Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Hiriyur farmer | ಹಿರಿಯೂರಿನ 1000 ರೈತರಿಗೆ 2.50 ಕೋಟಿ ರೂ ಸಹಾಯಧನ ಮಂಜೂರು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Hiriyur farmer | ಹಿರಿಯೂರಿನ 1000 ರೈತರಿಗೆ 2.50 ಕೋಟಿ ರೂ ಸಹಾಯಧನ ಮಂಜೂರು
ಇಂದಿನ ಸುದ್ದಿ

Hiriyur farmer | ಹಿರಿಯೂರಿನ 1000 ರೈತರಿಗೆ 2.50 ಕೋಟಿ ರೂ ಸಹಾಯಧನ ಮಂಜೂರು

Editor Nammajana
Last updated: 6 September 2025 8:49 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|Nammajana.com|6-9-2025

ನಮ್ಮಜನ.ಕಾಂ, ಹಿರಿಯೂರು: ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕಿನ 64 ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಸಭೆ ನಡೆಸಿ ಸಹಕಾರಿ ಸಂಘಗಳಿಗೆ (Hiriyur farmer) ಸರ್ಕಾರದ ಸೌಲಭ್ಯಗಳ ಬಗ್ಗೆ ಕೃಷಿ ಇಲಾಖೆ, ಪಶು ಸಂಗೋಪನೆ ಇಲಾಖೆ ವತಿಯಿಂದ ದೊರೆಯುವ ಸರ್ಕಾರದ ಯೋಜನೆ, ಸೌಲಭ್ಯಗಳ ಬಗ್ಗೆ ಮಾಹಿತಿ ಒದಗಿಸಲಾಯಿತು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಈ ವೇಳೆ ಕರಾಪಸಸನಿ ಜಿಲ್ಲಾ ನಿರ್ದೇಶಕ ಹಾಗೂ ಕೃಷಿಕ ಸಮಾಜದ ಜಿಲ್ಲಾ ನಿರ್ದೇಶಕ ಕಂದಿಕೆರೆ ಜಗದೀಶ್ ಮಾತನಾಡಿ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ಅವರ ಸಹಕಾರದಿಂದ (Hiriyur farmer) ರಾಷ್ಟ್ರೀಯ ಸುಸ್ಥಿರ ಅಭಿಯಾನ ಯೋಜನೆಯಲ್ಲಿ ಹಿರಿಯೂರು ತಾಲೂಕಿನ 1000 ರೈತರಿಗೆ 2.50 ಕೋಟಿ ಸಹಾಯಧನ ಮುಂಜೂರು ಮಾಡಲಾಗಿದೆ.

ತಾಲೂಕಿನ ಸಾವಿರ ರೈತರ ಬದುಕಿಗೆ ಇದು ಆಧಾರವಾಗಲಿದ್ದು ಅರ್ಹ ಮತ್ತು ಅವಶ್ಯಕತೆ ಇರುವ ರೈತರು ಈ ಯೋಜನೆಯ ಲಾಭ ಪಡೆಯಬೇಕು. ಎಲ್ಲಾ ಸಹಕಾರಿ ಸಂಘಗಳ ಪದಾಧಿಕಾರಿಗಳು ಈ ಯೋಜನೆಯ ಯಶಸ್ಸಿಗೆ ಶ್ರಮಿಸಬೇಕು.

ಆಸಕ್ತ ಸಹಕಾರಿಗಳು ಛಾಪಾಕಾಗದ ವಿತರಣೆ, ಆಹಾರ ಸಂಸ್ಕರಣ ಕೇಂದ್ರಗಳು, ಗೊಬ್ಬರ ಬೀಜ ಕೇಟದ್ರ ಗಳನ್ನು ತೆರೆಯಲು ಅನುಮತಿ ಪಡೆದು ಸಹಾಯಧನ ಪಡೆಯಲು ಆಸಕ್ತಿ ವಹಿಸಬೇಕು. ರೈತರು ಹಾವುಕಡಿತ, ಆತ್ಮಹತ್ಯೆ, ಆಕಸ್ಮಿಕ ಮರಣಗಳಂತಹ ಅವಘಡಗಳಿಗೆ ತುತ್ತಾದಾಗ (Hiriyur farmer) ಸರ್ಕಾರದಸೌಲಭ್ಯವನ್ನು ಪಡೆಯಬೇಕು ಎಂದರು.

ಇದನ್ನೂ ಓದಿ: B.Y. Vijayendra: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುತಂತ್ರದಿಂದ ಕ್ಲೀನ್ ಚಿಟ್ ಪಡೆದಿದ್ದಾರೆ | ವಿಜಯೇಂದ್ರ ಆರೋಪ

ಈ ಸಂದರ್ಭದಲ್ಲಿ ಉಪನಿರ್ದೇಶಕರಾದ ಕುಮಾರ್,ತಿಪ್ಪೇಸ್ವಾಮಿ, ನಾಗರಾಜ್, ಕಿರಣ್, ಕೃಷ್ಣಕುಮಾರ್ ಇದ್ದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:ChitradurgafarmersHiriyurNammajana.comsubsidy grantedಚಿತ್ರದುರ್ಗನಮ್ಮಜನ.ಕಾಂರೈತರುಸಹಾಧನ ಮಂಜೂರುಹಿರಿಯೂರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article B.Y. Vijayendra: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುತಂತ್ರದಿಂದ ಕ್ಲೀನ್ ಚಿಟ್ ಪಡೆದಿದ್ದಾರೆ | ವಿಜಯೇಂದ್ರ ಆರೋಪ
Next Article Chitradurga Gold Rate | ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?