Chitradurga news|nammajana.com|14-8-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದ 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ “ಹರ್ ಘರ್ ತಿರಂಗಾ” ಅಭಿಯಾನದಡಿ ಗೀತ ಗಾಯನ ಹಾಗೂ ವೀರ ಸಂಗೊಳ್ಳಿ (Har Ghar Tiranga) ರಾಯಣ್ಣ ನಾಟಕ ಪ್ರದರ್ಶನ ಕಾರ್ಯಕ್ರಮ ಆ. 14 ರಂದು ಸಂಜೆ 06 ಗಂಟೆಗೆ ನಗರದ ತ.ರಾ.ಸು. ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಈ ಮೊದಲು ಹರ್ ಘರ್ ತಿರಂಗಾ ಅಭಿಯಾನದಡಿ ಗೀತಗಾಯನ ಕಾರ್ಯಕ್ರಮವನ್ನು ಆ. 14 ರಂದು ಸಂಜೆ 5.30 ಗಂಟೆಗೆ ನಗರದ ಒನಕೆ ಓಬವ್ವ ಸ್ಮಾರಕ ಬಳಿ (ಡಿ.ಸಿ. ಆಫೀಸ್ ಸರ್ಕಲ್) ಏರ್ಪಡಿಸಲು ಉದ್ದೇಶಿಸಲಾಗಿತ್ತು.

ಇದನ್ನೂ ಓದಿ: Chitradurga Rain: ಬುಧವಾರ ಬೆಳಗಿನ ಜಾವ ಚಿತ್ರದುರ್ಗ ಜಿಲ್ಲೆಯಲ್ಲಿ ಭರ್ಜರಿ ಮಳೆ | ಐದು ದಿನ ವರುಣಾರ್ಭಟ ಹೆಚ್ಚು
ಇದೀಗ ಗೀತಗಾಯನ ಹಾಗೂ ವೀರ ಸಂಗೊಳ್ಳಿ ರಾಯಣ್ಣ ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಅದೇ ದಿನ ಸಂಜೆ 06 ಗಂಟೆಗೆ ನಗರದ ತ.ರಾ.ಸು. ರಂಗಮಂದಿರದಲ್ಲಿ (Har Ghar Tiranga) ಏರ್ಪಡಿಸಲಾಗುವುದು. ಎಲ್ಲ ಇಲಾಖಾ ಅಧಿಕಾರಿ, ಸಿಬ್ಬಂದಿಗಳು, ಆಸಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252