Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Hosadurga | ಮದುವೆ ಊಟ ಮಾಡಿದ 150 ಜನ ಅಸ್ವಸ್ಥ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Hosadurga | ಮದುವೆ ಊಟ ಮಾಡಿದ 150 ಜನ ಅಸ್ವಸ್ಥ
ಇಂದಿನ ಸುದ್ದಿ

Hosadurga | ಮದುವೆ ಊಟ ಮಾಡಿದ 150 ಜನ ಅಸ್ವಸ್ಥ

Editor Nammajana
Last updated: 8 May 2025 12:23
By Editor Nammajana 1 Min Read
Share
SHARE

Chitradurga news|nammajana.com|08-05-2025

ನಮ್ಮಜನ.ಕಾಂ, ಚಿತ್ರದುರ್ಗ: 150ಕ್ಕೂ ಹೆಚ್ಚು ಜನರು ತೀವ ಅಸ್ವಸ್ಥಗೊಂಡ ಘಟನೆ ಹೊಸದುರ್ಗ ತಾಲೂಕಿನ ಮಲ್ಲಿಹಳ್ಳಿ ಗ್ರಾಮದಲ್ಲಿ (Hosadurga) ಸೋಮವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಹೊಸದುರ್ಗ ತಾಲೂಕಿನ ಮಲ್ಲಿಹಳ್ಳಿ ಗ್ರಾಮದ ಮದ ನಿವಾಸಿ ಪ್ರಭುಲಿಂಗಪ್ಪ ಎಂಬುವರ ಮಗನ ಮದುವೆ ಭಾನುವಾರ ಗವಿರಂಗಾಪುರ ಬೆಟ್ಟದಲ್ಲಿ ಭಾನುವಾರ ನಡೆದಿದ್ದು ಸೋಮವಾರ ಬೆಳಿಗ್ಗೆಯಿಂದ ಮದುವೆಗೆ ಹಾಜರಾಗಿದ್ದವರಿಗೆ ಹೊಟ್ಟೆನೋವು, ವಾಂತಿ ಬೇದಿ, ಜ್ವರ ಕಾಣಿಸಿತೊಡಗಿದೆ. ಬೆಳಗಾಗುತ್ತಿದ್ದಂತೆ ಒಬ್ಬೊಬ್ಬರಾಗಿಯೇ ಆಸತ್ರೆಗೆ ಬಂದು (Hosadurga) ದಾಖಲಾಗತೊಡಗಿದ್ದರಿಂದ ಆಸ್ಪತ್ರೆಯಲ್ಲಿ ಬೆಡ್‌ಗಳು ಭರ್ತಿಯಾಗಿವೆ.

ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುತ್ತಿದ್ದರಿಂದ ಮಲ್ಲಿಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ಗೂಳೀಹಳ್ಳಿ, ಸುಡಗಾಡನ ಪಾಳ್ಯ ಗ್ರಾಮಗಳಲ್ಲಿಯೇ ಚಿಕಿತ್ಸಾ ಶಿಬಿರಗಳನ್ನು ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರನ್ನು

ಹೊಸದುರ್ಗದ ಸಾರ್ವಜನಿಕ ಆಸ್ಪತ್ರೆಗೂ ದಾಖಲಿಸಲಾಗಿದೆ. ಈ ಕುರಿತು ಪತ್ರಿಕೆಯೊಂದಿಗೆ ಶ್ರೀರಾಂಪುರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಯೋಗೀಶ್ ಮಾತನಾಡಿ ಸೋಮವಾರ ಬೆಳಿಗ್ಗೆಯಿಂದ ವಾಂತಿ ಬೇದಿ ಜ್ವರ ಹೊಟ್ಟೆ ನೋವಿನಿಂದ ಬಳಲುತ್ತಿದ್ದವರು ಆಸ್ಪತ್ರೆಗೆ ಆಸ್ಪತ್ರೆಗೆ ಬರುವು ಬರುವುದು ಹೆಚ್ಚಾಯಿತು. ಕೂಡಲೇ ಎಲ್ಲರನ್ನು ಆಸ್ಪತ್ರೆಗೆ (Hosadurga) ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಯಲ್ಲಿ ಬೆಡ್‌ಗಳು ಭರ್ತಿಯಾಗಿದ್ದರಿಂದ ಹಳ್ಳಿಗಳಲ್ಲಿಯೇ ಚಿಕಿತ್ಸಾ ಕೇಂದ್ರಗಳನ್ನು ತೆರೆದು ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರಲ್ಲೂ ಚೇತರಿಕೆ ಕಾಣಿಸಿಕೊಳ್ಳುತ್ತಿದ್ದು 2-3 ದಿನ ವಿಶ್ರಾಂತಿಯ ಜೊತೆಗೆ ಚಿಕಿತ್ಸೆ ಪಡೆಯಬೇಕಿದೆ ಎಂದು ತಿಳಿಸಿದರು.

ಇದನ್ನೂ  ಓದಿ: SSLC Result | ಬಿ.ದುರ್ಗ ಇಂಧಿರಗಾಂಧಿ ವಸತಿ ಶಾಲೆಗೆ ಶೇ.100 ಫಲಿತಾಂಶ

ಮದುವೆ ಮನೆಯಲ್ಲಿನ ಊಟ ಹಾಗೂ ನೀರಿನ ಸ್ಯಾಂಪಲ್‌ನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು ವರದಿ ಬರಬೇಕಿದೆ ಎಂದು ತಿಳಿಸಿದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ

TAGGED:150 people sick150 ಜನ ಅಸ್ವಸ್ಥChitradurgaHosadurga talukmarriage programಚಿತ್ರದುರ್ಗಮದುವೆ ಕಾರ್ಯಕ್ರಮಹೊಸದುರ್ಗ ತಾಲೂಕು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad1
Happy0
Sleepy0
Angry0
Dead0
Wink0
Previous Article SSLC Result | ಬಿ.ದುರ್ಗ ಇಂಧಿರಗಾಂಧಿ ವಸತಿ ಶಾಲೆಗೆ ಶೇ.100 ಫಲಿತಾಂಶ
Next Article New DC Office | ಜಿಲ್ಲಾಡಳಿತ ಭವನ ಕಟ್ಟಡ ಆರು ತಿಂಗಳಲ್ಲಿ ಪೂರ್ಣ: ಸಚಿವ ಡಿ.ಸುಧಾಕರ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?