Chitradurga news|nammajana.com|15-8-2024
ನಮ್ಮಜನ.ಕಾಂ, ಹಿರಿಯೂರು: ಬೆಂಗಳೂರುನಲ್ಲಿ ಬೈಕ್ ಹಾಗೂ ಕಾರಿನ ನಡುವಿನ ಅಪಘಾತದಲ್ಲಿ ತಾಲ್ಲೂಕಿನ ಗನ್ನಾಯಕನಹಳ್ಳಿ ನಿವಾಸಿ ಬಿ.ಲೋಕೇಶ್ ಇವರ ಮಗ ಎಲ್.ಲೇಪಾಕ್ಷಿ (Hiriyur) (24)ಯವರು ಮರಣ ಹೊಂದಿರುತ್ತಾರೆ.
ಮೃತರ ಕಣ್ಣುಗಳನ್ನು ಬೆಂಗಳೂರಿನ ಆರ್ ಆರ್ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಧಾನ ಮಾಡುವ ಮೂಲಕ ಇವರ ಕುಟುಂಬ ವರ್ಗದವರು ಮಾದರಿಯಾಗಿದ್ದಾರೆ.

ಮೃತ ಎಲ್ ಲೇಪಾಕ್ಷಿ ಅವರ ಜನ್ಮ ದಿನಾಂಕ ಆಗಸ್ಟ್ 12-08-2001 ಆಗಿದ್ದು, ಮರಣವು ಅದೇ ದಿನ ಆಗಸ್ಟ್ 12-08-2024 ರಂದು ಸಂಭವಿಸಿದೆ. ಅಂತ್ಯಕ್ರಿಯೆ ಯನ್ನು ಸೋಮವಾರ (Hiriyur) ಗನ್ನಾಯಕನ ಹಳ್ಳಿಯಲ್ಲಿ ನೇರವೆರಿಸಲಾಯಿತು ಎಂದು ಮೃತರ ತಂದೆ ಲೋಕೇಶ್ ತಿಳಿಸಿದರು.
ಇದನ್ನೂ ಓದಿ: ಹಾಗಲಕೆರೆ ಶಾಲಾ ಮಕ್ಕಳಿಗೆ ಸಮವಸ್ತ್ರ ನೀಡಿದ ಸದ್ಗುರು ಆಯುರ್ವೇದ ಸಂಸ್ಥೆ | SADGURU AYURVEDAAYURVEDA
ಇಂತಿ ದುಃಖ ತಪ್ತರು ಕುಟುಂಬಸ್ಥರು ಹಾಗೂ ಅಪಾರ ಸ್ನೇಹಿತರು ಹಾಗೂ ಬಂಧು ಮಿತ್ರರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252