Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Hosadurga | ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು, ಹೆಂಡತಿ ಬಿಚ್ಚಿಟ್ಟ ಸತ್ಯ ಏನು?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Hosadurga | ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು, ಹೆಂಡತಿ ಬಿಚ್ಚಿಟ್ಟ ಸತ್ಯ ಏನು?
ಕ್ರೈಂ ಸುದ್ದಿ

Hosadurga | ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು, ಹೆಂಡತಿ ಬಿಚ್ಚಿಟ್ಟ ಸತ್ಯ ಏನು?

Editor Nammajana
Last updated: 27 April 2025 03:12
By Editor Nammajana 2 Min Read
Share
SHARE

Chitradurga news|nammajana.com|27-04-2025

ನಮ್ಮಜನ.ಕಾಂ, ಚಿತ್ರದುರ್ಗ: ಲಂಚ ಸ್ವೀಕರಿಸುವಾಗ ಲೋಕಾಯುಕ್ತರು ಬೀಸಿದ ಬಲೆಗೆ ಸಿಲುಕಿ ನ್ಯಾಯಾಂಗ (Hosadurga) ಬಂಧನದ ಲ್ಲಿದ್ದ ಹೊಸದುರ್ಗ ಪುರಸಭೆ ಮುಖ್ಯಾಧಿಕಾರಿ ತಿಮ್ಮರಾಜು (40) ಶನಿವಾರ ಮುಂಜಾನೆ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

ನಾಲ್ಕು ದಿನದ ಹಿಂದೆ ಏ.20 ರಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದ ತಿಮ್ಮರಾಜು ಚಿತ್ರದುರ್ಗ ಬಂಧಿಖಾನೆಯಲ್ಲಿ ನ್ಯಾಯಾಂಗದ ವಶದಲ್ಲಿದ್ದರು. ಶನಿವಾರ ಮುಂಜಾನೆ ಲಂಚ ಸ್ವೀಕರಿಸುವಾಗ ಲೋಕಾಯುಕ್ತರು ಬೀಸಿದ ಬಲೆಗೆ ಸಿಲುಕಿ ನ್ಯಾಯಾಂಗ ಬಂಧನದ ಲ್ಲಿದ್ದ ಹೊಸದುರ್ಗ ಪುರಸಭೆ (Hosadurga) ಮುಖ್ಯಾಧಿಕಾರಿ ತಿಮ್ಮರಾಜು (40) ಶನಿವಾರ ಮುಂಜಾನೆ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

ನಾಲ್ಕು ದಿನದ ಹಿಂದೆ ಏ.20 ರಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದ ತಿಮ್ಮರಾಜು ಚಿತ್ರದುರ್ಗ ಬಂಧಿಖಾನೆಯಲ್ಲಿ ನ್ಯಾಯಾಂಗದ ವಶದಲ್ಲಿದ್ದರು. ಶನಿವಾರ ಮುಂಜಾನೆ ಕಾರಾಗೃಹದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇ-ಖಾತೆ ಮಾಡಿಕೊಡಲು 50 ಸಾವಿರ ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಖ್ಯಾಧಿಕಾರಿ ತಿಮ್ಮರಾಜು ಪುರಸಭೆ

ಸದಸ್ಯ ಎನ್‌ ಶಂಕ್ರಪ್ಪ ಬಳಿ 25 ಸಾವಿರ ರು. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ತಂಡಕ್ಕೆ ಸಿಕ್ಕಿ ಬಿದ್ದಿದ್ದರು.

ಶಂಕ್ರಪ್ಪನಿಂದ ನಿತ್ಯ ಕಿರುಕುಳ: ಪುರಸಭೆ

ಮುಖ್ಯಾಧಿಕಾರಿ ತಿಮ್ಮರಾಜು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪತ್ನಿ ಕಾವ್ಯ, ಪುರಸಭೆ ಸದಸ್ಯ ಶಂಕ್ರಪ್ಪ ಕಳೆದ ಒಂದು ತಿಂಗಳಿನಿಂದ ನನ್ನ ಗಂಡನಿಗೆ ಮೊಬೈಲ್ ಕರೆ ಮಾಡಿ ತುಂಬಾ ಕಿರುಕುಳ (Hosadurga) ನೀಡುತ್ತಿದ್ದರು. ನನ್ನ ಗಂಡ ಪ್ರಾಮಾಣಿಕ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಶಂಕ್ರಪ್ಪ ಲೋಕಾಯುಕ್ತ ಬಂಧನಕ್ಕೂ ಮುನ್ನ ತುಂಬಾ ಟಾರ್ಚ‌್ರಕೊಡುತ್ತಿದ್ದ. ಅಂದು ಆಫೀಸ್‌ಗೆ ಬಂದು ಲಂಚ ಕೊಡಲು ಪ್ರಯತ್ನ

ಮಾಡಿದ್ದಾನೆ. ನಮ್ಮ ಮನೆಯವರು ಹಣ ಸ್ವೀಕರಿಸದೇ ಹಿಂದೇಟು ಹಾಕಿದ್ದಾರೆ. ಆದರೂ ಬೆಂಬಿಡದೇ ಪಟ್ಟಣದ ದುರ್ಗಮ್ಮ ಜಾತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಗೊತ್ತಾಗದಂತೆ ಜೇಬಲ್ಲಿ ಹಣ ಇಟ್ಟಿದ್ದಾನೆ ಎಂದು ಆರೋಪಿಸಿದರು.

ಇದು ಪೂರ್ವ ನಿಯೋಜಿತವಾಗಿ ಮಾಡಿರುವ ಕೃತ್ಯವಾಗಿದ್ದು ಈ ಘಟನೆ ಹಿಂದೆ ಸದಸ್ಯ ಶಂಕ್ರಪ್ಪ, ಮಾಜಿ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಹಲವರ ಕೈವಾಡವಿದೆ.ಹಿಂದಿರುವ ಎಲ್ಲರಿಗೂಶಿಕ್ಷೆ ಆಗಲೇಬೇಕು. ನನ್ನ ಗಂಡನ ಸಾವಿಗೆ ನ್ಯಾಯ ಸಿಗುವವರೆಗೂ ನಾವು ಹೋರಾಟ ಮಾಡ್ತೀವಿ. ನಿನ್ನೆ ತಾನೇ ಜೈಲಿಗೆ ಹೋಗಿ (Hosadurga) ಮಾತನಾಡಿಸಿಕೊಂಡು ಬಂದಿದ್ದೆ. ಮಾನಸಿಕ ಖಿನ್ನತೆಗೆ ಒಳಗಾಗಿ ನನ್ನ ಗಂಡನಿಗೆ ಈ ಸ್ಥಿತಿ ಬಂದಿದೆ. ಮಂಗಳವಾರ ಬೇಲ್ ಸಿಗುವ ನಿರೀಕ್ಷೆಯಿದೆ ಎಂದು ಹೇಳಿ ಬಂದಿದ್ದೆ ಎಂದು ಕಣ್ಣೀರಿಟ್ಟರು.

ಕಾರಾಗೃಹದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ

ಇ-ಖಾತೆ ಮಾಡಿಕೊಡಲು 50 ಸಾವಿರ ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಖ್ಯಾಧಿಕಾರಿ ತಿಮ್ಮರಾಜು ಪುರಸಭೆ ಸದಸ್ಯ ಎನ್‌ ಶಂಕ್ರಪ್ಪ ಬಳಿ 25 ಸಾವಿರ ರು. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ತಂಡಕ್ಕೆ ಸಿಕ್ಕಿ ಬಿದ್ದಿದ್ದರು.

You Might Also Like

Murder | ಅನೈತಿಕ ಸಂಬಂಧಕ್ಕೆ ಕೊಲೆ, ಮಹಿಳೆ ಸೇರಿ ಮೂರು ಜನ ಬಂಧನ

Challakere crime | ನವವಿವಾಹಿತೆ ಆತ್ಮಹತ್ಯೆ, ಇಬ್ಬರ ಮೇಲೆ FIR ದಾಖಲು

Accident | ಕಾರು ಟ್ರಾಕ್ಟರ್ ನಡುವೆ ಅಪಘಾತ, ನಾಲ್ವರು ಸ್ಥಳದಲೇ ಸಾವು

Madakarinayaka | ದುರ್ಗದಲ್ಲಿ ಮದಕರಿನಾಯಕರ ಥೀಮ್ ಪಾರ್ಕ್ ಮಾಡಿ

Sports | ವಿ.ವಿ. ಮಟ್ಟದ ಕ್ರೀಡೆಯಲ್ಲಿ ಹೊಸದುರ್ಗದ ವಿದ್ಯಾರ್ಥಿಗಳು ಪ್ರಥಮ

TAGGED:Chief Officer diesdies in custodyHosadurgaLokayuktaMunicipalityThimmarajuತಿಮ್ಮರಾಜುಪುರಸಭೆಬಂಧನದಲ್ಲಿ ಸಾವುಮುಖ್ಯಾಧಿಕಾರಿ ಸಾವುಲೋಕಾಯುಕ್ತಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ
Next Article Dina Bhavishya | ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಶುಭ ದಿನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?