Chitradurga news | nammajana.com |7-9-2024
ನಮ್ಮಜನ.ಕಾಂ, ಚಿತ್ರದುರ್ಗ: ಕೋಟೆ ನಾಡಿನ ಚಿತ್ರದುರ್ಗ ನಗರದ ಐತಿಹಾಸಿಕ ಹಿಂದೂ ಮಹಾಗಣಪತಿಗೆ ಮಹಾ ಮಂಗಳಾರತಿ ನೆರವೇರಿಸಿ ಕೇಸರಿ ಬಣ್ಣದ ಪರದೆ (Hindu Mahaganapati) ಎಳೆಯುತ್ತಿದ್ದಂತೆ ಭಕ್ತ ಸಾಗರದಲ್ಲಿ ಪ್ರತಿಷ್ಠಾಪನೆ ಶನಿವಾರ ನೇರವೇರಿಸಲಾಯಿತು.
ಕೋಟೆನಾಡಿನ ಭಕ್ತರು ಶನಿವಾರ ಗ್ರ್ಯಾಂಡ್ ವೆಲ್ ಕಮ್ ದೊರೆಯಿತು. ಹಿಂದೂ ಮಹಾ ಗಣಪತಿ (Hindu Mahaganapati) ಪ್ರತಿಷ್ಠಾಪನೆಗೊಂಡಿದ್ದು, ಜೈನಧಾಮದ ಆವರಣದಲ್ಲಿ ಸಂಭ್ರಮ ಮನೆ ಮಾಡತ್ತು.

ವಿಶ್ವ ಹಿಂದೂ ಪರಿಷತ್, ಭಜರಂಗದಳ ನೇತೃತ್ವದಲ್ಲಿ ಈ (Hindu Mahaganapati) ಬಾರಿಯೂ ವೈಭವದಿಂದ ಮಹೋತ್ಸವ ಆಚರಿಸಲಾಗುತ್ತಿದೆ.14 ಅಡಿ ಎತ್ತರದ ಗರುಡ ವಾಹನರೂಡ ಗಣಪತಿಗೆ ಶನಿವಾರ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಪ್ರತಿಷ್ಠಾಪನೆ ಕಾರ್ಯ ನೆರವೇರಿಸಲಾಯಿತು.
ದಶಾವತಾರ ಬಿಂಬಿಸುವ ಪೆಂಡಾಲ್ ಆತ್ಯಾಕರ್ಷಕವಾಗಿದ್ದು, ಭಕ್ತರ ಕಣ್ಮನ ಸೆಳೆಯುತ್ತಿದೆ.
ಇದನ್ನೂ ಓದಿ: ಗುಡ್ಡ ಇಳಿಸಿ ಗಣಪತಿ ಎತ್ತಿಕೊಂಡ ಗುಡ್ಡದ ಆಂಜನೇಯ | Guddada annjaneya
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252