕೆ ಹಲಗಲಿ ಬೇಡರ ಕೊಡುಗೆಯನ್ನು ನಾವು ಹಾಗೂ ಶಾಲಾ ಶಿಕ್ಷಕರು ತಮ್ಮ ಈಗಿನ ಯುವಪೀಳಿಗೆ (Halagali bedaru) ಹಲಗಲಿ ಬೇಡರ ಜೀವನದ ವಂಶದಾರ ಬಗ್ಗೆ ಪಠ್ಯಪುಸ್ತಕಗಳಲ್ಲಿ ಪ್ರಕಟವಾಗಿದ್ದು, ಇನ್ನೂ ಹೆಚ್ಚಿನದಾಗಿ ಬೇಡರ ಬಗ್ಗೆ ವಿಧ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: Dina Bhavishya kannada: ಇಂದಿನ ದಿನ ಭವಿಷ್ಯ, ಯಾವ ರಾಶಿಗೆ ಶುಭ, ಅಶುಭ? | 15 ಆಗಸ್ಟ್ 2024

ಚೌಳಕೆರೆ ಸಿ.ಬಿ. ಮೋಹನ್ ಮಾತನಾಡಿದರು ಹಲಗಲಿ ಬೇಡರು ತ್ಯಾಗ ಬಲಿದಾನದ ಗ್ರಾಮೀಣ ಪ್ರದೇಶಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಗಬೇಕು ಎಂದರು.

ಈ. ಸಂದರ್ಭದಲ್ಲಿ ಹಟ್ಟಿ ಮಲ್ಲಪ್ಪ ನಾಯಕ ಸಂಘದ ನಿರ್ದೇಶಕರಾದ ಎಸ್. ಓಬಯ್ಯ, ನೇರಲಗುಂಟ್ಟೆ ಭೈಯಣ್ಣ, ಹನುಮಣ್ಣ, ಮಲ್ಲೂರಹಟ್ಟಿ ತಿಪ್ಪೇಸ್ವಾಮಿ ಗೌಡ್ರು, ಎಂ.ಚಿನ್ನಯ್ಯ, ನಾಗರಾಜ್, ಎಂ ವೈ ಟಿ ಸ್ವಾಮಿ, ಗುಂತಕೋಲಮ್ಮನಹಳ್ಳಿ ಎಂ.ಪಾಪಯ್ಯ, ಮಲ್ಲೂರಹಳ್ಳಿ ಭೈಯಣ್ಣ, ನಲಗೇತನಹಟ್ಟಿ ನಲ್ಲಿನ ದೊಡ್ಡ ಬೋರಯ್ಯ, ವರವು ಶಂಕರ್ ಮೂರ್ತಿ, ಜಿ.ಬಿ.ಮುದಿಯಪ್ಪ, ಗುಂತಕೋಲಮ್ಮನಹಳ್ಳಿ ಜಿ.ಎಂ. ಜಯಣ್ಣ, ಟಿ. ಬಸಪ್ಪ ನಾಯಕ, ಎಸ್ ಟಿ. ಬೋರಸ್ವಾಮಿ, ಅಬ್ಬೇನಹಳ್ಳಿ ಗ್ರಾ.ಪಂ. ಸ.ಪಡ್ಲ ಬೋರಣ್ಣ, ಗೌಡಗೆರೆ ಗ್ರಾ.ಪಂ.ಸ. ಮಾಜಿ ಅಧ್ಯಕ್ಷ ಟಿ. ರಂಗಪ್ಪ, ಕೂರಡಿಹಳ್ಳಿ ಬಿ.ಸುರೇಂದ್ರಪ್ಪ, ನಲಗೇತನಹಟ್ಟಿ ಗಾಯಕ ಕೆ.ಟಿ. ಮುತ್ತುರಾಜ್ ಸೇರಿದಂತೆ ವಿವಿಧಿ ಹಳ್ಳಿಗಳ ಗ್ರಾಮಸ್ಥರು ಶ್ರೀ ಗುರು ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆ, ಶ್ರೀ ರಾಜಾಹಟ್ಟಿ ಮಲ್ಲಪ್ಪ ನಾಯಕ, ಡಾನ್ ಬಾಸ್ಕೋ ಶಾಲೆಯ ಶಿಕ್ಷಕ -ಶಿಕ್ಷಕಿರು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಇದ್ದರು

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:Chitradurga NewsFreedom struggleHalagali bedaruKannada Newskannada suddiN. RaghumurthyNammajana.comNayakanahattiSacrificeಎನ್.ರಘುಮೂರ್ತಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತ್ಯಾಗ ಬಲಿದಾನನಮ್ಮಜನ.ಕಾಂನಾಯಕನಹಟ್ಟಿಸ್ವಾತಂತ್ರ್ಯ ಹೋರಾಟಹಲಗಲಿ ಬೇಡರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya kannada: ಇಂದಿನ ದಿನ ಭವಿಷ್ಯ, ಯಾವ ರಾಶಿಗೆ ಶುಭ, ಅಶುಭ? | 15 ಆಗಸ್ಟ್ 2024
Next Article Sri Ahobala Motors: ಶ್ರೀ ಅಹೋಬಲ ಟಿವಿಎಸ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?