Chitradurga news|nammajana.com|13-8-2024
ನಮ್ಮಜನ.ಕಾಂ, ಹಿರಿಯೂರು: ತಾಲೂಕು ವ್ಯಾಪ್ತಿಯ ಭರಂಗಿರಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ ಆ.13ರ ಬೆಳಗ್ಗೆ 10ರಿಂದ (Hiriyur Power Cut) ಸಂಜೆ 4 ಗಂಟೆವರೆಗೆ ಭರಂಗಿರಿ, ಕುರುಬರಹಳ್ಳಿ, ಲಕ್ಕಿಹಳ್ಳಿ, ವಿವಿಪುರ, ಎ.ವಿ.ಕೊಟ್ಟಿಗೆ, ಗೊಗುದ್ದು, ಭೂತಯ್ಯನಹಟ್ಟಿ, ಕೂನಿಕೆರೆ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕೆಂದು ಎಂಜಿನಿಯರ್ ಪೀಸಾಬ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Molakalmuru: ಆಂಜನೇಯ ದೇಗುಲಕ್ಕೆ ನುಗ್ಗಿದ ಕರಡಿ, ಜನರಲ್ಲಿ ಆತಂಕ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252